July 23, 2026
Mumbai News Kannada
ಸುದ್ದಿ

ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಅವರಿಗೆ ಪರಿಸರ ಪ್ರೇಮಿ ಸಮಿತಿಯಿಂದ ಸ್ವಾಗತ.







ಚಿತ್ರ ವರದಿ : ದಿನೇಶ್ ಕುಲಾಲ್

ಸೆ. 5ರಂದು ಕುರ್ಲಾ ಪೂರ್ವ ಬಂಟರ ಭವನದ ಅನೆಕ್ಸ್ ಹಾಲ್, ಇಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ನಡೆಯಲಿರುವ ಮಾಜಿ ಕೇಂದ್ರ ಸಚಿವ, ಜಾರ್ಜ್ ಫೆರ್ನಾಂಡಿಸ್ ಸಂಸ್ಮರಣಾ ರಾಷ್ಟ್ರೀಯ ಪ್ರಶಸ್ತಿ – 2024 ಸ್ವೀಕರಿಸಲಿರುವ ಮುಂಬಯಿಗಾಗಮಿಸಿದ “ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಅವರನ್ನು ಸೆ 4 ರಂದು ಮುಂಬಯಿಯ ವಿಮಾನ ನಿಲ್ದಾಣದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ.ಶೆಟ್ಟಿ,. ಅಧ್ಯಕ್ಷ ಎಲ್ ವಿ ಅಮೀನರು ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಗೌರವ ಪ್ರಧಾನ ಕಾರ್ಯದರ್ಶಿ ಮುಂಡ್ಕೂರು ಸುರೇಂದ್ರ ಸಾಲಿಯಾನ್, ಉಪಾಧ್ಯಕ್ಷರುಗಳಾದ ನಿತ್ಯಾನಂದ ಡಿ ಕೋಟ್ಯಾನ್, ಹಿರಿಯಡ್ಕ ಮೋಹನ್ ದಾಸ್ ಮತ್ತು ದಯಾಸಾಗರ್ ಚೌಟ ,ರತ್ನಾಕರ್ ಮೋರ್ಲ ಉಪಸ್ಥರಿದ್ದರು.

.

.

.



Related posts

ಭಾರತದ ಮೊದಲ ಖಾಸಗಿ ಆರ್ಬಿಟಲ್ ರಾಕೆಟ್ ವಿಕ್ರಮ್-1 ಉಡಾವಣೆ ಯಶಸ್ವಿ: ಇತಿಹಾಸ ಬರೆದ ಸ್ಕೈರೂಟ್ ಏರೋಸ್ಪೇಸ್

Mumbai News Desk

ಮಾದಕ ವ್ಯಸನ ವಿರೋಧಿ ಅಭಿಯಾನ – “ಜಾಗೃತಿ, ಸಂವಾದ ಮತ್ತು ಸಮಾಲೋಚನೆ”_

Mumbai News Desk

ಮುಂಬೈ: ಮನೆಗೆ ಬೆಂಕಿ ತಗುಲಿ ಕುಟುಂಬದ ಐವರು ಸಾವು

Mumbai News Desk

ಶ್ರೀ ಸುಬ್ರಮಣ್ಯ ಮಹಾಗಣಪತಿ ಸ್ಪೋರ್ಟ್ ಕ್ಲಬ್ ತೋಕೂರು ಗೆ, ಅರಸು ಪ್ರಶಸ್ತಿ 2024

Mumbai News Desk

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಾರ್ಕಳ ತಾಲೂಕು  ಯುವ ಪತ್ರಕರ್ತ ಹರಿಪ್ರಸಾದ್ ನಂದಳಿಕೆ  ಅತ್ಯುತ್ತಮ ವರದಿಗಾರ ಪ್ರಸಸ್ತಿ,

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ಪತ್ರಿಕಾ ಗೋಷ್ಠಿ: ಜಿಲ್ಲೆಗಳ ಶಾಂತಿ ಸೌಹಾರ್ದತೆ, ಘನ ಕೈಗಾರಿಕೋಧ್ಯಮಕ್ಕೆ ಪೂರಕ – ತೋನ್ಸೆ ಜಯಕೃಷ್ಣ ಎ. ಶೆಟ್ಟಿ

Mumbai News Desk