32 C
Mumbai
April 24, 2026
Mumbai News Kannada
ಸುದ್ದಿ

ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಅವರಿಗೆ ಪರಿಸರ ಪ್ರೇಮಿ ಸಮಿತಿಯಿಂದ ಸ್ವಾಗತ.





ಚಿತ್ರ ವರದಿ : ದಿನೇಶ್ ಕುಲಾಲ್

ಸೆ. 5ರಂದು ಕುರ್ಲಾ ಪೂರ್ವ ಬಂಟರ ಭವನದ ಅನೆಕ್ಸ್ ಹಾಲ್, ಇಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ನಡೆಯಲಿರುವ ಮಾಜಿ ಕೇಂದ್ರ ಸಚಿವ, ಜಾರ್ಜ್ ಫೆರ್ನಾಂಡಿಸ್ ಸಂಸ್ಮರಣಾ ರಾಷ್ಟ್ರೀಯ ಪ್ರಶಸ್ತಿ – 2024 ಸ್ವೀಕರಿಸಲಿರುವ ಮುಂಬಯಿಗಾಗಮಿಸಿದ “ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಅವರನ್ನು ಸೆ 4 ರಂದು ಮುಂಬಯಿಯ ವಿಮಾನ ನಿಲ್ದಾಣದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ.ಶೆಟ್ಟಿ,. ಅಧ್ಯಕ್ಷ ಎಲ್ ವಿ ಅಮೀನರು ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಗೌರವ ಪ್ರಧಾನ ಕಾರ್ಯದರ್ಶಿ ಮುಂಡ್ಕೂರು ಸುರೇಂದ್ರ ಸಾಲಿಯಾನ್, ಉಪಾಧ್ಯಕ್ಷರುಗಳಾದ ನಿತ್ಯಾನಂದ ಡಿ ಕೋಟ್ಯಾನ್, ಹಿರಿಯಡ್ಕ ಮೋಹನ್ ದಾಸ್ ಮತ್ತು ದಯಾಸಾಗರ್ ಚೌಟ ,ರತ್ನಾಕರ್ ಮೋರ್ಲ ಉಪಸ್ಥರಿದ್ದರು.

.

.

.



Related posts

ಸಂಸದ ಕೋಟ ಅವರ ಅವಿರತ ಪ್ರಯತ್ನದ ಫಲ :ಫೆ. 17ರಿಂದ ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಅತ್ಯಾಧುನಿಕ ತಂತ್ರಜ್ಞಾನದ ಎಲ್ಎಚ್ ಬಿ ಕೋಚ್ ಮೂಲಕ ಪ್ರಯಾಣ

Mumbai News Desk

ಮಹಾರಾಷ್ಟ್ರ, ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ : ನ. 20 ರಂದು ರಾಜ್ಯದಲ್ಲಿ ಮತದಾನ

Mumbai News Desk

ತೀಯಾ ಫ್ಯಾಮಿಲಿ ಯು.ಎ.ಇ. ಅಧ್ಯಕ್ಷರಾಗಿ ಜಸ್ಮಿತಾ ವಿವೇಕಾನಂದ್

Mumbai News Desk

ತುಳುರಂಗಭೂಮಿಯಲ್ಲಿ ಇತಿಹಾಸ ಸೃಷ್ಟಿಸಿದ ಜೋಡು ಜೀಟಿಗೆ, – ಒಂದೇ ದಿನ ಎರಡು ಮಹಾನಗರಿಯ ಭವ್ಯ ವೇದಿಕೆಯಲ್ಲಿ ನಾಟಕ ಪ್ರದರ್ಶನ

Mumbai News Desk

ಸಮಾಜ ಸೇವಕ, ಕಲಾವಿದ ಪುರಂದರ ಸಾಲ್ಯಾನ್ ನಿಧನ

Mumbai News Desk

ನ್ಯಾಯವಾದಿ ಬಿ. ಕೆ. ಸದಾಶಿವ ನೋಟರಿ ಪಬ್ಲಿಕ್ ಆಗಿ ನೇಮಕ

Mumbai News Desk