September 6, 2026
Mumbai News Kannada
ಸುದ್ದಿ

ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಅವರಿಗೆ ಪರಿಸರ ಪ್ರೇಮಿ ಸಮಿತಿಯಿಂದ ಸ್ವಾಗತ.





ಚಿತ್ರ ವರದಿ : ದಿನೇಶ್ ಕುಲಾಲ್

ಸೆ. 5ರಂದು ಕುರ್ಲಾ ಪೂರ್ವ ಬಂಟರ ಭವನದ ಅನೆಕ್ಸ್ ಹಾಲ್, ಇಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ನಡೆಯಲಿರುವ ಮಾಜಿ ಕೇಂದ್ರ ಸಚಿವ, ಜಾರ್ಜ್ ಫೆರ್ನಾಂಡಿಸ್ ಸಂಸ್ಮರಣಾ ರಾಷ್ಟ್ರೀಯ ಪ್ರಶಸ್ತಿ – 2024 ಸ್ವೀಕರಿಸಲಿರುವ ಮುಂಬಯಿಗಾಗಮಿಸಿದ “ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಅವರನ್ನು ಸೆ 4 ರಂದು ಮುಂಬಯಿಯ ವಿಮಾನ ನಿಲ್ದಾಣದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ.ಶೆಟ್ಟಿ,. ಅಧ್ಯಕ್ಷ ಎಲ್ ವಿ ಅಮೀನರು ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಗೌರವ ಪ್ರಧಾನ ಕಾರ್ಯದರ್ಶಿ ಮುಂಡ್ಕೂರು ಸುರೇಂದ್ರ ಸಾಲಿಯಾನ್, ಉಪಾಧ್ಯಕ್ಷರುಗಳಾದ ನಿತ್ಯಾನಂದ ಡಿ ಕೋಟ್ಯಾನ್, ಹಿರಿಯಡ್ಕ ಮೋಹನ್ ದಾಸ್ ಮತ್ತು ದಯಾಸಾಗರ್ ಚೌಟ ,ರತ್ನಾಕರ್ ಮೋರ್ಲ ಉಪಸ್ಥರಿದ್ದರು.

.

.

.



Related posts

ಅಮೃತ ಭಾರತ ಯೋಜನೆ ಅಡಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ: ಜುಲೈ 17ರಂದು ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

Mumbai News Desk

ಕೇಂದ್ರ ಬಜೆಟ್ 2025ರ ಪ್ರಮುಖ ಮುಖ್ಯಾಂಶಗಳು

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜುಲೈ 10ಕ್ಕೆ ಗುರುಪೂರ್ಣಿಮಾ ಮಹೋತ್ಸವ.

Mumbai News Desk

ವಜ್ರೇಶ್ವರಿ ಶಿಕ್ಷಣ ಪ್ರಸಾರಕ ಮಂಡಳಿ, ಸುರೇಂದ್ರ ಕಲ್ಯಾಣ್ ಪುರ್ ನಿರ್ಮಿತ ನೂತನ ಕಟ್ಟಡದ ಉದ್ಘಾಟನೆ

Mumbai News Desk

ಜೆ. ಬಿ. ನಗರ : ಸುನಂದಾ ಕೇಶವ ಶ್ರೀಯಾನ್ ನಿಧನ

Mumbai News Desk

ಕರ್ನಿರೆ ಫೌಂಡೇಷನ್ ವತಿಯಿಂದ 27ನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮ,

Mumbai News Desk