July 23, 2026
Mumbai News Kannada
ಪ್ರಕಟಣೆ

ಯುವ ಮಿತ್ರ ಮಂಡಳಿ ಮೀರಾ ರೋಡ್ 28ನೇ ವರ್ಷದ ಗಣೇಶ ಉತ್ಸವ ಸಂಭ್ರಮ.







 

ಮೀರಾ ರೋಡ್ ನ ಭಾರತಿ ಪಾರ್ಕ್ ಬಳಿ ಯುನಿಟ್ ಟವರ್ , ಶ್ರೀ ಲಕ್ಷ್ಮೀನಾರಾಯಣ ಭಜನ ಮಂದಿರದ ಸಮೀಪದಲ್ಲಿ ನಡೆಯುತ್ತಿದ್ದ ಮೀರಾ ರೋಡ್ ಯುವ ಮಿತ್ರ ಮಂಡಳಿ ಇದರ 28 ನೇ ವಾರ್ಷಿಕ ಸಾರ್ವಜನಿಕ ಗಣೇಶೋತ್ಸವವು ಸೆ. 7 ರಿಂದ 17 ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಸೆಪ್ಟೆಂಬರ್ 7ರಂದು ಬೆಳಿಗ್ಗೆ ಗಣ ಹೋಮ ಬಳಿಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.


ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಜೆ ಭಜನೆ ಮಹಾಮಂಗಳಾರತಿ ನಡೆಯಲಿದೆ.
13ರಂದು ಸಂಜೆ 4:00 ಗೆ ಶ್ರೀ ಸತ್ಯನಾರಾಯಣ ಮಹಾಪೂಜೆ, ಬಳಿಕ ಹಳದಿ ಕುಂಕುಮ ಕಾರ್ಯಕ್ರಮ ನಡೆಯಲಿದೆ. ಸೆಪ್ಟೆಂಬರ್ 14ರಂದು ರಾತ್ರಿ 9:00ಗೆ ಸಾಂಸ್ಕೃತಿಕ ಕಾರ್ಯಕ್ರಮ.
ಸೆಪ್ಟಂಬರ್ 15ರಂದು ಸಂಜೆ ಭಜನೆ ರಾತ್ರಿ 8 ಗಂಟೆಗೆ ರಂಗ ಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ.
ಸಪ್ಟಂಬರ್ 17ರಂದು ಶೋಭಾಯಾತ್ರೆಯಲ್ಲಿ ಜಲಸ್ತಂಭನಗೊಳಿಸುವ ಮೂಲಕ ಸಂಪನ್ನ ಗೊಳ್ಳಲಿದೆ.


ಭಗವದ್ ಭಕ್ತರು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳಬೇಕಾಗಿ
ಅಧ್ಯಕ್ಷ ಜಿತೇಂದ್ರ ಸನಿಲ್, ಉಪಾಧ್ಯಕ್ಷ ಹರೀಶ್ ರೈ , ಗೌ.ಕಾರ್ಯದರ್ಶಿ ಪಂಜದ ಗುತ್ತು ಸಂಪತ್ ಶೆಟ್ಟಿ , ಕೋಶಾಧಿಕಾರಿ ವಿಜಯ ಸುವರ್ಣ, ಮಹಿಳಾ ವಿಭಾಗದ ಅಧ್ಯಕ್ಷೆ ಭಾರತಿ ಉಡುಪ, ಮಹಿಳಾ ಸದಸ್ಯೆಯರ ಮತ್ತು ಸರ್ವ ಸದಸ್ಯರು ವಿನಂತಿಸಿಕೊಂಡಿದ್ದಾರೆ.



Related posts

ಗೇರು ಬೀಜದ ಉತ್ಪನ್ನಗಳು, ಡ್ರೈ ಫ್ರುಟ್ಸ್ ಖಾದ್ಯಗಳು ಇದೀಗ ಮೂಲ್ಕಿಯಲ್ಲಿ ಲಭ್ಯ.

Mumbai News Desk

ಮಾ. 24: ಮಹಿಳಾ ದಿನಾಚರಣೆ ಅಂಗವಾಗಿ ಸ್ಟೇಫೈನ್ (Stay Fine) ಸೂಪರ್‌ಮಾರ್ಟ್‌ನಿಂದ ‘ನಾರಿ ಶಕ್ತಿ’ ಸನ್ಮಾನ ಮತ್ತು ಹಳದಿ-ಕುಂಕುಮ ಸಮಾರಂಭ, ಮಹಿಳೆಯರಿಗೆ ಆಕರ್ಷಕ ಉಡುಗೊರೆ

Mumbai News Desk

ಜ. 04ರಂದು “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾರ್ಯಕ್ರಮ: ಡಾ.ಎಂ. ಅಣ್ಣಯ್ಯ ಕುಲಾಲ್ ಅವರು “ವೈದ್ಯ ಸಿಂಧೂರ” ಪ್ರಶಸ್ತಿ

Mumbai News Desk

ಶಹಾಡ್‌ನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ 64ನೇ ವಾರ್ಷಿಕೋತ್ಸವ: ಏ. 12ರಿಂದ ಧಾರ್ಮಿಕ ಸಂಭ್ರಮ

Mumbai News Desk

ಜು. 20 : ಸಯಾನ್ ನ ಶ್ರೀ ನಿತ್ಯಾನಂದ ಸಭಾಗ್ರಹದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಗೆ ಗುರುವಂದನೆ.

Mumbai News Desk

ಡಿ.18 ರಂದು ಬಂಟರ ಸಂಘ ಕುರ್ಲಾ ದಲ್ಲಿ ಸಮಾಜರತ್ನ ಲೀಲಾಧರ ಶೆಟ್ಟಿ, ಕಾಪು ಅವರ ಶ್ರದ್ಧಾಂಜಲಿ ಸಭೆ

Mumbai News Desk