32.1 C
Mumbai
June 7, 2026
Mumbai News Kannada
ಮಹಾರಾಷ್ಟ್ರ

ಬೊಯಿಸರ್ ಸಾರ್ವಜನಿಕ ಗಣೇಶೋತ್ಸವ ಮಂಡಲದ 100 ನೆಯ ವರ್ಷದ ಸಂಭ್ರಮಾಚರಣೆ.





ಚಿತ್ರ ಮತ್ತು ವರದಿ : ಪಿ.ಆರ್.ರವಿಶಂಕರ್

ಬೊಯಿಸರ್ : ಒಂದು ಕಾಲದಲ್ಲಿ ತೀರಾ ಕಾಡುಪ್ರದೇಶವಾಗಿದ್ದು ಒಂದು ಸಣ್ಣ ಹಳ್ಳಿ ಪ್ರದೇಶವಾಗಿದ್ದ ಪಾಲ್ಘರ್ ಜಿಲ್ಲೆಯ ಬೊಯಿಸರ್ ನಲ್ಲಿ  ಕೆಲವು ಆಸಕ್ತರು ಸ್ಥಾಪಿಸಿ ಪೂಜಿಸಿಕೊಂಡು ಬಂದಿದ್ದ   ರೈಲ್ವೇ ಸ್ಟೇಷನ್ ಬಳಿಯ” ಸಾರ್ವಜನಿಕ ಗಣೇಶೋತ್ಸವ ಮಂಡಳಿ”ಯು ಈಗ  ತನ್ನ 100 ನೆಯ ವರ್ಷದ ಆಚರಣೆಯ ಸಂಭ್ರಮದಲ್ಲಿದೆ. ಗಣೇಶೋತ್ಸವವನ್ನು ವಿವಿಧ ಸಾಂಸ್ಕೃತಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುತ್ತಿದೆ.

ವಿಘ್ನಹರ್ತಾ ಗಣಪತಿಯ ವಿಶೇಷ ಪೂಜೆಯು ನಿನ್ನೆ ಸಂಜೆ ಜರಗಿತು. 

     ಈ ಸಂದರ್ಭದಲ್ಲಿ ಭಾಗವಹಿಸಿದ  ಪಾಲ್ಘರ್ ತಾಲೂಕು ಹೋಟೆಲ್ ಓನರ್ಸ್ ಅಸೋಸಿಯೇಷನ್  ಅಧ್ಯಕ್ಷರಾದ ರಘುರಾಮ್ ಎಮ್. ರೈ ,    ಮೀರಾ ಡಹಾಣೂ ಬಂಟ್ಸ್ ನ ಟ್ರಸ್ಟೀ  ಕೆ . ಭುಜಂಗ ಶೆಟ್ಟಿ ,   ಸ್ವಾಮಿ ನಿತ್ಯಾನಂದ ಮಂದಿರದ ವಿಶ್ವಸ್ಥರಾದ  ಶ್ರೀನಿವಾಸ್ ಕೋಟ್ಯಾನ್ ಮತ್ತು ಸತ್ಯಾ ಕೋಟ್ಯಾನ್ ,  ಉದ್ಯಮಿ ಬಿಕ್ರಿಗುತ್ತು ಧನೇಶ್ ಶೆಟ್ಟಿ ,     ಗಣೇಶೋತ್ಸವದ ಪದಾಧಿಕಾರಿಗಳಾದ ಶೇಕರ್ ಮಹಾಂತ್ ಹಾಗೂ ವಿಜಯ್ ಪಾಠಕ್ ಇನ್ನಿತರರನ್ನು ಚಿತ್ರದಲ್ಲಿ ಕಾಣಬಹುದು.

      ಛತ್ರಪತಿ ಶಿವಾಜಿ ಮಹಾರಾಜರ ಜೀವನದ ವೀರ ಕಥನವನ್ನು ದೃಶ್ಯಾವಳಿಯ ಮೂಲಕ ಹನ್ನೊಂದು ದಿನಗಳೂ ಭಕ್ತಾದಿಗಳ ವೀಕ್ಷಣೆಗೆ ಪ್ರದರ್ಶಿಸಲಾಗುತ್ತಿದೆ.

ವರದಿ : ಪಿ.ಆರ್.ರವಿಶಂಕರ್, ಡಹಾಣೂರೋಡ್

              8483980035



Related posts

ಮಹಾರಾಷ್ಟ್ರದ 29 ಮಹಾನಗರ ಪಾಲಿಕೆಗಳ ಪೈಕಿ 25 ರಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು

Mumbai News Desk

ಆಸ್ತಿ ಮತ್ತು ಬಾಡಿಗೆ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಿದ ಮಹಾರಾಷ್ಟ್ರ ಸರ್ಕಾರ

Mumbai News Desk

ಮಹಾರಾಷ್ಟ್ರ: ಫಡ್ನವಿಸ್ ಮಹಾರಾಷ್ಟ್ರದ ನೂತನ ಸಿಎಂ, ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ.

Mumbai News Desk

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣ ವಚನ

Mumbai News Desk

ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ : ಮುಂದಿನ ಮುಖ್ಯಮಂತ್ರಿ ಯಾರು ಎಂಬ ಸ್ಪಷ್ಟತೆ ಇಲ್ಲ

Mumbai News Desk

ಮಹಾರಾಷ್ಟ್ರ : ಹೊಸ ಸರಕಾರ ರಚನೆಗೆ ಮುಂದುವರಿದ ಕುತೂಹಲ, ದಿಢೀರ್ ಸ್ವಗ್ರಾಮಕ್ಕೆ ಹೊರಟ ಏಕನಾಥ್ ಶಿಂಧೆ

Mumbai News Desk