30.9 C
Mumbai
June 8, 2026
Mumbai News Kannada
ಪ್ರಕಟಣೆ

ಸಾಂತಾಕ್ರೂಜ್ ಶ್ರೀ ಪೇಜಾವರ ಮಠದಲ್ಲಿಸೆ. 18ರಂದು ಶೀರೂರು ಮಠಾಧಿಪತಿ, ಪೂಜ್ಯ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಗೆ ಗುರುವಂದನೆ.





ಮುಂಬಯಿ ಸೆ 16. ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲೋನಿ, ಯೋಗ ಸಂಸ್ಥೆಯ ಹಿಂದೆ ಇರುವ ಶ್ರೀ ಪೇಜಾವರ ಮಠಕ್ಕೆ ಉಡುಪಿ ಶೀರೂರು ಮಠಾಧಿಪತಿ, ಪೂಜ್ಯ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಅವರು ತಮ್ಮ 4ನೇ ಚಾತುರ್ಮಾಸ್ಯವ್ರತವನ್ನು ಮುಂಬೈನಲ್ಲಿ ಮುಗಿಸಿ ದಿನಾಂಕ 18 ಬುಧವಾರದಂದು ಬೆಳಿಗ್ಗೆ 10 ಗಂಟೆಗೆ ಆಗಮಿಸಲಿದ್ದಾರೆ.
ಸ್ವಾಮೀಜಿಯವರು ಆಗಮಿಸಿ ಶ್ರೀ ಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸ್ವಾಮೀಜಿಯವರಿಗೆ ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ಆ ಬಳಿಕ ಅವರು ಭಕ್ತರಿಗೆ ಆಶೀರ್ವಚನ ನೀಡಲಿದ್ದಾರೆ..
ಭಕ್ತಾದಿಗಳು ಈ ಪುಣ್ಯ ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಪೇಜಾವರ ಮಠದ ಮುಖ್ಯ ಪ್ರಬಂಧಕರಾದ ಡಾ.ರಾಮದಾಸ್ ಉಪಾಧ್ಯಾಯ ರೆಂಜಾಳ, ಪ್ರಕಾಶ್ ಆಚಾರ್ಯ ರಾಮಕುಂಜ, ಹರಿ ಭಟ್ ಪುತ್ತಿಗೆ,ನಿರಂಜನ್ ಗೋಗೈ ಮತ್ತು ಪೂರ್ಣಪ್ರಜ್ಞ ವಿದ್ಯಾಪೀಠದ ಆಡಳಿತ ಪದಾಧಿಕಾರಿಗಳು, ವಿಶ್ವಸ್ತರು ವಿನಂತಿಸಿಕೊಂಡಿದ್ದಾರೆ.

.

.

.



Related posts

ತುಳು ಸಂಘ ಬೋರಿವಲಿ ವತಿಯಿಂದ ನ. 16ರಂದು ಸ್ವಚ್ಛತಾ ಅಭಿಯಾನ

Mumbai News Desk

ಪನ್ವೇಲ್  ನಗರಸೇವಕ  ಸಂತೋಷ್ ಜಿ. ಶೆಟ್ಟಿಯವರ ಮುಂದಾಳುತ್ವದಲ್ಲಿ, ಎ. 7: ಥಾಣೆ ಯಲ್ಲಿ  ತುಳು – ಕನ್ನಡಿಗರ ಮಹಾ ಸಮಾವೇಶ

Mumbai News Desk

ಶ್ರೀ ಜಗದಂಬಾ ಮಂದಿರ ಡೊಂಬಿವಲಿ : ಜು. 29ಕ್ಕೆ ನಾಗರ ಪಂಚಮಿ ಉತ್ಸವ

Mumbai News Desk

ಸೆ. 22 ರಿಂದ ಅ. 2 ರ ವರೆಗೆ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ 2025

Mumbai News Desk

ಮುಂಬಯಿ: ಡಿ. 25ರಂದು ಶ್ರೀ ಕೃಷ್ಣ-ವಿಠ್ಠಲ ಪ್ರತಿಷ್ಠಾನದ 28ನೇ ವರ್ಷದ ಧಾರ್ಮಿಕ ಉತ್ಸವ

Mumbai News Desk

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 34ನೇ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ: ನವೆಂಬರ್ 30ರಂದು ವಿಜೃಂಭಣೆಯ ಆಚರಣೆ

Mumbai News Desk