July 23, 2026
Mumbai News Kannada
ಪ್ರಕಟಣೆ

ತುಳು ಸಂಘ ಬೊರಿವಲಿ ಸೆ. 28 ರಂದು 14ನೇ ವಾರ್ಷಿಕ ಮಹಾಸಭೆ







ಮುಂಬಯಿ : ಕಳೆದ ಸುಮಾರು 14 ವರ್ಷಗಳಿಂದ ಬೋರಿವಲಿ ಮತ್ತು ಪರಿಸರದಲ್ಲಿ ನೆಲೆಸಿದ ನಾಡಿನ ತುಳು, ಕನ್ನಡಿಗರನ್ನು ಒಂದೆಡೆ ಸೇರಿಸುದಲ್ಲದೆ, ಪರಿಸರದಲ್ಲಿನ ತುಳುವರ ಮನೆ ಮನೆಯಲ್ಲಿ ತುಳು ಬಾಷೆ, ತುಳು ನಾಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಕ್ರೀಯಾಶೀಲವಾಗಿರುವ ತುಳುವರ ನೆಚ್ಚಿನ ಸಂಘಟಣೆ ತುಳು ಸಂಘ ಬೊರಿವಲಿ.

ತುಳು ಸಂಘ ಬೊರಿವಲಿಯ 14ನೇ ವಾರ್ಷಿಕ ಮಹಾಸಭೆಯು ಸೆ. 28 ರಂದು ಶನಿವಾರ ಸಂಜೆ 6ಕ್ಕೆ ಯೋಗಿ ನಗರ ಹೌಸಿಂಗ್ ಸೊಸೈಟಿ ಹಾಲ್, ಬೊರಿವಲಿ ಪಶ್ಚಿಮ, ಮುಂಬಯಿ ಇಲ್ಲಿ ಸಂಘದ ಗೌರವ ಅಧ್ಯಕ್ಷರಾದ ವಿರಾರ್ ಶಂಕರ ಶೆಟ್ಟಿಯವರ ಉಪಸ್ಥಿತಿಯಲ್ಲಿ, ಸಂಘದ ಅಧ್ಯಕ್ಷರಾದ ಕರುಣಾಕರ ಎಂ. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಲಿರುವುದು. ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ತುಳು ಸಂಘ ಬೊರಿವಲಿಯ ಪರವಾಗಿ ಪ್ರಧಾನ ಕಾರ್ಯದರ್ಶಿ ರಜಿತ್ ಸುವರ್ಣ ವಿನಂತಿಸಿದ್ದಾರೆ.
ತುಳು ಸಂಘ ಬೊರಿವಲಿ ಸೆ. 28 ರಂದು 14ನೇ ವಾರ್ಷಿಕ ಮಹಾಸಭೆ

ಮುಂಬಯಿ : ಕಳೆದ ಸುಮಾರು 14 ವರ್ಷಗಳಿಂದ ಬೋರಿವಲಿ ಮತ್ತು ಪರಿಸರದಲ್ಲಿ ನೆಲೆಸಿದ ನಾಡಿನ ತುಳು, ಕನ್ನಡಿಗರನ್ನು ಒಂದೆಡೆ ಸೇರಿಸುದಲ್ಲದೆ, ಪರಿಸರದಲ್ಲಿನ ತುಳುವರ ಮನೆ ಮನೆಯಲ್ಲಿ ತುಳು ಬಾಷೆ, ತುಳು ನಾಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಕ್ರೀಯಾಶೀಲವಾಗಿರುವ ತುಳುವರ ನೆಚ್ಚಿನ ಸಂಘಟಣೆ ತುಳು ಸಂಘ ಬೊರಿವಲಿ.

ತುಳು ಸಂಘ ಬೊರಿವಲಿಯ 14ನೇ ವಾರ್ಷಿಕ ಮಹಾಸಭೆಯು ಸೆ. 28 ರಂದು ಶನಿವಾರ ಸಂಜೆ 6ಕ್ಕೆ ಯೋಗಿ ನಗರ ಹೌಸಿಂಗ್ ಸೊಸೈಟಿ ಹಾಲ್, ಬೊರಿವಲಿ ಪಶ್ಚಿಮ, ಮುಂಬಯಿ ಇಲ್ಲಿ ಸಂಘದ ಗೌರವ ಅಧ್ಯಕ್ಷರಾದ ವಿರಾರ್ ಶಂಕರ ಶೆಟ್ಟಿಯವರ ಉಪಸ್ಥಿತಿಯಲ್ಲಿ, ಸಂಘದ ಅಧ್ಯಕ್ಷರಾದ ಕರುಣಾಕರ ಎಂ. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಲಿರುವುದು. ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ತುಳು ಸಂಘ ಬೊರಿವಲಿಯ ಪರವಾಗಿ ಪ್ರಧಾನ ಕಾರ್ಯದರ್ಶಿ ರಜಿತ್ ಸುವರ್ಣ ವಿನಂತಿಸಿದ್ದಾರೆ.



Related posts

ಗೊರೆಗಾಂವ್‌ ಪೂರ್ವ ಶ್ರೀ ಸದ್ಗುರು ನಿತ್ಯಾನಂದ ಆಶ್ರಮ ಜು21: ಗುರುಪೂರ್ಣಿಮಾ  ಆಚರಣೆ,

Mumbai News Desk

ಮಲಾಡ್ ಕನ್ನಡ ಸಂಘ ತುಳು ಸಾಂಸ್ಕೃತಿಕ ಕಾರ್ಯಕ್ರಮ ಆಟಿಡೊಂಜಿ ದಿನ

Mumbai News Desk

ಗೋರೆವಾಂವ್ ಪೂರ್ವದ  ಶ್ರೀ ಸದ್ಗುರುನಿತ್ಯಾನಂದ ಆಶ್ರಮ. ಜು10ರಂದು  ಗುರು ಪೂರ್ಣಿಮೆ.

Mumbai News Desk

ಸೆ. 29ರಂದು ಮಲಾಡ್ ಕನ್ನಡ ಸಂಘ 23ನೇ ವಾರ್ಷಿಕ ಮಹಾಸಭೆ

Mumbai News Desk

ನ. 24 ರಂದು ಶ್ರೀ ಮಹಾದೇವಿ ಮಂತ್ರದೇವತೆ ಸನ್ನಿಧಿ (ರಿ.) ಮುಲುಂಡ್ ಪಶ್ಚಿಮ – 2ನೇ ವರ್ಷದ ಗಗ್ಗರ ಸೇವೆ

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ, ಶಹಾಡ್ : ಫೆ. 26ಕ್ಕೆ ಅಖಂಡ ಭಜನೆ

Mumbai News Desk