30.9 C
Mumbai
June 8, 2026
Mumbai News Kannada
ಪ್ರಕಟಣೆ

ತುಳು ಸಂಘ ಬೊರಿವಲಿ ಸೆ. 28 ರಂದು 14ನೇ ವಾರ್ಷಿಕ ಮಹಾಸಭೆ





ಮುಂಬಯಿ : ಕಳೆದ ಸುಮಾರು 14 ವರ್ಷಗಳಿಂದ ಬೋರಿವಲಿ ಮತ್ತು ಪರಿಸರದಲ್ಲಿ ನೆಲೆಸಿದ ನಾಡಿನ ತುಳು, ಕನ್ನಡಿಗರನ್ನು ಒಂದೆಡೆ ಸೇರಿಸುದಲ್ಲದೆ, ಪರಿಸರದಲ್ಲಿನ ತುಳುವರ ಮನೆ ಮನೆಯಲ್ಲಿ ತುಳು ಬಾಷೆ, ತುಳು ನಾಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಕ್ರೀಯಾಶೀಲವಾಗಿರುವ ತುಳುವರ ನೆಚ್ಚಿನ ಸಂಘಟಣೆ ತುಳು ಸಂಘ ಬೊರಿವಲಿ.

ತುಳು ಸಂಘ ಬೊರಿವಲಿಯ 14ನೇ ವಾರ್ಷಿಕ ಮಹಾಸಭೆಯು ಸೆ. 28 ರಂದು ಶನಿವಾರ ಸಂಜೆ 6ಕ್ಕೆ ಯೋಗಿ ನಗರ ಹೌಸಿಂಗ್ ಸೊಸೈಟಿ ಹಾಲ್, ಬೊರಿವಲಿ ಪಶ್ಚಿಮ, ಮುಂಬಯಿ ಇಲ್ಲಿ ಸಂಘದ ಗೌರವ ಅಧ್ಯಕ್ಷರಾದ ವಿರಾರ್ ಶಂಕರ ಶೆಟ್ಟಿಯವರ ಉಪಸ್ಥಿತಿಯಲ್ಲಿ, ಸಂಘದ ಅಧ್ಯಕ್ಷರಾದ ಕರುಣಾಕರ ಎಂ. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಲಿರುವುದು. ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ತುಳು ಸಂಘ ಬೊರಿವಲಿಯ ಪರವಾಗಿ ಪ್ರಧಾನ ಕಾರ್ಯದರ್ಶಿ ರಜಿತ್ ಸುವರ್ಣ ವಿನಂತಿಸಿದ್ದಾರೆ.
ತುಳು ಸಂಘ ಬೊರಿವಲಿ ಸೆ. 28 ರಂದು 14ನೇ ವಾರ್ಷಿಕ ಮಹಾಸಭೆ

ಮುಂಬಯಿ : ಕಳೆದ ಸುಮಾರು 14 ವರ್ಷಗಳಿಂದ ಬೋರಿವಲಿ ಮತ್ತು ಪರಿಸರದಲ್ಲಿ ನೆಲೆಸಿದ ನಾಡಿನ ತುಳು, ಕನ್ನಡಿಗರನ್ನು ಒಂದೆಡೆ ಸೇರಿಸುದಲ್ಲದೆ, ಪರಿಸರದಲ್ಲಿನ ತುಳುವರ ಮನೆ ಮನೆಯಲ್ಲಿ ತುಳು ಬಾಷೆ, ತುಳು ನಾಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಕ್ರೀಯಾಶೀಲವಾಗಿರುವ ತುಳುವರ ನೆಚ್ಚಿನ ಸಂಘಟಣೆ ತುಳು ಸಂಘ ಬೊರಿವಲಿ.

ತುಳು ಸಂಘ ಬೊರಿವಲಿಯ 14ನೇ ವಾರ್ಷಿಕ ಮಹಾಸಭೆಯು ಸೆ. 28 ರಂದು ಶನಿವಾರ ಸಂಜೆ 6ಕ್ಕೆ ಯೋಗಿ ನಗರ ಹೌಸಿಂಗ್ ಸೊಸೈಟಿ ಹಾಲ್, ಬೊರಿವಲಿ ಪಶ್ಚಿಮ, ಮುಂಬಯಿ ಇಲ್ಲಿ ಸಂಘದ ಗೌರವ ಅಧ್ಯಕ್ಷರಾದ ವಿರಾರ್ ಶಂಕರ ಶೆಟ್ಟಿಯವರ ಉಪಸ್ಥಿತಿಯಲ್ಲಿ, ಸಂಘದ ಅಧ್ಯಕ್ಷರಾದ ಕರುಣಾಕರ ಎಂ. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಲಿರುವುದು. ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ತುಳು ಸಂಘ ಬೊರಿವಲಿಯ ಪರವಾಗಿ ಪ್ರಧಾನ ಕಾರ್ಯದರ್ಶಿ ರಜಿತ್ ಸುವರ್ಣ ವಿನಂತಿಸಿದ್ದಾರೆ.



Related posts

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ – ಸೆ. 29 ರಂದು 36ನೇ ವಾರ್ಷಿಕ ಮಹಾಸಭೆ

Mumbai News Desk

ಪೆ  17 :ಶ್ರೀಮದ್ಭಾರತ  ಮಂಡಳಿಯ  146 ನೇ ವಾರ್ಷಿಕೋತ್ಸವ

Mumbai News Desk

ಒಕ್ಕಲಿಗರ ಸಂಘ ಮಹಾರಾಷ್ಟ್ರ: ಜ. 18ರಂದು ಸಂಕ್ರಾಂತಿ ಸಂಭ್ರಮ .

Mumbai News Desk

ಶ್ರೀ ರಜಕ ಸಂಘ ಮುಂಬಯಿ – ಅ. 6ಕ್ಕೆ ವಸಯಿ ಘಟಕದಆಶ್ರಯದಲ್ಲಿ ಶಾರದ ಪೂಜೆ

Mumbai News Desk

ಶ್ರೀ ಅಯ್ಯಪ್ಪ ಭಕ್ತ ವೃಂದ ಸಾಮಾಜಿಕ ಸಂಸ್ಥೆ ನಾಲಸೋಪಾರ : ಜ. 4ರಂದು 30ನೇ ವರ್ಷದ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk

ಬಂಟರ ಸಂಘ ಮುಂಬಯಿಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ವತಿಯಿಂದ ಆರ್ಥಿಕ ಸಹಾಯ, ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯಿಂದ ಮಾ. 23 ಕ್ಕೆ ಅರ್ಜಿ ವಿತರಣೆ

Mumbai News Desk