April 2, 2025
ಮುಂಬಯಿ

ಮಾನನಷ್ಟ ಪ್ರಕರಣದಲ್ಲಿ ಸಂಜಯ್ ರಾವುತ್ ದೋಷಿ, ಜೈಲು ಶಿಕ್ಷೆ – ನ್ಯಾಯಾಲಯದ ಮಹತ್ತರ ನಿರ್ಧಾರ.


ಶಿವಸೇನೆ (ಯುಬಿಟಿ)ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವುತ್ ಮಾನವನಷ್ಟ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿದ್ದು ಅವರಿಗೆ 15 ದಿನಗಳ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿ, ನ್ಯಾಯಾಲಯ ಆದೇಶ ಹೊರಡಿಸಿದೆ.
ಭಾರತೀಯ ಜನತಾ ಪಕ್ಷದ ನಾಯಕ ಕಿರೀಟ್ ಸೋಮಯ್ಯ ಅವರ ಪತ್ನಿ ಪರವಾಗಿ ರಾವುತ್ ವಿರುದ್ಧ ಪ್ರಕರಣ ದಾಖಲಾಗಿದ್ದು ಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೇಟ್ ರಾಜ್ಯಸಭಾ ಸದಸ್ಯ ರಾವುತ್ ಅವರನ್ನು ಭಾರತೀಯ ದಂಡ ಸಹಿತೆಯ ಸೆಕ್ಷನ್ 500( ಮಾನನಷ್ಟ ಶಿಕ್ಷೆ )ರ ಅಡಿಯಲ್ಲಿ ದೋಷಿ ಎಂದು ಘೋಷಿಸಿದೆ. ಕಿರಿಟ್ ಸೋಮಯ್ಯ ಅವರ ಪತ್ನಿ, ಮೇಧಾ ಸೋಮಯ್ಯ ಅವರು ವಕೀಲ ವಿವೇಕಾನಂದ ಗುಪ್ತ ಮೂಲಕ ಸಲ್ಲಿಸಿದ ದೂರಿನಲ್ಲಿ ರಾವುತ್ ತಮ್ಮ ಮತ್ತು ತಮ್ಮ ಪತಿ ವಿರುದ್ಧ ಆಧಾರ ರಹಿತ ಮತ್ತು ಸಂಪೂರ್ಣ ಮಾನಹಾನಿಕರ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದ್ದರು.ಅವರ ದೂರನ್ನು ಪರಿಶೀಲನೆ ಮಾಡಿದ ನ್ಯಾಯಾಲಯ ರಾವುತ್ ಅವರನ್ನು ದೋಷಿ ಎಂದು ಘೋಷಿಸಿ ಇಂದು (ಸೆ. 26) ಆದೇಶ ಹೊರಡಿಸಿದೆ.

Related posts

ಶ್ರೀ ರಜಕ ಸಂಘ ಮುಂಬಯಿ ಇದರ ಮಹಿಳಾ ವಿಭಾಗ ದಿಂದ ವಿಶ್ವ ಮಹಿಳಾ ದಿನಾಚರಣೆ

Mumbai News Desk

ಕರ್ನಾಟಕ ಸಂಘ ಪನ್ವೆಲ್ ಗಣೇಶೋತ್ಸವ, ಸತ್ಯನಾರಾಯಣ ಮಹಾಪೂಜೆ,ಮಾತಾ ಕಿ ಚೌಕಿ, ಭಕ್ತಿ ಸಂಭ್ರಮದೊಂದಿಗೆ ಆಚರಣೆ .

Mumbai News Desk

ಮೀರಾ- ಬಾಯಂದರ್ ನ  ರೈ  ಸುಮತಿ  ಎಜ್ಯುಕೇಶನ್ ಟ್ರಸ್ಟ್(ರಿ)   ನ ಸೈಂಟ್  ಆಗ್ನೆಸ್ ಇಂಗ್ಲಿಷ್ ಹೈ ಸ್ಕೂಲ್ ಗೆ  100% ಫಲಿತಾಂಶ.

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಮಹಿಳಾ ವಿಭಾಗದಿಂದ ಯಕ್ಷಗಾನ ತಾಳಮದ್ದಳೆ, ದಾಂಡಿಯಾ ರಾಸ್

Mumbai News Desk

ಮಲಾಡ್ ಶ್ರೀಮಹತೋಭಾರ ಶನೀಶ್ವರ ದೇವಸ್ಥಾನದಲ್ಲಿ ಸುವರ್ಣ ಸಂಭ್ರಮದ ಸರಣಿ ಕಾರ್ಯಕ್ರಮ.

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ : ಗುರುಪೂರ್ಣಿಮೆ ಆಚರಣೆ

Mumbai News Desk