32 C
Mumbai
March 7, 2026
Mumbai News Kannada
ಮುಂಬಯಿ

ಮಾನನಷ್ಟ ಪ್ರಕರಣದಲ್ಲಿ ಸಂಜಯ್ ರಾವುತ್ ದೋಷಿ, ಜೈಲು ಶಿಕ್ಷೆ – ನ್ಯಾಯಾಲಯದ ಮಹತ್ತರ ನಿರ್ಧಾರ.






ಶಿವಸೇನೆ (ಯುಬಿಟಿ)ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವುತ್ ಮಾನವನಷ್ಟ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿದ್ದು ಅವರಿಗೆ 15 ದಿನಗಳ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿ, ನ್ಯಾಯಾಲಯ ಆದೇಶ ಹೊರಡಿಸಿದೆ.
ಭಾರತೀಯ ಜನತಾ ಪಕ್ಷದ ನಾಯಕ ಕಿರೀಟ್ ಸೋಮಯ್ಯ ಅವರ ಪತ್ನಿ ಪರವಾಗಿ ರಾವುತ್ ವಿರುದ್ಧ ಪ್ರಕರಣ ದಾಖಲಾಗಿದ್ದು ಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೇಟ್ ರಾಜ್ಯಸಭಾ ಸದಸ್ಯ ರಾವುತ್ ಅವರನ್ನು ಭಾರತೀಯ ದಂಡ ಸಹಿತೆಯ ಸೆಕ್ಷನ್ 500( ಮಾನನಷ್ಟ ಶಿಕ್ಷೆ )ರ ಅಡಿಯಲ್ಲಿ ದೋಷಿ ಎಂದು ಘೋಷಿಸಿದೆ. ಕಿರಿಟ್ ಸೋಮಯ್ಯ ಅವರ ಪತ್ನಿ, ಮೇಧಾ ಸೋಮಯ್ಯ ಅವರು ವಕೀಲ ವಿವೇಕಾನಂದ ಗುಪ್ತ ಮೂಲಕ ಸಲ್ಲಿಸಿದ ದೂರಿನಲ್ಲಿ ರಾವುತ್ ತಮ್ಮ ಮತ್ತು ತಮ್ಮ ಪತಿ ವಿರುದ್ಧ ಆಧಾರ ರಹಿತ ಮತ್ತು ಸಂಪೂರ್ಣ ಮಾನಹಾನಿಕರ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದ್ದರು.ಅವರ ದೂರನ್ನು ಪರಿಶೀಲನೆ ಮಾಡಿದ ನ್ಯಾಯಾಲಯ ರಾವುತ್ ಅವರನ್ನು ದೋಷಿ ಎಂದು ಘೋಷಿಸಿ ಇಂದು (ಸೆ. 26) ಆದೇಶ ಹೊರಡಿಸಿದೆ.



Related posts

ಚಂದ್ರಹಾಸ ಗುರುಸ್ವಾಮಿ ಇನ್ನಂಜೆಯವರ ಶ್ರೀ ಅಯ್ಯಪ್ಪ ಭಕ್ತವೃಂದದ 35ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ,

Mumbai News Desk

ರೇ ರೋಡ್ ಶ್ರೀ ಅಯ್ಯಪ್ಪ  ಭಕ್ತ ವೃಂದದ ಮಂದಿರದ ವರ್ಧಂತ್ಯೋತ್ಸವ.

Mumbai News Desk

ಕರ್ನಾಟಕ ಸಂಘ ಕಲ್ಯಾಣ ವಿಶ್ವ ಮಹಿಳಾ ದಿನಾಚರಣೆ

Mumbai News Desk

ಸಯನ್ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬ: ಆಗಸ್ಟ್ 15, 2026ಕ್ಕೆ ಗಡುವು ವಿಸ್ತರಣೆ; ವೆಚ್ಚದಲ್ಲೂ ಏರಿಕೆ

Mumbai News Desk

ಬೊರಿವಲಿ: ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ರಂಗಪೂಜೆ; ಡಾ. ಪಿ.ವಿ. ಶೆಟ್ಟಿಯವರಿಗೆ ಸನ್ಮಾನ

Mumbai News Desk

ನವ ತರುಣ ಮಿತ್ರ ಮಂಡಳ (ರಿ.) ಮೀರಾ ಭಾಯಂದ‌ರ್ ಆಶ್ರಯದಲ್ಲಿ ಮೀರಾ ರೋಡ್ ನಲ್ಲಿ ಅಮ್ಮು.. ಆಮುಂಡರಾ..? ತುಳು ನಾಟಕ,

Mumbai News Desk