July 23, 2026
Mumbai News Kannada
ಮುಂಬಯಿ

ಮಾನನಷ್ಟ ಪ್ರಕರಣದಲ್ಲಿ ಸಂಜಯ್ ರಾವುತ್ ದೋಷಿ, ಜೈಲು ಶಿಕ್ಷೆ – ನ್ಯಾಯಾಲಯದ ಮಹತ್ತರ ನಿರ್ಧಾರ.








ಶಿವಸೇನೆ (ಯುಬಿಟಿ)ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವುತ್ ಮಾನವನಷ್ಟ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿದ್ದು ಅವರಿಗೆ 15 ದಿನಗಳ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿ, ನ್ಯಾಯಾಲಯ ಆದೇಶ ಹೊರಡಿಸಿದೆ.
ಭಾರತೀಯ ಜನತಾ ಪಕ್ಷದ ನಾಯಕ ಕಿರೀಟ್ ಸೋಮಯ್ಯ ಅವರ ಪತ್ನಿ ಪರವಾಗಿ ರಾವುತ್ ವಿರುದ್ಧ ಪ್ರಕರಣ ದಾಖಲಾಗಿದ್ದು ಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೇಟ್ ರಾಜ್ಯಸಭಾ ಸದಸ್ಯ ರಾವುತ್ ಅವರನ್ನು ಭಾರತೀಯ ದಂಡ ಸಹಿತೆಯ ಸೆಕ್ಷನ್ 500( ಮಾನನಷ್ಟ ಶಿಕ್ಷೆ )ರ ಅಡಿಯಲ್ಲಿ ದೋಷಿ ಎಂದು ಘೋಷಿಸಿದೆ. ಕಿರಿಟ್ ಸೋಮಯ್ಯ ಅವರ ಪತ್ನಿ, ಮೇಧಾ ಸೋಮಯ್ಯ ಅವರು ವಕೀಲ ವಿವೇಕಾನಂದ ಗುಪ್ತ ಮೂಲಕ ಸಲ್ಲಿಸಿದ ದೂರಿನಲ್ಲಿ ರಾವುತ್ ತಮ್ಮ ಮತ್ತು ತಮ್ಮ ಪತಿ ವಿರುದ್ಧ ಆಧಾರ ರಹಿತ ಮತ್ತು ಸಂಪೂರ್ಣ ಮಾನಹಾನಿಕರ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದ್ದರು.ಅವರ ದೂರನ್ನು ಪರಿಶೀಲನೆ ಮಾಡಿದ ನ್ಯಾಯಾಲಯ ರಾವುತ್ ಅವರನ್ನು ದೋಷಿ ಎಂದು ಘೋಷಿಸಿ ಇಂದು (ಸೆ. 26) ಆದೇಶ ಹೊರಡಿಸಿದೆ.



Related posts

9 ಹ್ಯಾಂಡ್ಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Mumbai News Desk

ಶ್ರೀ ರಾಮಚಂದ್ರಾಪುರ ಮಠದ ಮುಂಬೈ ವಲಯದಲ್ಲಿ “ರಾಮಾವತರಣ” ಗ್ರಂಥದ ಲೋಕಾರ್ಪಣೆ

Mumbai News Desk

ಮಲಾಡ್ ಕನ್ನಡ ಸಂಘ ಮಹಿಳಾ ವಿಭಾಗದ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮ

Mumbai News Desk

ಶ್ರೀ ಮಹಿಷಮರ್ಧಿನಿ ದೇವಸ್ಥಾನ 34ನೇ ವಾರ್ಷಿಕ ಶರವನ್ನವರಾತ್ರಿ ಸಂನನ್ನ:

Mumbai News Desk

ಶ್ರೀ ಜಗದಂಬಾ ಮಂದಿರ ಡೊಂಬಿವಲಿ, ನೂತನ ಕಾರ್ಯಕಾರಿ ಸಮಿತಿ ರಚನೆ : ಅಧ್ಯಕ್ಷರಾಗಿ ದಿವಾಕರ್ ರೈ ಪುನರಾಯ್ಕೆ

Mumbai News Desk

ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆಯ ಕಾರ್ಯಕ್ರಮ

Mumbai News Desk