September 6, 2026
Mumbai News Kannada
ಮುಂಬಯಿ

ಮಾನನಷ್ಟ ಪ್ರಕರಣದಲ್ಲಿ ಸಂಜಯ್ ರಾವುತ್ ದೋಷಿ, ಜೈಲು ಶಿಕ್ಷೆ – ನ್ಯಾಯಾಲಯದ ಮಹತ್ತರ ನಿರ್ಧಾರ.






ಶಿವಸೇನೆ (ಯುಬಿಟಿ)ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವುತ್ ಮಾನವನಷ್ಟ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿದ್ದು ಅವರಿಗೆ 15 ದಿನಗಳ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿ, ನ್ಯಾಯಾಲಯ ಆದೇಶ ಹೊರಡಿಸಿದೆ.
ಭಾರತೀಯ ಜನತಾ ಪಕ್ಷದ ನಾಯಕ ಕಿರೀಟ್ ಸೋಮಯ್ಯ ಅವರ ಪತ್ನಿ ಪರವಾಗಿ ರಾವುತ್ ವಿರುದ್ಧ ಪ್ರಕರಣ ದಾಖಲಾಗಿದ್ದು ಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೇಟ್ ರಾಜ್ಯಸಭಾ ಸದಸ್ಯ ರಾವುತ್ ಅವರನ್ನು ಭಾರತೀಯ ದಂಡ ಸಹಿತೆಯ ಸೆಕ್ಷನ್ 500( ಮಾನನಷ್ಟ ಶಿಕ್ಷೆ )ರ ಅಡಿಯಲ್ಲಿ ದೋಷಿ ಎಂದು ಘೋಷಿಸಿದೆ. ಕಿರಿಟ್ ಸೋಮಯ್ಯ ಅವರ ಪತ್ನಿ, ಮೇಧಾ ಸೋಮಯ್ಯ ಅವರು ವಕೀಲ ವಿವೇಕಾನಂದ ಗುಪ್ತ ಮೂಲಕ ಸಲ್ಲಿಸಿದ ದೂರಿನಲ್ಲಿ ರಾವುತ್ ತಮ್ಮ ಮತ್ತು ತಮ್ಮ ಪತಿ ವಿರುದ್ಧ ಆಧಾರ ರಹಿತ ಮತ್ತು ಸಂಪೂರ್ಣ ಮಾನಹಾನಿಕರ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದ್ದರು.ಅವರ ದೂರನ್ನು ಪರಿಶೀಲನೆ ಮಾಡಿದ ನ್ಯಾಯಾಲಯ ರಾವುತ್ ಅವರನ್ನು ದೋಷಿ ಎಂದು ಘೋಷಿಸಿ ಇಂದು (ಸೆ. 26) ಆದೇಶ ಹೊರಡಿಸಿದೆ.



Related posts

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ರೋಷನ್ ಬಾಲಕೃಷ್ಣ ಮೂಲ್ಯ ಗೆ ಶೇ 84.60 ಅಂಕ.

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬೈ ಬೊರಿವಲಿ- ದಹಿಸರ್ ಸ್ಥಳೀಯ ಕಚೇರಿ ಮಹಿಳಾ ಸದಸ್ಯರಿಂದ ಅರಸಿನ ಕುಂಕುಮ

Mumbai News Desk

ಬಂಟರ ಸಂಘ ಮುಂಬಯಿ – ವಸಯಿ ಡಹಣು ಪ್ರಾದೇಶಿಕ ಸಮಿತಿಯ ವತಿಯಿಂದ ವಿಶ್ವ ಯೋಗ ದಿನಾಚರಣೆ. 

Mumbai News Desk

ಜ್ಞಾನ ವಿಕಾಸ ಮಂಡಳ ಶಿಕ್ಷಣ ಸಂಸ್ಥೆ ಕಲ್ವಾ : ನೂತನ ಅಧ್ಯಕ್ಷರಾಗಿ ವಿ ಎನ್ ಹೆಗಡೆ ಮರು ಆಯ್ಕೆ.

Mumbai News Desk

ಗೊರೆಗಾಂವ್ ಕರ್ನಾಟಕ ಸಂಘದ 66ನೇ ನಾಡಹಬ್ಬ ಹಾಗೂ ವಿಚಾರಗೋಷ್ಠಿ, ಸಮಾರೋಪ ಸಮಾರಂಭ

Mumbai News Desk

ಲಾಲ್​ಬಾಗ್​ಚ ರಾಜ ಗಣಪ; ಭಕ್ತರ ಚಿನ್ನಾಭರಣ ಕಾಣಿಕೆಗಳ ಹರಾಜು; ಇ ಬಾರಿಯ ಆದಾಯದ ವಿವರ ಇಲ್ಲಿದೆ.

Mumbai News Desk