32 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ ಕಾಪು : ಅ. 3ರಿಂದ ಶರನ್ನವತಾತ್ರಿ ಮಹೋತ್ಸವ.





ರಕ್ಷಣಾಪುರ ಖ್ಯಾತಿಯ ಕಾಪುವಿನಲ್ಲಿ ಮೂರು ಶತಮಾನಗಳ ಹಿಂದೆ ನೆಲೆ ನಿಂತು ನಂಬಿದ ಭಕ್ತರ ಅಭಿಷ್ಟ ಈಡೇರಿಸುವ “ಕಾಪುದ ಅಪ್ಪೆ” ಶ್ರೀ ಹಳೇಮಾರಿಯಮ್ಮ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ತಾ. 3-10-2024ನೇ ಗುರುವಾರ ಮೊದಲ್ಗೊಂಡು ತಾರೀಕು 13- 10 2024ನೇ ರವಿವಾರ ಪರ್ಯಂತ ಆಚರಿಸಲಾಗುವುದು.
ಕಾರ್ಯಕ್ರಮಗಳ ವಿವರ :
03-10-24 ರಿಂದ : ಪ್ರತಿದಿನ ಶ್ರೀದೇವಿ ಮಹಾತ್ಮೆ ಪಾರಾಯಣ, ನವದುರ್ಗಾ ಪೂಜೆ
12-10-24 ರ ತನಕ : ಪ್ರಸನ್ನ ಪೂಜೆ, ಗದ್ದಿಗೆ ಪೂಜೆ, ಹೂವಿನ ಪೂಜೆ, ಅನ್ನ ಸಂತರ್ಪಣೆ
08-10-24 : ಕದಿರು ಕಟ್ಟುವುದು
09-10-24 : ಶಾರದಾ ಪೂಜೆ
11-10-24 : ದುರ್ಗಾಷ್ಟಮಿ ದುರ್ಗನಮಸ್ಕಾರ ಪೂಜೆ
13-10-24 : ವಿಜಯದಶಮಿ, ಕಲಶ ವಿಸರ್ಜನೆ
15-10-24 : ಚಂಡಿಕಾಯಾಗ,ಪೂರ್ಣಹುತಿ, ಮಹಾ ಅನ್ನಸಂತರ್ಪಣೆ
ತಾರೀಕು 03-10-24ನೇ ಗುರುವಾರದಿಂದ ತಾರೀಕು 12-24ನೇ ರವಿವಾರದವರೆಗೆ ಪ್ರತಿದಿನ ಸಾಯಂಕಾಲ ಗಂಟೆ 6.00ರಿಂದ ಭಜನಾ ಕಾರ್ಯಕ್ರಮ (ವಿವಿಧ ಭಜನಾ ಮಂಡಳಿಯವರಿಂದ )ನಡೆಯಲಿರುವುದು.
ಶರನ್ನವರಾತ್ರಿ ಮಹೋತ್ಸವದಲ್ಲಿ ಭಕ್ತಾದಿಗಳು, ಇಷ್ಟಮಿತ್ರ ಬಂಧು – ಬಾಂಧವರೊಡಗೂಡಿ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕೃತಾರ್ಥರಾಗುವಂತ್ತೆ ಆಡಳಿತ ಮಂಡಳಿ ಹಾಗೂ ಕಾಪು ಪೇಟೆಯ ಹತ್ತು ಸಮಸ್ತರು ಅಪೇಕ್ಷಿಸುತ್ತಾರೆ.

.

.

.



Related posts

ಫೆ.23(ನಾಳೆ) ಕರ್ನಾಟಕ ಸಂಘ ಡೊಂಬಿವಲಿ:ಲಲಿತ ಕಲಾ ವಿಭಾಗ: ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವ ನಿಮಿತ್ತ ಭಜನೆ ಹಾಗೂ ಕುಣಿತ ಭಜನೆ ಸ್ಪರ್ದೆ.

Mumbai News Desk

ಶ್ರೀ ಶನಿ ಮಹಾತ್ಮ ಪೂಜಾ ಸಮಿತಿ ಕೋಟೆ , ನಾಲಸೋಪರ ಜೂನ್ 19ಕ್ಕೆ ಶ್ರೀ ನಾಗದೇವರ ಪ್ರತಿಷ್ಟಾಪನ ದಿನಾಚರಣೆ

Mumbai News Desk

ಜು 27: ಬಾಂಬೆ ಬಂಟ್ಸ್ ಅಸೋಸಿಯೇಶನ್ ಮಹಿಳಾ ವಿಭಾಗದ ವತಿಯಿಂದ ಆಟಿಡೊಂಜಿ ದಿನ, ತುಳು ನಾಟಕ,

Mumbai News Desk

ಪನ್ವೇಲ್  ನಗರಸೇವಕ  ಸಂತೋಷ್ ಜಿ. ಶೆಟ್ಟಿಯವರ ಮುಂದಾಳುತ್ವದಲ್ಲಿ, ಎ. 7: ಥಾಣೆ ಯಲ್ಲಿ  ತುಳು – ಕನ್ನಡಿಗರ ಮಹಾ ಸಮಾವೇಶ

Mumbai News Desk

ರಂಗ ತರಬೇತಿ ಶಿಬಿರಕ್ಕೆ ಆಹ್ವಾನ

Mumbai News Desk

ಜ .7: ಏಕ ವಿಂಶತಿ ವರ್ಷದ ಮಕ್ಕಳ ವಾರ್ಷಿಕ ಪರ್ವ ಮತ್ತು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಸಂಭ್ರಮಾಚರಣೆಯಲ್ಲಿ ಚಿಣ್ಣರಬಿಂಬ

Mumbai News Desk