32 C
Mumbai
April 24, 2026
Mumbai News Kannada
ಪ್ರಕಟಣೆ

ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ ಕಾಪು : ಅ. 3ರಿಂದ ಶರನ್ನವತಾತ್ರಿ ಮಹೋತ್ಸವ.





ರಕ್ಷಣಾಪುರ ಖ್ಯಾತಿಯ ಕಾಪುವಿನಲ್ಲಿ ಮೂರು ಶತಮಾನಗಳ ಹಿಂದೆ ನೆಲೆ ನಿಂತು ನಂಬಿದ ಭಕ್ತರ ಅಭಿಷ್ಟ ಈಡೇರಿಸುವ “ಕಾಪುದ ಅಪ್ಪೆ” ಶ್ರೀ ಹಳೇಮಾರಿಯಮ್ಮ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ತಾ. 3-10-2024ನೇ ಗುರುವಾರ ಮೊದಲ್ಗೊಂಡು ತಾರೀಕು 13- 10 2024ನೇ ರವಿವಾರ ಪರ್ಯಂತ ಆಚರಿಸಲಾಗುವುದು.
ಕಾರ್ಯಕ್ರಮಗಳ ವಿವರ :
03-10-24 ರಿಂದ : ಪ್ರತಿದಿನ ಶ್ರೀದೇವಿ ಮಹಾತ್ಮೆ ಪಾರಾಯಣ, ನವದುರ್ಗಾ ಪೂಜೆ
12-10-24 ರ ತನಕ : ಪ್ರಸನ್ನ ಪೂಜೆ, ಗದ್ದಿಗೆ ಪೂಜೆ, ಹೂವಿನ ಪೂಜೆ, ಅನ್ನ ಸಂತರ್ಪಣೆ
08-10-24 : ಕದಿರು ಕಟ್ಟುವುದು
09-10-24 : ಶಾರದಾ ಪೂಜೆ
11-10-24 : ದುರ್ಗಾಷ್ಟಮಿ ದುರ್ಗನಮಸ್ಕಾರ ಪೂಜೆ
13-10-24 : ವಿಜಯದಶಮಿ, ಕಲಶ ವಿಸರ್ಜನೆ
15-10-24 : ಚಂಡಿಕಾಯಾಗ,ಪೂರ್ಣಹುತಿ, ಮಹಾ ಅನ್ನಸಂತರ್ಪಣೆ
ತಾರೀಕು 03-10-24ನೇ ಗುರುವಾರದಿಂದ ತಾರೀಕು 12-24ನೇ ರವಿವಾರದವರೆಗೆ ಪ್ರತಿದಿನ ಸಾಯಂಕಾಲ ಗಂಟೆ 6.00ರಿಂದ ಭಜನಾ ಕಾರ್ಯಕ್ರಮ (ವಿವಿಧ ಭಜನಾ ಮಂಡಳಿಯವರಿಂದ )ನಡೆಯಲಿರುವುದು.
ಶರನ್ನವರಾತ್ರಿ ಮಹೋತ್ಸವದಲ್ಲಿ ಭಕ್ತಾದಿಗಳು, ಇಷ್ಟಮಿತ್ರ ಬಂಧು – ಬಾಂಧವರೊಡಗೂಡಿ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕೃತಾರ್ಥರಾಗುವಂತ್ತೆ ಆಡಳಿತ ಮಂಡಳಿ ಹಾಗೂ ಕಾಪು ಪೇಟೆಯ ಹತ್ತು ಸಮಸ್ತರು ಅಪೇಕ್ಷಿಸುತ್ತಾರೆ.

.

.

.



Related posts

ಜುಲೈ 12-ರಂದು ಅಂಧೇರಿ ಮೊಗವೀರ ಭವನದಲ್ಲಿ “ಚಂದ್ರಾವಳಿ ವಿಲಾಸ’ ‘ಗದಾಯುದ್ಧ’ ಪೌರಾಣಿಕ ಯಕ್ಷಗಾನ

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ ಫಲಿಮಾರು ಹೊಸಾಗ್ಮೆನಾಳೆ (ಮೇ. 1) 91ನೇ ವಾರ್ಷಿಕ ಮಂಗಲೋತ್ಸವ, ಶ್ರೀ ದೇವರ ಮೂರ್ತಿ ಪ್ರತಿಷ್ಠಾ ದಿನಾಚರಣೆ, ಏಕಹಾ ಭಜನಾ ಕಾರ್ಯಕ್ರಮ

Mumbai News Desk

ಸೆ.7 ರಂದು ಜಯ ಸಿ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು ವತಿಯಿಂದ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ಐಕಳ ಹರೀಶ್ ಶೆಟ್ಟಿ ಅವರಿಗೆ ‘ಶಿವಗಿರಿ ಸಮ್ಮಾನ್ ಪ್ರಶಸ್ತಿ’ ಪ್ರಧಾನ ಸಮಾರಂಭ

Mumbai News Desk

ಮೊಗವೀರ ಮಹಾಜನ ಸೇವಾಸಂಘ ಬಗ್ವಾಡಿ ಹೋಬಳಿ ಡೊಂಬಿವಲಿ ಸ್ಥಳೀಯ ಸಮಿತಿ ಮತ್ತು ಮೊಗವೀರ ವ್ಯವಸ್ಥಾಪಕ ಮಂಡಳಿ ಡೊಂಬಿವಲಿ ಶಾಖೆ ಜಂಟಿ ಅಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಮಹಿಳೆಯರಿಗಾಗಿ (ಕರ್ಕರೋಗ)ಕ್ಯಾನ್ಸರ್ ತಪಾಸಣೆ :

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಸೆ. 27 ರಂದು ನವರಾತ್ರಿ ಉತ್ಸವ .ಯಕ್ಷಗಾನ ತಾಳಮದ್ದಳೆ, ದಾಂಡಿಯಾ ರಾಸ್

Mumbai News Desk

ಮಲಾಡ್   ಶ್ರೀ ಚಾಮುಂಡೇಶ್ವರಿ ಸೇವಾ ಸಂಸ್ಥೆ ಪೆ 23 ರಂದು 12ನೇ ವಾರ್ಷಿಕ ಮಹಾಪೂಜೆ

Mumbai News Desk