July 23, 2026
Mumbai News Kannada
ಮುಂಬಯಿ

ಮಹಾರಾಷ್ಟ್ರ ಚುಣಾವಣಾ ಸಹ ಪ್ರಮುಖರಾದ ಅಶ್ವಿನಿ ಎಮ್. ಎಲ್. ಮುಂಬಯಿ ಪ್ರವಾಸ







ಮುಂಬಯಿ : ಮಹಾರಾಷ್ಟ್ರ ಚುಣಾವಣಾ ಸಹ ಪ್ರಮುಖರರೂ, ರಾಷ್ಟ್ರೀಯ ಮಹಿಳಾ ಮೋರ್ಚಾದ ಕಾರ್ಯಾಕಾರಿ ಸದಸ್ಯೆ, ಕನ್ನಡತಿ ಮಂಜೇಶ್ವರದ ಅಶ್ವಿನಿ ಎಮ್. ಎಲ್. ಅವರು 26.9.2024 ರ ತನಕ ಮೂರು ವಾರ ಮುಂಬಯಿ ಪ್ರವಾಸದಲ್ಲಿದ್ದು ನಗರ ಹಾಗೂ ಉಪನಗರದಲ್ಲಿನ ಪಕ್ಷದ ಹಿರಿಯ ಹಾಗೂ ಕಿರಿಯ ಮಹಿಳಾ ಸದಸ್ಯರನ್ನು ಹಾಗೂ ಗಣ್ಯರನ್ನು ಬೇಟಿಯಾಗಿ ಚರ್ಚೆ ನಡೆಸಿದರು.


ಬೊರಿವಲಿ ಪಶ್ಚಿಮ ಓಪಲ್ ಸಭಾಗೃಹದಲ್ಲಿ ಪಕ್ಷದ ಮಹಿಳಾ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಸಕಿ ಮನಿಶಾ ಚೌದರಿ, ಮಾಜಿ ಸಂಸದರಾದ ಗೋಪಾಲ್ ಸಿ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಅಲ್ಲದೆ ಪಕ್ಷದ ದಕ್ಷಿಣ ಭಾರತೀಯ ಮಹಿಳಾ ಕಾರ್ಯ ಕರ್ತರನ್ನು ಹಾಗೂ ಉಪನಗರಗಳಲ್ಲಿನ ವಿವಿಧ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ ನಡೆಸಿದರು.
ಮಹಾಲಕ್ಷಿ ದೇವಸ್ಥಾನ, ಮುಂಬಾದೇವಿ, ಸಿದ್ದಿ ವಿನಾಯಕ ಕ್ಷೇತ್ರ ಸೇರಿದಂತೆ ಕೆಲವು ಧಾರ್ಮಿಕ ಕ್ಷೇತ್ರಕ್ಕೆ ಕಾರ್ಯಕರ್ತರೊಂದಿಗೆ ಬೇಟಿಯಿತ್ತರು.



Related posts

ಮಂಜೇಶ್ವರದ ಸೊಸೆ ಮುಂಬಯಿ ಮನಪಾ ಸದಸ್ಯೆ : 25ನೇ ವಾರ್ಡ್ ನಿಂದ ನಿಶಾ ಪರುಳೇಕರ್ – ಬಂಗೇರ ಆಯ್ಕೆ

Mumbai News Desk

ಡೊಂಬಿವಲಿಯಲ್ಲಿ ಜಗಜ್ಯೋತಿ ಕಲಾವೃಂದದ 39ನೇ ವಾರ್ಷಿಕೋತ್ಸವ ಸಂಭ್ರಮ: ಸಾಹಿತಿಗಳಾದ ಪ್ರಜ್ಞಾ ಮತ್ತಿಹಳ್ಳಿ ಹಾಗೂ ತೇಜಾವತಿ ಎಚ್.ಡಿ ಅವರಿಗೆ ಪ್ರತಿಷ್ಠಿತ ಸ್ಮಾರಕ ಪ್ರಶಸ್ತಿ ಪ್ರದಾನ

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ; ಆಷಾಢ ಹಬ್ಬ ಆಚರಣೆ,

Mumbai News Desk

ಚಿತ್ರಾಪು ಬಿಲ್ಲವರ ಸಂಘ ಮುಂಬಯಿ : 79ನೇ ವಾರ್ಷಿಕ ಮಹಾಸಭೆ,

Mumbai News Desk

ಮೊಗವೀರ ಸಮಾಜದ ಯುವ ನೇತಾರ ಸಂತೋಷ್ ಪುತ್ರನ್ ಅವರ ಮಾತೃಶ್ರೀ ಸೀತಾ ಕೃಷ್ಣ ಪುತ್ರನ್ ರಿಗೆ ನುಡಿ ನಮನ. 

Mumbai News Desk

ಮಹಾರಾಷ್ಟ್ರ ಚುನಾವಣೆ : ಬಿಜೆಪಿ ನಾಯಕ ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವುದಾಗಿ ಘೋಷಣೆ.

Mumbai News Desk