30.5 C
Mumbai
June 8, 2026
Mumbai News Kannada
ಮುಂಬಯಿ

ಮಹಾರಾಷ್ಟ್ರ ಚುಣಾವಣಾ ಸಹ ಪ್ರಮುಖರಾದ ಅಶ್ವಿನಿ ಎಮ್. ಎಲ್. ಮುಂಬಯಿ ಪ್ರವಾಸ





ಮುಂಬಯಿ : ಮಹಾರಾಷ್ಟ್ರ ಚುಣಾವಣಾ ಸಹ ಪ್ರಮುಖರರೂ, ರಾಷ್ಟ್ರೀಯ ಮಹಿಳಾ ಮೋರ್ಚಾದ ಕಾರ್ಯಾಕಾರಿ ಸದಸ್ಯೆ, ಕನ್ನಡತಿ ಮಂಜೇಶ್ವರದ ಅಶ್ವಿನಿ ಎಮ್. ಎಲ್. ಅವರು 26.9.2024 ರ ತನಕ ಮೂರು ವಾರ ಮುಂಬಯಿ ಪ್ರವಾಸದಲ್ಲಿದ್ದು ನಗರ ಹಾಗೂ ಉಪನಗರದಲ್ಲಿನ ಪಕ್ಷದ ಹಿರಿಯ ಹಾಗೂ ಕಿರಿಯ ಮಹಿಳಾ ಸದಸ್ಯರನ್ನು ಹಾಗೂ ಗಣ್ಯರನ್ನು ಬೇಟಿಯಾಗಿ ಚರ್ಚೆ ನಡೆಸಿದರು.


ಬೊರಿವಲಿ ಪಶ್ಚಿಮ ಓಪಲ್ ಸಭಾಗೃಹದಲ್ಲಿ ಪಕ್ಷದ ಮಹಿಳಾ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಸಕಿ ಮನಿಶಾ ಚೌದರಿ, ಮಾಜಿ ಸಂಸದರಾದ ಗೋಪಾಲ್ ಸಿ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಅಲ್ಲದೆ ಪಕ್ಷದ ದಕ್ಷಿಣ ಭಾರತೀಯ ಮಹಿಳಾ ಕಾರ್ಯ ಕರ್ತರನ್ನು ಹಾಗೂ ಉಪನಗರಗಳಲ್ಲಿನ ವಿವಿಧ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ ನಡೆಸಿದರು.
ಮಹಾಲಕ್ಷಿ ದೇವಸ್ಥಾನ, ಮುಂಬಾದೇವಿ, ಸಿದ್ದಿ ವಿನಾಯಕ ಕ್ಷೇತ್ರ ಸೇರಿದಂತೆ ಕೆಲವು ಧಾರ್ಮಿಕ ಕ್ಷೇತ್ರಕ್ಕೆ ಕಾರ್ಯಕರ್ತರೊಂದಿಗೆ ಬೇಟಿಯಿತ್ತರು.



Related posts

ಧರೆಗಿಳಿದ ಮಳೆಹನಿ, ಮಿನುಗಿದ ಮುಂಬೈ: ಪ್ರಕೃತಿಯ ವಿಶೇಷ ಸಿರಿಯಲ್ಲಿ 2026ರ ಉದಯ

Mumbai News Desk

ಗೋರೆಗಾಂವ್ ಕರ್ನಾಟಕ ಸಂಘದ ತುಳು ಪರ್ಬ ದತ್ತಿ ನಿಧಿ ಕಾರ್ಯಕ್ರಮ

Mumbai News Desk

ಶ್ರೀ ದುರ್ಗಾಪರಮೇಶ್ವರಿ-ಶನೀಶ್ವರ ದೇವಸ್ಥಾನ, ದಹಿಸರ್ (ರಾವಲ್‌ಪಾಡ)ದಲ್ಲಿ ನವರಾತ್ರಿ ಮಹೋತ್ಸವ ಸಂಪನ್ನ

Mumbai News Desk

ಮುಂಬಯಿ ಬಿಲ್ಲವರ ಅಸೋಸಿಯೇಶನ್ ಸಂಚಾಲಿತ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯಲ್ಲಿ ಸರಸ್ವತಿ ದೇವಿ ಪೂಜಾರಾಧನೆ

Mumbai News Desk

ನವಿ ಮುಂಬೈ ಪಾಲಿಕೆ ಚುನಾವಣೆ: ಸಾನ್ಪಾಡ ವಾರ್ಡ್ 19ರಲ್ಲಿ ನಗರಸೇವಕಿಯಾಗಿ ಶೈಲಾ ಜೆ. ಪಾಟೀಲ್ ಕುಲಾಲ್

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ : ನವಿ ಮುಂಬೈ ಶಾಖೆಯ ‘ಅಟಿಡ್ ಒಂಜಿ ಕೂಟ ‘ಕಾರ್ಯಕ್ರಮ.

Mumbai News Desk