July 23, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ ಭಾಯಂದರ್ ಶಾಖಾ ಅಧಿಕಾರಿ ವೀಣಾ ಆರ್. ಪೂಜಾರಿ ಸೇವಾ ನಿವೃತ್ತಿ.







ಮುಂಬಯಿ, ಅ. 1: ಭಾರತ್ ಬ್ಯಾಂಕಿನ ಭಾಯಂದರ್ ಶಾಖಾ ಹಿರಿಯ ಅಧಿಕಾರಿ ವೀಣಾ ರಮೇಶ್ ಪೂಜಾರಿಯವರು ಸುಮಾರು 36 ವರ್ಷ 8 ತಿಂಗಳ ಅವಧಿಯಲ್ಲಿ ಸೇವೆಗೖದು ಸೆ. 30ರಂದು ನಿವೃತ್ತರಾದರು. ಭಾಯಂದರ್ ಶಾಖಾ ಪ್ರಭಂದಕ ಪ್ರವೀಣ್ ಬಂಗೇರ, ಜತೆ ಪ್ರಭಂಧಕಿ ನಮಿತಾ ಮಿಸ್ತ್ರಿ, ಬ್ಯಾಂಕಿನ ನಿರ್ದೇಶಕ ನರೇಶ್ ಕೆ. ಪೂಜಾರಿ ಹಾಗೂ ಶಾಖಾ ಸಿಬ್ಬಂಧಿಗಳು ಅವರನ್ನು ಶಾಲು, ಹೂಗುಚ್ಚ. ಹಾಗೂ ಸ್ಮರಣಿಕೆ ನೀಡಿ ಗೌರವಿಸಿ ನಿವೃತ್ತಿ ಜೀವನಕ್ಕೆ ಶುಭಕೋರಿದರು. ಭಾರತ್ ಬ್ಯಾಂಕ್ ಅಧಿಕಾರಿ ಸಂಘಟನೆಯ ಪರವಾಗಿ ವಸಾಯಿ ಶಾಖಾ ಮುಖ್ಯಸ್ಥ ರಾಹುಲ್ ಸಾಲ್ಯಾನ್, ಅಧಿಕಾರಿ ದೀಪಾ ಸಾಲ್ಯಾನ್, ಕಿರಿಯ ಅಧಿಕಾರಿಗಳಾದ ಲೀಲಾಧರ್ ಸುವರ್ಣ, ಶ್ವೇತಾ ಶೆಟ್ಟಿ, ಸಿಬ್ಬಂದಿಗಳಾದ ಸೂರ್ಯಕೃಷ್ಣ ನಾಯರ್, ಪ್ರಾಪ್ತಿ, ಪ್ರಿಯಾ ಸಿಂಗ್, ಸೂರಜ್, ಪ್ರಿಯಾ, ವಿಜಯ್, ಭಾರತ್ ಬ್ಯಾಂಕ್ ಸಿಬ್ಬಂಧಿಗಳಾದ ನಿರ್ಮಲಾ ಎಸ್. ಶೆಟ್ಟಿ, ಅಕ್ಷತಾ, ಶ್ರದ್ದಾ, ದರ್ಶನ್, ಪ್ರಿಯಾ, ಬ್ಯಾಂಕಿನ ಮಾಜಿ ಸಿಬ್ಬಂದಿಗಳಾದ ರಘುನಾಥ್ ಹಳೆಂಗಡಿ, ವಿಜಯ ಎಲ್. ಅಂಚನ್, ವೀಣಾರವರ ಪತಿ ರಮೇಶ್ ಪೂಜಾರಿ, ಪುತ್ರ ಅಭಿಷೇಕ್ ಹಾಗೂ ಬ್ಯಾಂಕಿನ ಹಿರಿಯ ಗ್ರಾಹಕರು ಉಪಸ್ಥಿತರಿದ್ದರು.

.

.

.



Related posts

ದಹಿಸರ್,  ಶ್ರೀ ದುರ್ಗಾಪರಮೇಶ್ವರಿ – ಶನೀಶ್ವರ ದೇವಸ್ಥಾನದಲ್ಲಿ ಉಚಿತ ಪುಸ್ತಕ ವಿತರಣೆ.

Mumbai News Desk

ಮೀರಾ- ಬಾಯಂದರ್ ನ  ರೈ  ಸುಮತಿ  ಎಜ್ಯುಕೇಶನ್ ಟ್ರಸ್ಟ್(ರಿ)   ನ ಸೈಂಟ್  ಆಗ್ನೆಸ್ ಇಂಗ್ಲಿಷ್ ಹೈ ಸ್ಕೂಲ್ ಗೆ  100% ಫಲಿತಾಂಶ.

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸ ಮಂಡಳಿ ಮಂಗಳವಾರದ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಕುಲಾಲ ಸಂಘ ಮುಂಬಯಿ  ನವಿ ಮುಂಬಯಿ ಸ್ಥಳೀಯ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ.,  ಸಾಧಕರಿಗೆ ಸನ್ಮಾನ.” ಏರೆಗಾವು ಕಿರಿ ಕಿರಿ ” ,. ಮಾಮಿ – ಮಾರ್ಮಲ್”.ನಾಟಕ

Mumbai News Desk

ಬಿಲ್ಲವರ ಅಸೋಸಿಯೇಷನ್‌ನ ಭಾಂಡುಪ್ ಸ್ಥಳೀಯ ಕಚೇರಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ಜಯಂತಿ ಉತ್ಸವ

Mumbai News Desk

ಶ್ರೀ ರಜಕ ಸಂಘ (ಮುಂಬಯಿ) ವಸಾಯಿ ಪ್ರಾದೇಶಿಕ ವಲಯದಿಂದ 14ನೇ ವರ್ಷದ ಶಾರದಾ ಪೂಜೆ ವೈಭವ

Mumbai News Desk