July 23, 2026
Mumbai News Kannada
ಸುದ್ದಿ

ಬೆಳ್ಮಣ್: ಕುಂಭ ನಿಧಿ ಕ್ರೆಡಿಟ್ ಕೋ ಅಪರೆಟಿವ್ ಸೂಸೈಟಿ ಉದ್ಘಾಟನೆಗೆ ಸಿದ್ಧತೆ ,







*ನೂತನ ಅಧ್ಯಕ್ಷ ಕುಶಾ ಆರ್ ಮೂಲ್ಯ ಇನ್ನಾ ಅವರಿಗೆ ಮುಂಬೈಯಲ್ಲಿ ಗೌರವ,

ಕಾರ್ಕಳ : ಕಾರ್ಕಳ ಪರಿಸರದ ಕುಲಾಲ ಸಮಾಜ ಬಂಧುಗಳು ಆರ್ಥಿಕವಾಗಿ ಸುದೃಡ ಆಗಬೇಕೆನ್ನುವ ಉದ್ದೇಶದಿಂದ ಸಮಾಜ ಬಾಂಧವರು ಒಗ್ಗಟ್ಟಾಗಿ ಬೆಳ್ಮಣ್ ನಲ್ಲಿ ಕುಂಭ ನಿಧಿ ಕ್ರೆಡಿಟ್ ಕೋ ಅಪರೆಟಿವ್ ಸೂಸೈಟಿ ಸ್ಥಾಪನೆಗೆ ಕಾರ್ಯಪ್ರವೃತ್ತರಾಗಿದ್ದಾರೆ.
ಈ ಬಗ್ಗೆ ಮುಂಬೈಗೆ ಆಗಮಿಸಿದ್ದ ಸೊಸೈಟಿಯ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಕುಶಾ ಆರ್ ಮೂಲ್ಯ ಇನ್ನಾ ಅವರನ್ನು ಕುಲಾಲ ಪ್ರತಿಷ್ಠಾನ ದ ವತಿಯಿಂದ ಪತ್ರಕರ್ತ ಸಂಘಟಕ ದಿನೇಶ್ ಕುಲಾಲ್ ಗೌರವಿಸಿದರು.
ಮುಂಬೈ ನಗರದ ಕುಲಾಲ ಸಮಾಜದಮುಖಂಡರನ್ನು . ಮುಂಬೈಯಲ್ಲಿ ನೆಲೆಸಿರುವ ಕಾರ್ಕಳ ತಾಲೂಕಿನ ಕುಲಾಲ ಬಂಧುಗಳನ್ನು ಹಾಗೂ ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ ಮುಂಡ್ಕೂರು ಇದರ ಪದಾಧಿಕಾರಿಗಳನ್ನು ಕುಶಾ ಮೂಲ್ಯ ಅವರು ಸಂಪರ್ಕಿಸಿ ಸಹಕಾರವನ್ನು ಕೇಳಿಕೊಂಡಿದ್ದಾರೆ.



Related posts

ಪಕ್ಷಿಕೆರೆ : ಪತ್ನಿ ಮಗುವನ್ನು ಹತ್ಯೆಗೈದು ಪತಿ ರೈಲಿಗೆ ತಲೆಕಕೊಟ್ಟು ಅತ್ಮಹತ್ಯೆ

Mumbai News Desk

ಇಂದು ಭಾರತ್ ಬಂದ್ : ದೇಶಾದ್ಯಂತ ವ್ಯಾಪಕ ಪ್ರತಿಭಟನೆ! ಏನೇನಿರುತ್ತೆ, ಏನಿರಲ್ಲ?: ಇಲ್ಲಿದೆ ಸಂಪೂರ್ಣ ಮಾಹಿತಿ

Mumbai News Desk

ಯುವ ಭರತನಾಟ್ಯ ಪ್ರತಿಭೆ ವಿದುಷಿ ಸಿಂಚನ ಎಸ್ ಕುಲಾಲ್ : ಲಿಯೋ ಕ್ಲಬ್ ಮಂಗಳಾದೇವಿ ವತಿಯಿಂದ ಸನ್ಮಾನ

Mumbai News Desk

ಸರ್ ಜೆ ಜೆ ಆಸ್ಪತ್ರೆಯಲ್ಲಿ ನೂತನ ಅತ್ಯಾಧುನಿಕ ಹೆರಿಗೆ ವಾರ್ಡ್ ಲೋಕಾರ್ಪಣೆ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (19/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಮೇರು ಸಾಹಿತಿ ಅಮೃತ ಸೋಮೇಶ್ವರ ನಿಧನ.

Mumbai News Desk