September 6, 2026
Mumbai News Kannada
ಸುದ್ದಿ

ಬೆಳ್ಮಣ್: ಕುಂಭ ನಿಧಿ ಕ್ರೆಡಿಟ್ ಕೋ ಅಪರೆಟಿವ್ ಸೂಸೈಟಿ ಉದ್ಘಾಟನೆಗೆ ಸಿದ್ಧತೆ ,





*ನೂತನ ಅಧ್ಯಕ್ಷ ಕುಶಾ ಆರ್ ಮೂಲ್ಯ ಇನ್ನಾ ಅವರಿಗೆ ಮುಂಬೈಯಲ್ಲಿ ಗೌರವ,

ಕಾರ್ಕಳ : ಕಾರ್ಕಳ ಪರಿಸರದ ಕುಲಾಲ ಸಮಾಜ ಬಂಧುಗಳು ಆರ್ಥಿಕವಾಗಿ ಸುದೃಡ ಆಗಬೇಕೆನ್ನುವ ಉದ್ದೇಶದಿಂದ ಸಮಾಜ ಬಾಂಧವರು ಒಗ್ಗಟ್ಟಾಗಿ ಬೆಳ್ಮಣ್ ನಲ್ಲಿ ಕುಂಭ ನಿಧಿ ಕ್ರೆಡಿಟ್ ಕೋ ಅಪರೆಟಿವ್ ಸೂಸೈಟಿ ಸ್ಥಾಪನೆಗೆ ಕಾರ್ಯಪ್ರವೃತ್ತರಾಗಿದ್ದಾರೆ.
ಈ ಬಗ್ಗೆ ಮುಂಬೈಗೆ ಆಗಮಿಸಿದ್ದ ಸೊಸೈಟಿಯ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಕುಶಾ ಆರ್ ಮೂಲ್ಯ ಇನ್ನಾ ಅವರನ್ನು ಕುಲಾಲ ಪ್ರತಿಷ್ಠಾನ ದ ವತಿಯಿಂದ ಪತ್ರಕರ್ತ ಸಂಘಟಕ ದಿನೇಶ್ ಕುಲಾಲ್ ಗೌರವಿಸಿದರು.
ಮುಂಬೈ ನಗರದ ಕುಲಾಲ ಸಮಾಜದಮುಖಂಡರನ್ನು . ಮುಂಬೈಯಲ್ಲಿ ನೆಲೆಸಿರುವ ಕಾರ್ಕಳ ತಾಲೂಕಿನ ಕುಲಾಲ ಬಂಧುಗಳನ್ನು ಹಾಗೂ ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ ಮುಂಡ್ಕೂರು ಇದರ ಪದಾಧಿಕಾರಿಗಳನ್ನು ಕುಶಾ ಮೂಲ್ಯ ಅವರು ಸಂಪರ್ಕಿಸಿ ಸಹಕಾರವನ್ನು ಕೇಳಿಕೊಂಡಿದ್ದಾರೆ.



Related posts

ಉಡುಪಿ : ಕನಕನ ಕಿಂಡಿ ಸ್ವರ್ಣ ಕವಚ ಉದ್ಘಾಟನೆ ವಿವಾದ : ಕಡೆಗಣನೆ ಆರೋಪಗಳನ್ನು ತಳ್ಳಿ ಹಾಕಿದ ಪ್ರಮೋದ್ ಮಧ್ವರಾಜ್

Mumbai News Desk

ಕಾರ್ಕಳ : ಹಟ್ಟಿಯಲ್ಲಿ ಬೆಂಕಿ ಅವಘಡದಲ್ಲಿ ಇಹಲೋಕ ತ್ಯಜಿಸಿದ ಕಂಬಳದ ಕೋಣಗಳು

Mumbai News Desk

ಸುರವಿ ಹಂಡೇಲ್ ಇವರ ಭರತನಾಟ್ಯ ಆರಂಗೇಟ್ರಮ್

Mumbai News Desk

ಶ್ರೀ ಭಗವತೀ ಕ್ಷೇತ್ರ ಉಪ್ಪಳ, ಮುಂಬಯಿ ಸಮಿತಿ ರಚನೆ

Mumbai News Desk

ಡಾ| ಆರ್ ಕೆ ಶೆಟ್ಟಿಯವರಿಗೆ ಎಲ್ಐಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಸಾಧಕ ಗೌರವ

Mumbai News Desk

ಕ್ರೀಡಾ ಪ್ರತಿಭೆಗಳಿಗೆ ಉದ್ಯೋಗ ಭದ್ರತೆ ಕಲ್ಪಿಸುವುದು ಅವಶ್ಯ : ಅಂತಾರಾಷ್ಟ್ರೀಯ ದೇಹದಾಡ್ಯ ಪಟು ರೇಮಂಡ್ ಡಿಸೋಜಾ

Mumbai News Desk