July 23, 2026
Mumbai News Kannada
ಸುದ್ದಿ

ಬಂಟ್ಸ್ ಫೋರಮ್ ಮೀರಾ-ಭಾಯಂದರ್ ವತಿಯಿಂದ ತಿರುಪತಿ ಯಾತ್ರೆ







ಮೀರಾ – ಭಾಯಂದರ್ ಪರಿಸರದ ಬಂಟ ಬಂಧುಗಳ ಪ್ರತಿಷ್ಟಿತ ಸಂಸ್ಥೆ ಬಂಟ್ಸ್ ಫೋರಮ್ ಇದರ ಪದಾಧಿಕಾರಿಗಳು ಸದಸ್ಯರು ಅಕ್ಟೊಬರ್ 3ರಂದು ತಿರುಪತಿ ಪ್ರವಾಸಗೈದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು.
ಸಂಸ್ಥೆಯ ಅದ್ಯಕ್ಷ ಉದಯ ಎಮ್. ಶೆಟ್ಟಿಯವರ ಮುಂದಾಳತ್ವದಲ್ಲಿ, ಚಂದ್ರಹಾಸ್ ಕೆ. ಶೆಟ್ಟಿ ಇನ್ನ, ಹರೀಶ್ ಶೆಟ್ಟಿ ಕಾಪು, ಅನಿಲ್ ಶೆಟ್ಟಿ ಎಲ್ಲೂರು ಒಡಿಪರಗುತ್ತು ಹಾಗೂ ಸುಖವಾಣಿ ಶೆಟ್ಟಿಯವರ ಸಹಕಾರದಿಂದ ನಡೆದ ಈ ಧಾರ್ಮಿಕ ಪ್ರವಾಸದಲ್ಲಿ ಸಂಸ್ಥೆಯ 40 ಮಂದಿ ಸದಸ್ಯರು ಭಾಗವಹಿಸಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು.



Related posts

ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ), ಕೆ.ಎಸ್.ರಾವ್ ನಗರ ಮೂಲ್ಕಿ ಇದರ ಮಾಜಿ ಅಧ್ಯಕ್ಷರ ಧರ್ಮಪತ್ನಿ ಶ್ರೀ ಕುಸುಮ ಆರ್ ಸುವರ್ಣ ನಿಧನ

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ. 16 ನೇ ವರ್ಷದ ವರಮಹಾಲಕ್ಷ್ಮಿ ಪೂಜಾಯ ಆಮಂತ್ರಣ ಪತ್ರಿಕೆ ಬಿಡುಗಡೆ,

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (NGO); ಜಿಲ್ಲೆಯ ಸಮುದ್ರ ತೀರದಲ್ಲಿ ಸ್ವಚ್ಛತಾ ಅಭಿಯಾನ

Mumbai News Desk

ಫರಂಗಿಪೇಟೆ : ಬಾಲಕ ನಾಪತ್ತೆ ಪ್ರಕರಣ, ನಾಳೆ (ಶನಿವಾರ ) ಫರಂಗಿಪೇಟೆ ಬಂದ್

Mumbai News Desk

ಜೋಗೇಶ್ವರಿ; ಐಲ್ ಬಾಬು ನಿಧನ

Mumbai News Desk

ಕರ್ನಾಟಕ ಸಂಘ ಪನ್ವೆಲ್ ರಾಜ್ಯೋತ್ಸವ ದಿನಾಚರಣೆ .

Mumbai News Desk