32 C
Mumbai
March 7, 2026
Mumbai News Kannada
ಮುಂಬಯಿ

ಮುಂಬಯಿ : ಏನ್ ಸಿ ಪಿ ಮುಖಂಡ ಬಾಬಾ ಸಿದ್ಧಿಕ್ ಅವರನ್ನು ಗುಂಡಿಕ್ಕಿ ಹತ್ಯೆ






ಮುಂಬೈಯ ನ್ಯಾಷನಲಿಸ್ಟ್ ಕಾಂಗ್ರೇಸ್ ಪಕ್ಷದ (ಏನ್ ಸಿ ಪಿ )ನಾಯಕ ಬಾಬಾ ಸಿದ್ದಿಕ್ ಅವರನ್ನು ನಿನ್ನೆ ರಾತ್ರಿ( (12/10) 9.30 ಗಂಟೆಗೆ, ಮೂವರು ದಾಳಿಕೋರರು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಪೊಲೀಸರು ಘಟನೆಗೆ ಸಂಬಂಧಿಸಿದಂತ್ತೆ ಇಬ್ಬರನ್ನು ಬಂದಿಸಿದ್ದು, ಓರ್ವ ಉತ್ತರ ಪ್ರದೇಶ ಮತ್ತೊರ್ವ ಹರಿಯಾಣದವನು ಎಂದು ಗುರುತಿಸಲಾಗಿದ್ದು, ಮೂರನೇ ಹಂತಕನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಬಾಬಾ ಸಿದ್ದಿಕ್ ಅವರ ಮಗನ ಬಾಂದ್ರ ಪೂರ್ವದ ಕಛೇರಿಯ ಹೊರಗೆ ಮೂರು ಜನ ಬಾಬಾ ಸಿದ್ದಿಕ್ ಅವರ ಮೇಲೆ ಗುಂಡು ಹಾರಿಸಿದ್ದು, ಅವರನ್ನು ಕೂಡಲೇ ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು, ಅವರು ಆಸ್ಪತ್ರೆಯಲ್ಲಿ ಸಾವನಪ್ಪಿದರು ಎಂದು ಬಲ್ಲ ಮೂಲಗಳು ತಿಳಿಸಿವೆ.
ಮುಂಬೈನ ಬಾಂದ್ರ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದ ಬಾಬಾ ಸಿದ್ದಿಕ್ ಅವರು, ಮಹಾರಾಷ್ಟ್ರ ಸರಕಾರದ ಮಾಜಿ ಸಚಿವರಾಗಿದ್ದು, ಈ ವರ್ಷದ ಫೆಬ್ರವರಿಯಲ್ಲಿ ಕಾಂಗ್ರೆಸ್ ಒಡನಾಟ ತೊರೆದು ಅಜಿತ್ ಪವರ್ ನೇತೃತ್ವದ ಎನ್‌ಸಿಪಿ ಸೇರಿದ್ದರು.



Related posts

ಆನಂದ ಮೋನಪ್ಪ ಪೂಜಾರಿ ಅವರ ಮೃತದೇಹನ್ನು ಕುಟುಂಬದವರಿಗೆ ಒಪ್ಪಿಸುವಲ್ಲಿ ಸಹಕರಿಸಿದ ಜಯ ಸುವರ್ಣ ಅಭಿಮಾನಿಗಳು

Mumbai News Desk

ಭಂಡಾರಿ ಸೇವಾ ಸಮಿತಿ ಮುಂಬಯಿ  ಮಹಿಳಾ ವಿಭಾಗದ ಆಶ್ರಯದಲ್ಲಿ ಹಳದಿ ಕುಂಕುಮ

Mumbai News Desk

ಕರ್ನಾಟಕ ಸಂಘ, ಸಯನ್ ದಸರಾ ಹಬ್ಬದ ನಿಮಿತ್ತ ಭಜನೆ ಕಾರ್ಯಕ್ರಮ

Mumbai News Desk

ಜಗಜ್ಯೋತಿ ಕಲಾವೃಂದದ ವತಿಯಿಂದ ಶಿವರಾತ್ರಿ ಪೂಜೆ ಸಂಪನ್ನ

Mumbai News Desk

ಬಂಟರ ಸಂಘ ಮುಂಬಯಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯಿಂದ ವಿದ್ಯಾರ್ಥಿವೇತನ,  ವಿಧವೆಯರಿಗೆ ಮತ್ತು ವಿಕಲ ಚೇತನರಿಗೆ ಆರ್ಥಿಕ ನೆರವು ವಿತರಣೆ,

Mumbai News Desk

ಬಿಲ್ಲವರ ಅಸೋಸಿಯೇಶನ್ ಕಲ್ಯಾಣ್ ಸ್ಥಳೀಯ ಕಛೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಭಕ್ತಿ ವಿಜೃಂಭಣೆಯಿಂದ ಆಚರಣೆ

Mumbai News Desk