July 23, 2026
Mumbai News Kannada
ಮುಂಬಯಿ

ಮುಂಬಯಿ : ಏನ್ ಸಿ ಪಿ ಮುಖಂಡ ಬಾಬಾ ಸಿದ್ಧಿಕ್ ಅವರನ್ನು ಗುಂಡಿಕ್ಕಿ ಹತ್ಯೆ








ಮುಂಬೈಯ ನ್ಯಾಷನಲಿಸ್ಟ್ ಕಾಂಗ್ರೇಸ್ ಪಕ್ಷದ (ಏನ್ ಸಿ ಪಿ )ನಾಯಕ ಬಾಬಾ ಸಿದ್ದಿಕ್ ಅವರನ್ನು ನಿನ್ನೆ ರಾತ್ರಿ( (12/10) 9.30 ಗಂಟೆಗೆ, ಮೂವರು ದಾಳಿಕೋರರು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಪೊಲೀಸರು ಘಟನೆಗೆ ಸಂಬಂಧಿಸಿದಂತ್ತೆ ಇಬ್ಬರನ್ನು ಬಂದಿಸಿದ್ದು, ಓರ್ವ ಉತ್ತರ ಪ್ರದೇಶ ಮತ್ತೊರ್ವ ಹರಿಯಾಣದವನು ಎಂದು ಗುರುತಿಸಲಾಗಿದ್ದು, ಮೂರನೇ ಹಂತಕನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಬಾಬಾ ಸಿದ್ದಿಕ್ ಅವರ ಮಗನ ಬಾಂದ್ರ ಪೂರ್ವದ ಕಛೇರಿಯ ಹೊರಗೆ ಮೂರು ಜನ ಬಾಬಾ ಸಿದ್ದಿಕ್ ಅವರ ಮೇಲೆ ಗುಂಡು ಹಾರಿಸಿದ್ದು, ಅವರನ್ನು ಕೂಡಲೇ ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು, ಅವರು ಆಸ್ಪತ್ರೆಯಲ್ಲಿ ಸಾವನಪ್ಪಿದರು ಎಂದು ಬಲ್ಲ ಮೂಲಗಳು ತಿಳಿಸಿವೆ.
ಮುಂಬೈನ ಬಾಂದ್ರ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದ ಬಾಬಾ ಸಿದ್ದಿಕ್ ಅವರು, ಮಹಾರಾಷ್ಟ್ರ ಸರಕಾರದ ಮಾಜಿ ಸಚಿವರಾಗಿದ್ದು, ಈ ವರ್ಷದ ಫೆಬ್ರವರಿಯಲ್ಲಿ ಕಾಂಗ್ರೆಸ್ ಒಡನಾಟ ತೊರೆದು ಅಜಿತ್ ಪವರ್ ನೇತೃತ್ವದ ಎನ್‌ಸಿಪಿ ಸೇರಿದ್ದರು.



Related posts

ಬಿಲ್ಲವರ ಅಸೋಸಿಯೇಶನ್‌ನ ಮೀರಾರೋಡ್ ಸ್ಥಳೀಯ ಕಚೇರಿಯಲ್ಲಿ, ‘ಮಕ್ಕಳ ಭಜನಾ ತಂಡ’ ದ ಉದ್ಘಾಟನೆ

Mumbai News Desk

ಚಾರ್ಕೋಪ್ ಕನ್ನಡಿಗರ ಬಳಗದ ರಜತ ಮಹೋತ್ಸದ ಸಂಭ್ರಮ ಉದ್ಘಾಟನೆ

Mumbai News Desk

ಸಾಂತಾಕ್ರೂಜ್ ಪೂರ್ವದ ಪೇಜಾವರ ಮಠದಲ್ಲಿ  ಶ್ರೀಕೃಷ್ಣ ಜನ್ಮಾಷ್ಟಮಿ, ವಿಟ್ಲಪಿಂಡಿ -ಮೊಸರು ಕುಡಿಕೆ ಸಂಭ್ರಮ, ಭಕ್ತಿ ಸಂಗೀತ ಕಾಠ್ಯಕ್ರಮ,

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಹಿಳಾ ವಿಭಾಗದ ‘ಹಳದಿ ಕುಂಕುಮ’ ಕಾರ್ಯಕ್ರಮ: ಸ್ತ್ರೀ ಶಕ್ತಿಯ ಸೌಹಾರ್ದ ಸಮಾಗಮ

Mumbai News Desk

ಶ್ರೀ ಜಗದಂಬ ಮಂದಿರ ಡೊಂಬಿವಲಿಯಲ್ಲಿ ಒಂಬತ್ತನೇ ವರ್ಷದ ಶರನ್ನವರಾತ್ರಿ ಮಹೋತ್ಸವ ಸಂಪನ್ನ.

Mumbai News Desk

ಶ್ರೀ ಮಹಿಷಮರ್ಧಿನಿ ದೇವಸ್ಥಾನ 34ನೇ ವಾರ್ಷಿಕ ಶರವನ್ನವರಾತ್ರಿ ಸಂನನ್ನ:

Mumbai News Desk