24.7 C
Karnataka
April 3, 2025
ಸುದ್ದಿ

ಭಾರತ್ ಬ್ಯಾಂಕ್ ಗೆ ಅತ್ಯುತ್ತಮ ಮಾನವ ಸಂಪನ್ಮೂಲ ನಿರ್ವಹಣಾ ಪ್ರಶಸ್ತಿ ( Best HR Management Award )



ಸಹಕಾರಿ ರಂಗದ ಶ್ರೇಷ್ಠ ಬ್ಯಾಂಕ್ ಗಳಲ್ಲಿ ಒಂದಾದ ಭಾರತ್ ಬ್ಯಾಂಕ್ ನ ಪ್ರಶಸ್ತಿಯ ಸರಮಾಲೆಗೆ ಮತ್ತೊಂದು ಮಣಿ ಸೇರ್ಪಡೆಗೊಂಡಿತು.
ಅಕ್ಟೊಬರ್ 19ರಂದು ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ ಆಲ್ ಇಂಡಿಯಾ ಕೋ -ಆಪರೇಟಿವ್ ಬ್ಯಾಂಕ್ಸ್ ಸಮ್ಮಿತ್ ನಲ್ಲಿ ಭಾರತ್ ಬ್ಯಾಂಕ್ ಗೆ ಅತ್ಯುತ್ತಮ ಮಾನವ ಸಂಪನ್ಮೂಲ ನಿರ್ವಹಣಾ ಪ್ರಶಸ್ತಿ (Best HR Management Award) ಪ್ರಧಾನಿಸಲಾಯಿತು.
ಗುಜರಾತ್ ಸರಕಾರದ ಕ್ಯಾಬಿನೆಟ್ ಸಚಿವ ಜಯೇಶ್ ರಾಡಿಯ ಅವರು ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ ಅವರಿಗೆ ಪ್ರಶಸ್ತಿ ಹಸ್ತಾಂತರಿಸಿದರು.
ಈ ಶುಭ ಸಂದರ್ಭದಲ್ಲಿ ಎಂ ಎಸ್ ಸಿ ಬ್ಯಾಂಕ್ ನ ಪ್ರಮೋದ್ ಕಾರ್ನಾಡ್, ಮನೋಜ್ ಅಗರ್ವಾವಾಲ್, ಬ್ಯಾಂಕಿಂಗ್ ಫ್ರ್ಯಾಂಟಿಯರ್ಸ್ ನ ಬಾಬು ನಾಯರ್, ಭಾರತ್ ಬ್ಯಾಂಕಿನ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾನಂದ ಎಸ್ ಕರ್ಕೇರ, ಜಂಟಿ ಆಡಳಿತ ನಿರ್ದೇಶಕ , ದಿನೇಶ್ ಬಿ ಸಾಲ್ಯಾನ್ ಉಪಸ್ಥಿತರಿದ್ದರು.

ಭಾರತ್ ಬ್ಯಾಂಕ್ ತನ್ನ 101 ಶಾಖೆಗಳು, 3 ವಿಸ್ತರಣ ಕೌಂಟರ್‌ಗಳು, 104 ಆನ್-ಸೈಟ್ ಎಟಿಎಂ ಕೇಂದ್ರಗಳು ಮತ್ತು 3 ಆಫ್-ಸೈಟ್ ಎಟಿಎಂ ಕೇಂದ್ರಗಳ ಮೂಲಕ ಮಹಾರಾಷ್ಟ್ರ, ಕರ್ನಾಟಕ ಮತ್ತು ಗುಜರಾತ್ ರಾಜ್ಯಗಳಾದ್ಯಂತ ಸೇವೆಗಳನ್ನು ನೀಡುತ್ತಿದೆ.
2023-24ರ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ವಿವಿಧ ಸಂಸ್ಥೆಗಳಿಂದ ಒಟ್ಟು ನಾಲ್ಕು ಪ್ರತಿಷ್ಠಿತ ಪ್ರಶಸ್ತಿಗಳನ್ನು ಸ್ವೀಕರಿಸಿದೆ.

Related posts

ಏಪ್ರಿಲ್ 7 ರಂದು ಥಾಣೆ ಯಲ್ಲಿ ದಕ್ಷಿಣ ಕನ್ನಡ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಗಳೊಂದಿಗೆ ತುಳು ಕನ್ನಡಿಗರ ಸಭೆ. ಸಂಸದ ಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿವಂತೆ ಮನವಿ.

Mumbai News Desk

ಲೇಖಕ,ಪ್ರಸಿದ್ಧ ರಂಗ ನಟ   ಸುಂದರ ಮೂಡಬಿದ್ರಿ ಯವರಿಗೆಅಮೂಲ್ಯ   ಪತ್ರಿಕೆ ಯ  ಬೆಳ್ಳಿ ಹಬ್ಬದ ವಿಶೇಷ  ಸನ್ಮಾನ

Mumbai News Desk

ಮಲಾಡ್ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನ  ದ  , 50ನೇ ವಾರ್ಷಿಕ ಮಹಾಪೂಜೆ, ಗೆ ಚಾಲನೆ.

Mumbai News Desk

ಮುಲ್ಕಿ ಹೊಸ ಆಂಗಣ ತಿಂಗಳ ಬೆಳಕು ಕಾರ್ಯಕ್ರಮ, ದೈವ ಪಾತ್ರಿ ಮಾನಂಪಾಡಿ ಯಾದವ ಪೂಜಾರಿಗೆ ಸನ್ಮಾನ.

Mumbai News Desk

ಐ ಸಿ ಎಸ್ ಸಿ 10ನೇ ತರಗತಿ ಪರೀಕ್ಷೆ – 2024 : ಕುಶಿ ಉದಯ ಶೆಟ್ಟಿಗೆ ಶೇ 92 ಅಂಕ

Mumbai News Desk

ಪೂರ್ವ ಆಫ್ರಿಕಾದಲ್ಲಿ ಬಂಟ ಸಂಭ್ರಮ -2೦23 ಕಾರ್ಯಕ್ರಮ

Mumbai News Desk