32 C
Mumbai
March 7, 2026
Mumbai News Kannada
ಸುದ್ದಿ

ಭಾರತ್ ಬ್ಯಾಂಕ್ ಗೆ ಅತ್ಯುತ್ತಮ ಮಾನವ ಸಂಪನ್ಮೂಲ ನಿರ್ವಹಣಾ ಪ್ರಶಸ್ತಿ ( Best HR Management Award )





ಸಹಕಾರಿ ರಂಗದ ಶ್ರೇಷ್ಠ ಬ್ಯಾಂಕ್ ಗಳಲ್ಲಿ ಒಂದಾದ ಭಾರತ್ ಬ್ಯಾಂಕ್ ನ ಪ್ರಶಸ್ತಿಯ ಸರಮಾಲೆಗೆ ಮತ್ತೊಂದು ಮಣಿ ಸೇರ್ಪಡೆಗೊಂಡಿತು.
ಅಕ್ಟೊಬರ್ 19ರಂದು ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ ಆಲ್ ಇಂಡಿಯಾ ಕೋ -ಆಪರೇಟಿವ್ ಬ್ಯಾಂಕ್ಸ್ ಸಮ್ಮಿತ್ ನಲ್ಲಿ ಭಾರತ್ ಬ್ಯಾಂಕ್ ಗೆ ಅತ್ಯುತ್ತಮ ಮಾನವ ಸಂಪನ್ಮೂಲ ನಿರ್ವಹಣಾ ಪ್ರಶಸ್ತಿ (Best HR Management Award) ಪ್ರಧಾನಿಸಲಾಯಿತು.
ಗುಜರಾತ್ ಸರಕಾರದ ಕ್ಯಾಬಿನೆಟ್ ಸಚಿವ ಜಯೇಶ್ ರಾಡಿಯ ಅವರು ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ ಅವರಿಗೆ ಪ್ರಶಸ್ತಿ ಹಸ್ತಾಂತರಿಸಿದರು.
ಈ ಶುಭ ಸಂದರ್ಭದಲ್ಲಿ ಎಂ ಎಸ್ ಸಿ ಬ್ಯಾಂಕ್ ನ ಪ್ರಮೋದ್ ಕಾರ್ನಾಡ್, ಮನೋಜ್ ಅಗರ್ವಾವಾಲ್, ಬ್ಯಾಂಕಿಂಗ್ ಫ್ರ್ಯಾಂಟಿಯರ್ಸ್ ನ ಬಾಬು ನಾಯರ್, ಭಾರತ್ ಬ್ಯಾಂಕಿನ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾನಂದ ಎಸ್ ಕರ್ಕೇರ, ಜಂಟಿ ಆಡಳಿತ ನಿರ್ದೇಶಕ , ದಿನೇಶ್ ಬಿ ಸಾಲ್ಯಾನ್ ಉಪಸ್ಥಿತರಿದ್ದರು.

ಭಾರತ್ ಬ್ಯಾಂಕ್ ತನ್ನ 101 ಶಾಖೆಗಳು, 3 ವಿಸ್ತರಣ ಕೌಂಟರ್‌ಗಳು, 104 ಆನ್-ಸೈಟ್ ಎಟಿಎಂ ಕೇಂದ್ರಗಳು ಮತ್ತು 3 ಆಫ್-ಸೈಟ್ ಎಟಿಎಂ ಕೇಂದ್ರಗಳ ಮೂಲಕ ಮಹಾರಾಷ್ಟ್ರ, ಕರ್ನಾಟಕ ಮತ್ತು ಗುಜರಾತ್ ರಾಜ್ಯಗಳಾದ್ಯಂತ ಸೇವೆಗಳನ್ನು ನೀಡುತ್ತಿದೆ.
2023-24ರ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ವಿವಿಧ ಸಂಸ್ಥೆಗಳಿಂದ ಒಟ್ಟು ನಾಲ್ಕು ಪ್ರತಿಷ್ಠಿತ ಪ್ರಶಸ್ತಿಗಳನ್ನು ಸ್ವೀಕರಿಸಿದೆ.



Related posts

ಕ್ರೈಸ್ತ ಧರ್ಮದ ಪರಮೋಚ್ಚ ನಾಯಕ ಪೋಪ್ ಫ್ರಾನ್ಸಿಸ್ ನಿಧನ.

Mumbai News Desk

ಸುಧಾಮೂರ್ತಿ ರಾಜ್ಯಸಭೆಗೆ ನೇಮಕ

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ಕಾವ್ಯ ಡಿ ಕಾಂಚನ್ ಗೆ ಶೇ 92.67 ಅಂಕ.

Mumbai News Desk

ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ನಗರಕ್ಕೆ ಭವ್ಯ ಸ್ವಾಗತ

Mumbai News Desk

ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಅವರಿಗೆ ಪರಿಸರ ಪ್ರೇಮಿ ಸಮಿತಿಯಿಂದ ಸ್ವಾಗತ.

Mumbai News Desk

ಮುಂಬೈ : ದಾರಾವಿಯಲ್ಲಿ ನಕಲಿ ಮದ್ಯ ಜಾಲಪತ್ತೆ, 4.32ಲಕ್ಷ ರೂ. ಮೌಲ್ಯದ ನಕಲಿ ಸ್ಕಾಚ್ ವಶ

Mumbai News Desk