32 C
Mumbai
March 7, 2026
Mumbai News Kannada
ಸುದ್ದಿ

ಸುರವಿ ಹಂಡೇಲ್ ಇವರ ಭರತನಾಟ್ಯ ಆರಂಗೇಟ್ರಮ್





ಮುಂಬಯಿ ವಿನ್ಯಾಸ ಸಂಸ್ಥೆ “ಸುವಿದ”ದ ಪ್ರವರ್ತಕ, ಮುಂಬೈ ಕುಲಾಲ ಸಂಘದ ಹಿರಿಯ ಸದಸ್ಯ ದಿವಂಗತ ಸುಂದರ್ ಕರ್ಮರನ್ ಅವರ ಸುಪುತ್ರ ಸೂರಜ್ ಹಂಡೇಲ್ ಮತ್ತು ಜ್ಯೋತಿ ಸೂರಜ್ ಹಂಡೇಲ್ ಇವರ ಸುಪುತ್ರ ಕುಮಾರಿ ಸುರವಿ ಹಂಡೇಲ್ ಇವರ ಭರತನಾಟ್ಯ ಆರಂಗೇಟ್ರಮ್ ರಂಗ ಪ್ರವೇಶ ಸಮಾರಂಭವು ಅ. 20ರಂದು ಮೈಸೂರು ಅಸೋಷಿಯೇಷನ್ ಮಾಟುಂಗಾದ ಸಭಾಗ್ರಹದಲ್ಲಿ (ಮಧ್ಯ ರೈಲ್ವೆ) ನಡೆಯಿತು .
ನೃತ್ಯ ಗುರು ಆನಂದ ಸಚ್ಚಿದಾನಂದನ್ ಮತ್ತು ಜಯಲಕ್ಷ್ಮಿ ಆನಂದ್ ಇವರ ಶಿಷ್ಯೆ ಸುರವಿ ಹಂಡೇಲ್ ಇವರು ಈಗಾಗಲೇ ಭರತನಾಟ್ಯದಲ್ಲಿ ಉತ್ತಮ ತರಬೇತಿ ಪಡೆದಿದ್ದು ಒರ್ವ ಪ್ರತಿಭಾವಂತ ಭರತನಾಟ್ಯ ಕಲಾವಿದೆ.
ಸುರವಿ ಹಂಡೇಲ್ ಇವರ ಭರತನಾಟ್ಯ ಆರಂಗೇಟ್ರಮ್ ಸಂದರ್ಭದಲ್ಲಿ ಸೂರಜ್ ಮತ್ತು ಜ್ಯೋತಿ ಸೂರಜ್ ಅವರ ಪರಿವಾರದವರು ಹಿತೈಷಿಗಳು ಹಾಗೂ ಮುಂಬೈ ಕುಲಾಲ ಸಂಘದ ಅಧ್ಯಕ್ಷ ರಘು ಮೂಲ್ಯ, ಗೌರವಾಧ್ಯಕ್ಷ ದೇವದಾಸ್ ಕುಲಾಲ್, ಮಾಜಿ ಅಧ್ಯಕ್ಷ ಗಿರೀಶ್ ಬಿ ಸಾಲಿಯನ್ ಮತ್ತಿತರ ಪದಾಧಿಕಾರಿಗಳು ಸ್ಥಳೀಯ ಸಮಿತಿಯ ಪದಾಧಿಕಾರಿಗಳು ಶ್ರೀ ವೀರನಾರಾಯಣ ದೇವಸ್ಥಾನ ಕುಲಶೇಖರ ಮಂಗಳೂರು ಇದರ ಆಡಳಿತ ಮುಕ್ತೆಸರ ಪುರುಷೋತ್ತಮ್ ಕುಲಾಲ್ ಕಲ್ಬಾವ ಮತ್ತಿತರರು ಉಪಸ್ತರಿದ್ದು ಆಶೀರ್ವದಿಸಿದರು.



Related posts

ಮಂಗಳೂರಿನ ಕುಲಾಲ ಭವನದಲ್ಲಿ ಮುಂಬಯಿ ಕುಲಾಲರ ಸ್ನೇಹ ಸಮ್ಮಿಲನ

Mumbai News Desk

ಕಾಪು ಶ್ರೀ ಹೊಸಮಾರಿಗುಡಿಯ ಜೀರ್ಣೋದ್ಧಾರಕ್ಕೆ ರಮೇಶ್ ಉಚ್ಚಿಲ ಮತ್ತು ಕುಟುಂಬಸ್ತರಿಂದ 75 ಶಿಲಾ ಸೇವೆ.

Mumbai News Desk

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಡಾ.ರವಿರಾಜ್ ಸುವರ್ಣ ನೇಮಕ.

Mumbai News Desk

ಕ್ರೀಡಾ ಪ್ರತಿಭೆಗಳಿಗೆ ಉದ್ಯೋಗ ಭದ್ರತೆ ಕಲ್ಪಿಸುವುದು ಅವಶ್ಯ : ಅಂತಾರಾಷ್ಟ್ರೀಯ ದೇಹದಾಡ್ಯ ಪಟು ರೇಮಂಡ್ ಡಿಸೋಜಾ

Mumbai News Desk

ಸುರತ್ಕಲ್: ಸಿಲಿಂಡರ್ ಸ್ಫೋಟ ಪ್ರಕರಣ ತೀವ್ರವಾಗಿ ಗಾಯಗೊಂಡ ಮಹಿಳೆಯರಿಬ್ಬರ ಸಾವು

Mumbai News Desk

ಕನ್ಯಾನ ಸದಾಶಿವ ಶೆಟ್ಟಿ, ಐಕಳ ಹರೀಶ್ ಶೆಟ್ಟಿ ವಿವಾದಕ್ಕೆ ತೆರೆ:ಸಮಾಜದ ಉನ್ನತಿಗೆ, ಒಗ್ಗಟ್ಟಿನ ಬದ್ಧತೆಗೆ ನಿರ್ಧಾರ.

Mumbai News Desk