30 C
Mumbai
April 24, 2026
Mumbai News Kannada
ಸುದ್ದಿ

ಸುರವಿ ಹಂಡೇಲ್ ಇವರ ಭರತನಾಟ್ಯ ಆರಂಗೇಟ್ರಮ್





ಮುಂಬಯಿ ವಿನ್ಯಾಸ ಸಂಸ್ಥೆ “ಸುವಿದ”ದ ಪ್ರವರ್ತಕ, ಮುಂಬೈ ಕುಲಾಲ ಸಂಘದ ಹಿರಿಯ ಸದಸ್ಯ ದಿವಂಗತ ಸುಂದರ್ ಕರ್ಮರನ್ ಅವರ ಸುಪುತ್ರ ಸೂರಜ್ ಹಂಡೇಲ್ ಮತ್ತು ಜ್ಯೋತಿ ಸೂರಜ್ ಹಂಡೇಲ್ ಇವರ ಸುಪುತ್ರ ಕುಮಾರಿ ಸುರವಿ ಹಂಡೇಲ್ ಇವರ ಭರತನಾಟ್ಯ ಆರಂಗೇಟ್ರಮ್ ರಂಗ ಪ್ರವೇಶ ಸಮಾರಂಭವು ಅ. 20ರಂದು ಮೈಸೂರು ಅಸೋಷಿಯೇಷನ್ ಮಾಟುಂಗಾದ ಸಭಾಗ್ರಹದಲ್ಲಿ (ಮಧ್ಯ ರೈಲ್ವೆ) ನಡೆಯಿತು .
ನೃತ್ಯ ಗುರು ಆನಂದ ಸಚ್ಚಿದಾನಂದನ್ ಮತ್ತು ಜಯಲಕ್ಷ್ಮಿ ಆನಂದ್ ಇವರ ಶಿಷ್ಯೆ ಸುರವಿ ಹಂಡೇಲ್ ಇವರು ಈಗಾಗಲೇ ಭರತನಾಟ್ಯದಲ್ಲಿ ಉತ್ತಮ ತರಬೇತಿ ಪಡೆದಿದ್ದು ಒರ್ವ ಪ್ರತಿಭಾವಂತ ಭರತನಾಟ್ಯ ಕಲಾವಿದೆ.
ಸುರವಿ ಹಂಡೇಲ್ ಇವರ ಭರತನಾಟ್ಯ ಆರಂಗೇಟ್ರಮ್ ಸಂದರ್ಭದಲ್ಲಿ ಸೂರಜ್ ಮತ್ತು ಜ್ಯೋತಿ ಸೂರಜ್ ಅವರ ಪರಿವಾರದವರು ಹಿತೈಷಿಗಳು ಹಾಗೂ ಮುಂಬೈ ಕುಲಾಲ ಸಂಘದ ಅಧ್ಯಕ್ಷ ರಘು ಮೂಲ್ಯ, ಗೌರವಾಧ್ಯಕ್ಷ ದೇವದಾಸ್ ಕುಲಾಲ್, ಮಾಜಿ ಅಧ್ಯಕ್ಷ ಗಿರೀಶ್ ಬಿ ಸಾಲಿಯನ್ ಮತ್ತಿತರ ಪದಾಧಿಕಾರಿಗಳು ಸ್ಥಳೀಯ ಸಮಿತಿಯ ಪದಾಧಿಕಾರಿಗಳು ಶ್ರೀ ವೀರನಾರಾಯಣ ದೇವಸ್ಥಾನ ಕುಲಶೇಖರ ಮಂಗಳೂರು ಇದರ ಆಡಳಿತ ಮುಕ್ತೆಸರ ಪುರುಷೋತ್ತಮ್ ಕುಲಾಲ್ ಕಲ್ಬಾವ ಮತ್ತಿತರರು ಉಪಸ್ತರಿದ್ದು ಆಶೀರ್ವದಿಸಿದರು.



Related posts

ಪೂರ್ವ ಆಫ್ರಿಕಾದಲ್ಲಿ ಬಂಟ ಸಂಭ್ರಮ -2೦23 ಕಾರ್ಯಕ್ರಮ

Mumbai News Desk

ಸುರತ್ಕಲ್ : 2 ತಂಡಗಳ ನಡುವೆ ಗಲಾಟೆ, ಇಬ್ಬರಿಗೆ ಚೂರಿ ಇರಿತ

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಇದರ ನೂತನ ಅಧ್ಯಕ್ಷರಾಗಿ ಶ್ರೀ ರಾಜೇಶ್ ಜೆ ಶೆಟ್ಟಿ ಆಯ್ಕೆ

Mumbai News Desk

ಮೊಗವೀರ ಪ್ರೀಮಿಯರ್ ಲೀಗ್ (MPL 2026): ಹರಾಜು ಪ್ರಕ್ರಿಯೆ ಯಶಸ್ವಿ; ₹4 ಲಕ್ಷಕ್ಕೆ ಕುಂದಾಪುರ ಲೆಜೆಂಡ್ಸ್ ಮುಂಚೂಣಿಯಲ್ಲಿ

Mumbai News Desk

ಜೆ. ಬಿ. ನಗರ : ಸುನಂದಾ ಕೇಶವ ಶ್ರೀಯಾನ್ ನಿಧನ

Mumbai News Desk

ಕಾಪು ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ಕೆ.ಪಿ. ಆಚಾರ್ಯ ನಿಧನ

Mumbai News Desk