32 C
Mumbai
March 7, 2026
Mumbai News Kannada
ಮುಂಬಯಿ

ನೀರನ್ನು ಕುದಿಸಿ, ಪಿಲ್ಟರ್ ಮಾಡಿ ಬಳಸಿ ಬಿ ಎಂ ಸಿಯಿಂದ ಮುಂಬೈ ಜನತೆಗೆ ಸಲಹೆ





ಕಳೆದ ಕೆಲವು ದಿನಗಳಿಂದ ಬಾಟ್ಸಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ನೀರಿನ ಪ್ರಕ್ಷುಬ್ದತೆ ಹೆಚ್ಚಳದ ನಂತರ ಮುಂಬೈ ನಾಗರಿಕರು ನೀರನ್ನು ಕುದಿಸಿ, ಫಿಲ್ಟರ್ ಮಾಡಿ ಬಳಸುವಂತ್ತೆ ಬೃಹನ್ ಮುಂಬೈ ಮಹಾನಗರ ಪಾಲಿಕೆ ಸಲಹೆ ನೀಡಿದೆ.


ಕಳೆದ ಮೂರರಿಂದ ನಾಲ್ಕು ದಿನಗಳಿಂದ ಭಟ್ಸಾ ಜಲಾಶಯದ ಜಲನಯನ ಪ್ರದೇಶದಲ್ಲಿ ನಿರಂತರ ಮಳೆ ದಾಖಲಾಗಿರುವುದರ ಪರಿಣಾಮ ಅಕ್ಟೋಬರ್ 21ರಿಂದ ನದಿ ನಾಲೆಯಲ್ಲಿ ನೀರಿನ ಪ್ರಕ್ಷುಬ್ದತೆಯ ಹೆಚ್ಚಳವನ್ನು ಗಮನಿಸಲಾಗಿದ್ದು, ಮುಂಬೈನ ಪೂರ್ವ ಉಪನಗರಗಳು ಮತ್ತು ನಗರ ಪ್ರದೇಶದ ಕೆಲವು ಕಡೆಗಳಲ್ಲಿ ನೀರು ಕಲುಷಿತಗೊಂಡಿದ್ದು, ಈ ಬಗ್ಗೆ ಬಿ ಎಂ ಸಿ ಯ ಹೈಡ್ರಾಲಿಕ್ ಎಂಜಿನಿಯರಿಂಗ್ ವಿಭಾಗ ನೀರು ಶುದ್ದಿಕರಣ ಘಟಕದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡಿದೆ.


ಅದಾಗ್ಯೂ ಮುನ್ನೆಚ್ಚರಿಕೆ ಕ್ರಮವಾಗಿ ಬ್ರಹನ್ ಮುಂಬೈ ಮುನ್ಸಿಪಾಲ್ ಕಾರ್ಪೊರೇಷನ್ ನಾಗರಿಕರನ್ನು ಸೇವಿಸುವ ಮೊದಲು ನೀರನ್ನು ಫಿಲ್ಟರ್ ಮಾಡಿ ಮತ್ತು ಕುದಿಸಿ ಎಂದು ಒತ್ತಾಯಿಸುತದೆ.
ಬಹನ್ ಮುಂಬೈ ಮುನಿಸಿಪಲ್ ಕಾರ್ಪೊರೇಷನ್ ಮುಂಬೈ ನಾಗರಿಕರಿಗೆ ಏಳು ಜಲ ಮೂಲಗಳಿಂದ ನೀರನ್ನು ಪೂರೈಸುತ್ತಿದೆ, ಕಳೆದ ಮೂರು ನಾಲ್ಕು ದಿನಗಳಿಂದ ಭಟ್ಸಾ ನದಿಯ ಜಲನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ 2024ರ ಅಕ್ಟೋಬರ್ 21ರಿಂದ ನದಿ ಕಾಲುವೆಗಳಿಗೆ ಪ್ರವೇಶಿಸುವ ನೀರು ಹೆಚ್ಚಿದ ಪ್ರಕ್ಷುಬ್ದತೆ ತೋರಿಸಿದೆ.



Related posts

ಮಹಾರಾಷ್ಟ್ರ Education Today.Co.ಇವರ ವತಿಯಿಂದ ಪ್ರಶಸ್ತಿ ಪ್ರಧಾನ ಸಮಾರಂಭ – ಮುಂಬೈ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಗೆ ಡೈನಾಮಿಕ್ ಸ್ಕೂಲ್ ಅವಾರ್ಡ್

Mumbai News Desk

ತುಳುಕೂಟ ಫೌಂಡೇಶನ್ (ರಿ) ನಾಲಾಸೋಪಾರ ಹಾಗೂ ಶ್ರೀದೇವಿ ಯಕ್ಷ ಕಲಾ ನಿಲಯದ ವಾರ್ಷಿಕೋತ್ಸವ, ಸಮಾರೋಪ,

Mumbai News Desk

ಗೊರೆಗಾಂವ್ ಕರ್ನಾಟಕ ಸಂಘದ 67ನೇ ನಾಡಹಬ್ಬ ಹಾಗೂ ವಿಚಾರಗೋಷ್ಠಿ ಸಮಾರಂಭಕ್ಕೆ ಚಾಲನೆ,

Mumbai News Desk

ಗೋರೆಗಾವ್ ಶ್ರೀ ಶಾಂತ ದುರ್ಗಾ ದೇವಿ ದೇವಸ್ಥಾನ. ಬ್ರಹ್ಮಕಳಸೋತ್ಸವದ ಪ್ರಯುಕ್ತ ಮಂಡಲ ಭಜನೆ ಸಂಪನ್ನ.

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ಅಭಿನ್ ಆಚಾರ್ಯ 88.40

Mumbai News Desk

ಬಿಲ್ಲವರ ಅಸೋಸಿಯೇಶನ್ , ಮುಂಬೈ ಡೊಂಬಿವಲಿ ಸ್ಥಳೀಯ ಕಚೇರಿ : 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Mumbai News Desk