September 6, 2026
Mumbai News Kannada
ಮುಂಬಯಿ

ನೀರನ್ನು ಕುದಿಸಿ, ಪಿಲ್ಟರ್ ಮಾಡಿ ಬಳಸಿ ಬಿ ಎಂ ಸಿಯಿಂದ ಮುಂಬೈ ಜನತೆಗೆ ಸಲಹೆ





ಕಳೆದ ಕೆಲವು ದಿನಗಳಿಂದ ಬಾಟ್ಸಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ನೀರಿನ ಪ್ರಕ್ಷುಬ್ದತೆ ಹೆಚ್ಚಳದ ನಂತರ ಮುಂಬೈ ನಾಗರಿಕರು ನೀರನ್ನು ಕುದಿಸಿ, ಫಿಲ್ಟರ್ ಮಾಡಿ ಬಳಸುವಂತ್ತೆ ಬೃಹನ್ ಮುಂಬೈ ಮಹಾನಗರ ಪಾಲಿಕೆ ಸಲಹೆ ನೀಡಿದೆ.


ಕಳೆದ ಮೂರರಿಂದ ನಾಲ್ಕು ದಿನಗಳಿಂದ ಭಟ್ಸಾ ಜಲಾಶಯದ ಜಲನಯನ ಪ್ರದೇಶದಲ್ಲಿ ನಿರಂತರ ಮಳೆ ದಾಖಲಾಗಿರುವುದರ ಪರಿಣಾಮ ಅಕ್ಟೋಬರ್ 21ರಿಂದ ನದಿ ನಾಲೆಯಲ್ಲಿ ನೀರಿನ ಪ್ರಕ್ಷುಬ್ದತೆಯ ಹೆಚ್ಚಳವನ್ನು ಗಮನಿಸಲಾಗಿದ್ದು, ಮುಂಬೈನ ಪೂರ್ವ ಉಪನಗರಗಳು ಮತ್ತು ನಗರ ಪ್ರದೇಶದ ಕೆಲವು ಕಡೆಗಳಲ್ಲಿ ನೀರು ಕಲುಷಿತಗೊಂಡಿದ್ದು, ಈ ಬಗ್ಗೆ ಬಿ ಎಂ ಸಿ ಯ ಹೈಡ್ರಾಲಿಕ್ ಎಂಜಿನಿಯರಿಂಗ್ ವಿಭಾಗ ನೀರು ಶುದ್ದಿಕರಣ ಘಟಕದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡಿದೆ.


ಅದಾಗ್ಯೂ ಮುನ್ನೆಚ್ಚರಿಕೆ ಕ್ರಮವಾಗಿ ಬ್ರಹನ್ ಮುಂಬೈ ಮುನ್ಸಿಪಾಲ್ ಕಾರ್ಪೊರೇಷನ್ ನಾಗರಿಕರನ್ನು ಸೇವಿಸುವ ಮೊದಲು ನೀರನ್ನು ಫಿಲ್ಟರ್ ಮಾಡಿ ಮತ್ತು ಕುದಿಸಿ ಎಂದು ಒತ್ತಾಯಿಸುತದೆ.
ಬಹನ್ ಮುಂಬೈ ಮುನಿಸಿಪಲ್ ಕಾರ್ಪೊರೇಷನ್ ಮುಂಬೈ ನಾಗರಿಕರಿಗೆ ಏಳು ಜಲ ಮೂಲಗಳಿಂದ ನೀರನ್ನು ಪೂರೈಸುತ್ತಿದೆ, ಕಳೆದ ಮೂರು ನಾಲ್ಕು ದಿನಗಳಿಂದ ಭಟ್ಸಾ ನದಿಯ ಜಲನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ 2024ರ ಅಕ್ಟೋಬರ್ 21ರಿಂದ ನದಿ ಕಾಲುವೆಗಳಿಗೆ ಪ್ರವೇಶಿಸುವ ನೀರು ಹೆಚ್ಚಿದ ಪ್ರಕ್ಷುಬ್ದತೆ ತೋರಿಸಿದೆ.



Related posts

ಮುಂಬಯಿ: ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಫೋರ್ಟ್ ಶಾಖೆ ಸ್ಥಳಾಂತರ; ನೂತನ ಆವರಣ ಉದ್ಘಾಟನೆ

Mumbai News Desk

ಶ್ರೀ ನಾರಾಯಣ ಗುರು ಭಜನಾ ಮಂಡಳಿ ಸಾಂತಾಕ್ರೂಜ್ ಘಟಕದಿಂದ ಕಲಿನಾ ಭಗವತಿ ದೇವಸ್ಥಾನದಲ್ಲಿ ಭಜನೆ

Mumbai News Desk

ಕರ್ನಾಟಕ ಸಂಘ, ಕಲ್ಯಾಣ : ವಿಶ್ವ ಮಹಿಳಾ ದಿನಾಚರಣೆ

Mumbai News Desk

ಫೆ 5 ಮತ್ತು 6ರಂದು ಮುಂಬೈಯ ಕೆಲ ಭಾಗಗಳಲ್ಲಿ 30 ಗಂಟೆಗಳ ಕಾಲ ನೀರಿನ ಪೂರೈಕೆ ಸ್ಥಗಿತ

Mumbai News Desk

ಡೊಂಬಿವಲಿ ಕರ್ನಾಟಕ ಸಂಘದಿಂದ 58ನೇ ವರ್ಷದ ‘ನಾಡ ಹಬ್ಬ’ ಅದ್ದೂರಿ ಆಚರಣೆ: ಹೊರನಾಡಿನಲ್ಲಿ ಕನ್ನಡ ಕಲೆ-ಸಂಸ್ಕೃತಿ ವೈಭವ!

Mumbai News Desk

ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ಸಂಸ್ಥೆ ಕಲಂಬೋಲಿ, ಆಟಿಡೋಂಜಿ ದಿನ

Mumbai News Desk