30.9 C
Mumbai
June 8, 2026
Mumbai News Kannada
ಪ್ರಕಟಣೆ

ಕರ್ನಾಟಕ ಸಂಘ ಡೊಂಬಿವಲಿ: ಅಕ್ಟೋಬರ್ 27ರಂದು 57 ನೇ ವಾರ್ಷಿಕ ಮಹಾಸಭೆ.   





               

  ಮುಂಬಯಿ ಹಾಗೂ ಉಪನಗರಗಳಲ್ಲಿಯ ಹೊರನಾಡ ಕನ್ನಡಿಗರ ಪ್ರತಿಷ್ಠಿತ ಸಂಸ್ಥೆ ಎಂಬ ಹೆಗ್ಗಳಿಕೆ ಗೆ ಪಾತ್ರವಾದ ಕರ್ನಾಟಕ ಡೊಂಬಿವಲಿಯ 57ನೇಯ ವಾರ್ಷಿಕ ಮಹಾ ಸಭೆ ಅಕ್ಟೋಬರ್ 27ರಂದು  ರವಿವಾರ ಸಂಜೆ 4-30ಕ್ಕೆ ಡೊಂಬಿವಲಿ ಪೂರ್ವದ ಗೋಪಾಲ್ ನಗರ ಪರಿಸರದ ಮಂಜುನಾಥ್ ವಿಧ್ಯಾಲಯದ ಸಭಾಗೃಹದಲ್ಲಿ ಸಂಘದ ಅಧ್ಯಕ್ಷ ಸುಕುಮಾರ ಎನ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ. ಮಹಾ ಸಭೆಯ ನಿಗದಿತ ಸಮಯದಲ್ಲಿ ಸಭೆಗೆ ಅವಶ್ಯಕ ಸದಸ್ಯರ ಸಂಖ್ಯೆ ಕಡಿಮೆ ಇದ್ದರೆ ಅರ್ಧ ಗಂಟೆಯ ವರೆಗೆ ಸಭೆಯನ್ನು ಮುಂದೂಡಿ ನಂತರ ಅದೆ ಸ್ಥಳದಲ್ಲಿ ಮಹಾಸಭೆ ನಡೆಯಲಿದ್ದು, ಲೇಖ್ಖ ಪತ್ರ ಪರಿಶೋಧಕರ ಹೇಳಿಕೆಯ ಕುರಿತು ಸದಸ್ಯರಿಗೆ ಯಾವದೇ ಅನುಮಾನ , ಪ್ರಶ್ನೆ, ಸಲಹೆ ಸೂಚನೆಗಳು ಇದ್ದರೆ  ವಾರ್ಷಿಕ ಮಹಾಸಭೆಯ ಕನಿಷ್ಟ ಮೂರು ದಿನಗಳ ಮುಂಚಿತವಾಗಿ ಸಂಘದ ಗೌ.ಕಾರ್ಯದರ್ಶಿ ಅಥವಾ ಸಂಘದ ಮುಖ್ಯಾಲಯದಲ್ಲಿ ಸಾಯಂಕಾಲ 6ರಿಂದ ರಾತ್ರಿ 8ರ ವರೆಗೆ ಲಿಖಿತ ರೂಪದಲ್ಲಿ ತಿಳಿಸಬಹದಾಗಿದೆ ಅಲ್ಲದೆ ಸಂಘದ ವಾರ್ಷಿಕ ಮಹಾ ಸಭೆಗೆ ಬರುವಾಗ ಪ್ರತಿಯೋಬ್ಬ ಸದಸ್ಯರು 2023-2024 ನೇ ಸಾಲಿನ ವಾರ್ಷಿಕ ವರದಿಯನ್ನು ತರಬೇಕೆಂದು ಸಂಘದ ಗೌ ಕಾರ್ಯದರ್ಶಿ ಪ್ರೋ ಅಜೀತ ಉಮರಾಣಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.                                             

   ಮಹಾಸಭೆಯ 2023-2024 ನೇಯ ಸಾಲಿನ   ವಾರ್ಷಿಕ ವರದಿಯನ್ನು ಈಗಾಗಲೇ ಸರ್ವ ಸದಸ್ಯರಿಗೆ ಕೋರಿಯರ್ ಮುಖಾಂತರ ಕಳುಹಿಸಲಾಗಿದ್ದು,ಒಂದು ವೇಳೆ ತಲುಪದೆ ಇದ್ದಲ್ಲಿ ವಸಂತ  ಚೆಂಬರ್ಸ   ,ಎರಡನೇಯ ಮಹಡಿ ಘನಶ್ಯಾಮ ಗುಪ್ತೆ ಡೊಂಬಿವಲಿ  ಪಶ್ಚಿಮದ ಸಂಘದ ಮುಖ್ಯಾಲಯದಲ್ಲಿ ಮಧ್ಯಾಹ್ನ 1ರಿಂದ ರಾತ್ರಿ 8ರವರೆಗೆ ಸಂಪರ್ಕಿಸಿ ಪಡೆಯಬಹುದಾಗಿದೆ.                                               

  ಈ ಮಹತ್ವದ ವಾರ್ಷಿಕ ಮಹಾ ಸಭೆಗೆ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ತಿತರಿದ್ದು ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಿ ವಾರ್ಷಿಕ ಮಹಾ ಸಭೆಯನ್ನು ಯಶಸ್ವಿ ಗೋಳಿಸಬೇಕೆಂದು ಸಂಘದ ಕಾರ್ಯಾಧ್ಯಕ್ಷ ಡಾ ಇಂದ್ರಾಳಿ ದಿವಾಕರ ಶೆಟ್ಟಿ,ಗೌ.ಪ್ರಧಾನ ಕಾರ್ಯದರ್ಶಿ ಪ್ರೋ ಅಜೀತ ಉಮರಾಣಿ ಹಾಗೂ ಕೋಶಾಧಿಕಾರಿ ತಾರಾನಾಥ ಎಸ್ ಅಮೀನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 



Related posts

ಡಿ.17 ರಿಂದ 21 ರ ವರಗೆ ತುಳುನಾಡಿನ ವಿವಿಧ ಪುಣ್ಯ ಕ್ಷೇತ್ರ ಗಳಲ್ಲಿ ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಯಿಂದ ಭಜನಾ ಕಾರ್ಯಕ್ರಮ.

Mumbai News Desk

ತಥಾಸ್ತು ಫೌಂಡೇಶನ್ ಮಲಾಡ್, ಮೇ 24ರಿಂದ 25ರ ತನಕ ಧಾರ್ಮಿಕ ಉತ್ಸವ, ಕೊರಗಜ್ಜ ನೆಮೋತ್ಸವ.

Mumbai News Desk

ಜ 3 . ಕರ್ನಿರೆ  ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು ಸಮಾಲೋಚನಾ ಸಭೆ.

Mumbai News Desk

ಬಂಟರ ಸಂಘ ಮುಂಬಯಿ : ಫೆ 4 ರಂದು ವಸಯಿ-ದಾಹಣು ಪ್ರಾದೇಶಿಕ ಸಮಿತಿ ಇದರ ನೂತನ ಸಮಿತಿಯ ಪದಗ್ರಹಣ ಸಮಾರಂಭ

Mumbai News Desk

ಶ್ರೀ ಕ್ಷೇತ್ರ ದತ್ತ ಜಗದಂಬಾ ದೇವಸ್ಥಾನ, ‘ಬಾಪ್ಟಿಸ್ಟ್‌ವಾಡಿ’ ಅಂಧೇರಿ ಪೂರ್ವ : ಪುನರ್ ನಿರ್ಮಾಣ, ಹೊಸ ಮೂರ್ತಿ ಸ್ಥಾಪನೆ ಹಾಗೂ ಬ್ರಹ್ಮ ಕಲಶೋತ್ಸವ ನಿಮಿತ್ತ ಮನವಿ ಪತ್ರ ಬಿಡುಗಡೆ

Mumbai News Desk

ಅಜ್ದೆಪಾಡ ಶ್ರೀ ಅಯ್ಯಪ್ಪ ದೇವಸ್ಥಾನ ಡೊಂಬಿವಲಿಯಲ್ಲಿ 3ನೇ ಸಹಸ್ರ ಕಲಶ ಅಷ್ಟಬಂಧ ಬ್ರಹ್ಮ ಕಲಶೋತ್ಸವದ ಸಂಭ್ರಮ

Mumbai News Desk