April 2, 2025
ಪ್ರಕಟಣೆ

ಶ್ರೀ ಉಮಾಮಹೇಶ್ವರಿ ದೇವಸ್ಥಾನ ಕಾಜುಪಾಡ, ಕುರ್ಲಾ (ಪ ) : ಅ.25ರಂದು ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

ಕುರ್ಲಾ ಪಶ್ಚಿಮ ಕಾಜುಪಾಡ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಅಕ್ಟೊಬರ್ 25ರಂದು, ಶುಕ್ರವಾರ, ಮಧ್ಯಾಹ್ನ 3 ಗಂಟೆಗೆ “ಸಂಪೂರ್ಣ ಶ್ರೀ ದೇವಿ ಮಾಹಾತ್ಮೆ” ಪೌರಾಣಿಕ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.
ಪ್ರಭೋದನ ಪ್ರತಿಷ್ಟಾನದ ಪ್ರಯೋಕತ್ವದಲ್ಲಿ, ಶ್ರೀ ಜ್ಞಾನಶಕ್ತಿ
ಸುಬ್ರಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವ್ರಜ ಕ್ಷೇತ್ರ ಪಾವಂಜೆ ಮೇಳದ ಕಲಾವಿದರು, ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಗಾನಾಮ್ರತದೊಂದಿಗೆ ಯಕ್ಷಗಾನ ನಡೆಯಲಿದೆ.
ಯಕ್ಷಗಾನದ ನಡುವೆ ಚಾಂದಿವಲಿ ವಿಧಾನ ಸಭಾ ಕ್ಷೇತ್ರದ ಶಾಸಕ ದಿಲೀಪ್ ಲಾಂಡೆ (ಮಾಮ ) ಅವರನ್ನು ಸನ್ಮಾನಿಸಲಾಗುವುದು.
ತುಳು – ಕನ್ನಡಿಗರು, ಯಕ್ಷಗಾನ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮವನ್ನು ಯಶಸ್ಸುಗೊಳಿಸುವಂತ್ತೆ ಆಯೋಜಕರು ವಿನಂತಿಸಿದ್ದಾರೆ.

.

.

Related posts

ಅಕ್ಟೋಬರ್ 13ರಂದು ದುಬೈನಲ್ಲಿ ಅದ್ದೂರಿಯಾಗಿ ನಡೆಯಲಿದೆ ಮೂರನೇ ವರ್ಷದ “ದುಬೈ ಗಡಿನಾಡ ಉತ್ಸವ”

Mumbai News Desk

ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ಕ್ಷೇತ್ರ, ಕಾಸರಗೋಡು, ಮುಂಬೈ ಘಟಕ ಡಿ 21.ಬ್ರಹ್ಮಕಲಶೋತ್ಸವದ ವಿಶೇಷ ಸಭೆ.

Mumbai News Desk

ಪದ್ಮಶಾಲಿ ಸಮಾಜ ಸೇವಾ ಸಂಘ,ಪದ್ಮಶಾಲಿ ಎಜ್ಯುಕೇಶನ್ ಸೊಸೈಟಿ, ಮಹಿಳಾ ಬಳಗ – ಸೆ. 15ಕ್ಕೆ ವಾರ್ಷಿಕ ಮಹಾಸಭೆ.

Mumbai News Desk

ಫೆ. 19 ರಿಂದ 24 ರ ವರಗೆ ಭಾಂಡುಪ್ ಪಶ್ಚಿಮದ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕುಂಬಾಭಿಷೇಕ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ.

Mumbai News Desk

ಥಾಣೆಯ ಕೆಲವು ಕಡೆ ಜ.19ಕ್ಕೆ 24 ಗಂಟೆ ನೀರು ಸರಬರಾಜು ವ್ಯತಯ.

Mumbai News Desk

ಡೊಂಬಿವಲಿ, ಠಾಕೂರ್ಲಿ, ಕೋಪರ್ ಪರಿಸರದ ತುಳು-ಕನ್ನಡಿಗರ ಸ್ನೇಹ ಸಮ್ಮಿಲನ.

Mumbai News Desk