July 23, 2026
Mumbai News Kannada
ಸುದ್ದಿ

ವಿಧಾನ ಪರಿಷತ್ ಉಪಚುನಾವಣೆ – ಬಿಜಿಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು







ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಭಟ್ಯಾಡಿ ಸುಲಭ ಗೆಲುವು ಸಾಧಿಸಿದ್ದಾರೆ.


ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಒಟ್ಟು 5907 ಮತಗಳಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಅವರು 3655 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ನ ರಾಜು ಪೂಜಾರಿ 1,958 ಮತಗಳನ್ನು ಪಡೆದರೆ ಎಸ್ ಡಿ ಪೈ ಅಭ್ಯರ್ಥಿ 195, ದಿನಕರ್ ಉಲ್ಲಾಳ್ 9 ಮತಗಳನ್ನು ಪಡೆದರೆ, 90 ಮತಗಳು ಅಮಾನ್ಯಗೊಂಡಿವೆ.


ಕೋಟ ಶ್ರೀನಿವಾಸ್ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಕ್ಟೋಬರ್ 21ರಂದು ಚುನಾವಣೆ ನಡೆದಿತ್ತು, ಅದರಂತೆ ಇಂದು(ಅ. 24)ಚುನಾವಣೆ ಫಲಿತಾಂಶ ಹೊರ ಬಿದ್ದಿದೆ.
ಕಿಶೋರ್ ಬೊಟ್ಯಾಡಿ ಅವರ ಗೆಲುವಿಗೆ, ಅವರ ಆತ್ಮೀಯರಾಗಿರುವ, ಉದ್ಯಮಿ, ಮುಂಬಯಿ ನ್ಯೂಸ್ ನ ನಿರ್ದೇಶಕ ಕುಮಾರ್ ಎನ್ ಬಂಗೇರ ಅಭಿನಂದನೆ ಸಲ್ಲಿಸಿದ್ದಾರೆ.

.



Related posts

ಮೂಲತ್ವ ಫೌಂಡೇಶನ್ ಚಾರಿಟಬಲ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ

Mumbai News Desk

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ : ಕಾಪು ಮಾರಿಯಮ್ಮ ದರುಶನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (20/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಆಂಧ್ರಪ್ರದೇಶದ ಪಟಾಕಿ ಘಟಕದಲ್ಲಿ ಭಾರಿ ಸ್ಫೋಟ, 18 ಮಂದಿ ಸಾವು

Mumbai News Desk

ಎ.21,ಅನಿರುದ್ಧ ಅಕೇಡಮೀ ಆಫ್ ಡಿಸಾಸ್ಟರ್ ಮೆನೇಜ್ಮೆಂಟ್ ವತಿಯಿಂದ ಬೃಹತ್ ರಕ್ತದಾನ ಶಿಬಿರ.

Mumbai News Desk

ಮುಂಬೈ : ಮೊಗವೀರ ಸಮುದಾಯದ ಹಿರಿಯ ಮುಖಂಡ ಗುಂಡಿ ವಿ. ಕೆ. ಸುವರ್ಣ ನಿಧನ

Mumbai News Desk