32 C
Mumbai
April 24, 2026
Mumbai News Kannada
ಪ್ರಕಟಣೆ

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ : ದೀಪಾವಳಿ ಹಬ್ಬದ ಪ್ರಯುಕ್ತ ಭಜನಾ ಸಂಕೀರ್ತನೆ





ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ನಡೆಯುವ ದೀಪಾವಳಿ ಹಬ್ಬದ ಆಚರಣೆಯ ಕಾರ್ಯಕ್ರಮವು ತಾರೀಕು 31/10/24 ರಂದು ಮಂಗಳೂರು ಮೂಲತ್ವ ಸಾನಿಧ್ಯದಲ್ಲಿ ತಾರೆ ತೋಟ ಸುವರ್ಣ ರೆಸಿಡೆನ್ಸಿ ಇಲ್ಲಿ ನಡೆಯಲಿದೆ ಆದಿನ ಬೆಳಗಿನ ಜಾವ ಅರ್ಚನೆಯಾಗಿ ತದನಂತರ ಸ್ಪೂರ್ತಿ ಭಜನಾ ಮಂಡಳಿ ಪದವಿ ನಂಗಡಿ ಇವರಿಂದ ಭಜನಾ ಸಂಕೀರ್ತನ, ಧಾರ್ಮಿಕ ಕಾರ್ಯಕ್ರಮ, ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್ ಇವರಿಗೆ ಅಭಿನಂದನ ಕಾರ್ಯಕ್ರಮ ನಡೆಯಲಿದೆ ತದನಂತರ ಅನ್ನದಾನವು ನಡೆಯಲಿದೆ ಎಂದು ಟ್ರಸ್ಟನ ಸಂಸ್ಥಾಪಕರಾದ ಶ್ರೀ ಪ್ರಕಾಶ್ ಮೂಲತ್ವ ತಿಳಿಸಿರುತ್ತಾರೆ ಎಲ್ಲರಿಗೂ ಆದರದ ಸ್ವಾಗತ.



Related posts

ಜ. 11 ರಂದು ಮುಂಬಯಿಯಲ್ಲಿ ಶ್ರೀ ಸತ್ಯಧರ್ಮ ದೇವೀ ದೇವಸ್ಥಾನ ಮುಕ್ಕ, ಮಂಗಳೂರು ಇದರ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನಾ ಸಭೆ.

Mumbai News Desk

ಸಾಫಲ್ಯ ಸೇವಾ ಸಂಘ, ಮುಂಬಯಿ ಇದರ ದೀಪಾವಳಿ ಸಾಹಿತ್ಯ ಸ್ಪರ್ಧೆ 2024 : ಸಣ್ಣ ಕಥೆ ಮತ್ತು ಲೇಖನಗಳ ಸ್ಪರ್ಧೆ

Mumbai News Desk

ಸೆ.7 ರಂದು ಜಯ ಸಿ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು ವತಿಯಿಂದ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ಐಕಳ ಹರೀಶ್ ಶೆಟ್ಟಿ ಅವರಿಗೆ ‘ಶಿವಗಿರಿ ಸಮ್ಮಾನ್ ಪ್ರಶಸ್ತಿ’ ಪ್ರಧಾನ ಸಮಾರಂಭ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ(ರಿ) ಮುಂಬಯಿ : ಫೆ. 16 ರಂದು “ಅರಸಿನ ಕುಂಕುಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ”

Mumbai News Desk

ಸೆ.29 ರಂದು ಕೊಲಕಾಡಿ ಶಾಲಾ ಹಳೆಯ ವಿದ್ಯಾರ್ಥಿಗಳ ಸಂಘದ ವಿಶೇಷ ಸಭೆ: ಶಾರದಾ ಪೂಜಾ ಮಹೋತ್ಸವ

Mumbai News Desk

ಮದರ್ ಇಂಡಿಯಾ ಫ್ರೀ ನೈಟ್ ಹೈಸ್ಕೂಲ್ ನ 19ನೇ ಈಸ್ಟ್ ಬಾಂಬೆ ಸ್ಕೌಟ್ ಗ್ರೂಪ್ ವತಿಯಿಂದ ಸೆ. 14, 15ರಂದು ಗುರುವಂದನೆ ಮತ್ತು ತವರೂರು ಕಾಣಿಕೆ ಕಾರ್ಯಕ್ರಮ

Mumbai News Desk