April 1, 2025
ಸುದ್ದಿ

ರಂಗ ನಟ, ಕಲಾ ಪೋಷಕ, ಸಂಘಟಕ ಸದಾಶಿವ ಡಿ ತುಂಬೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ತಶಸ್ತಿ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ 56 ಸಾಧಕರನ್ನು ಹಾಗೂ 20 ಸಂಸ್ಥೆಗಳನ್ನು ಆಯ್ಕೆಮಾಡಲಾಗಿದೆ.
ಬಂಟ್ವಾಳ ತಾಲೂಕಿನ ತುಂಬೆಯ ರಂಗ ಕಲಾವಿಧ, ಕಲಾ ಪೋಷಕ, ಸಾಮಾಜಿಕ, ಧಾರ್ಮಿಕ ಮುಂದಾಳು ಸದಾಶಿವ ತುಂಬೆ ಇವರಿಗೆ 2024-25ರ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.


ಸದಾಶಿವ ಅವರು ಇಂಚರ ಕಲಾವಿದರು ತುಂಬೆ ಎಂಬ ನಾಟಕ ತಂಡವನ್ನು ಕಟ್ಟಿ, ಅ ಮೂಲಕ ಕಲಾ ಪ್ರತಿಭೆ ಗುರುತಿಸಿ, ಕಲಾವಿದರನ್ನು ಬೆಳೆಸುವ ಹಾಗೂ ಕಲಾ ತಂಡಗಳನ್ನು ಪೋಷಿಸುವ ಕಾರ್ಯ ಮಾಡುತ್ತಿರುವರು.ಸದಾಶಿವ ಅವರು ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿಯೂ ಸಕ್ರಿಯರಾಗಿ ಸೇವೆಗೈಯುತ್ತಿರುವರು.


ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪಡೆದ ಸದಾಶಿವ ತುಂಬೆ ಅವರಿಗೆ ಮುಂಬಯಿಯ ಉದ್ಯಮಿ, ಮುಂಬಯಿ ನ್ಯೂಸ್ ನ ನಿರ್ದೇಶಕರಾದ ಕುಮಾರ್ ಎನ್ ಬಂಗೇರ ಅಭಿನಂದನೆ ಸಲ್ಲಿಸಿದ್ದಾರೆ.

.

Related posts

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ ನೇತಾರ ಮನೋಹರ್ ಜೋಷಿ ವಿಧಿವಶ

Mumbai News Desk

ಡಾ. ಭರತ್ ಕುಮಾರ್ ಪೊಲಿಪು ಅವರಿಗೆ ಮಾತೃ ವಿಯೋಗ.

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ ಮುಂಬಯಿ (ಮುಂಡ್ಕೂರು) 16ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Mumbai News Desk

ನ್ಯಾಯವಾದಿ ರಾಘವ ಎಂ. ನೋಟರಿ ಪಬ್ಲಿಕ ಆಗಿ ನೇಮಕ

Mumbai News Desk

ಮೈಸೂರು ದಸರಾ -2023 ರ  ಪ್ರಧಾನ ಕವಿಗೋಷ್ಟಿಯಲ್ಲಿ ಶ್ರೀನಿವಾಸ ಜೋಕಟ್ಟೆ ಕವನ ವಾಚನ

Mumbai News Desk

ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ), ಕೆ.ಎಸ್.ರಾವ್ ನಗರ ಮೂಲ್ಕಿ ಇದರ ಮಾಜಿ ಅಧ್ಯಕ್ಷರ ಧರ್ಮಪತ್ನಿ ಶ್ರೀ ಕುಸುಮ ಆರ್ ಸುವರ್ಣ ನಿಧನ

Mumbai News Desk