32 C
Mumbai
April 24, 2026
Mumbai News Kannada
ಸುದ್ದಿ

ರಂಗ ನಟ, ಕಲಾ ಪೋಷಕ, ಸಂಘಟಕ ಸದಾಶಿವ ಡಿ ತುಂಬೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ತಶಸ್ತಿ





ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ 56 ಸಾಧಕರನ್ನು ಹಾಗೂ 20 ಸಂಸ್ಥೆಗಳನ್ನು ಆಯ್ಕೆಮಾಡಲಾಗಿದೆ.
ಬಂಟ್ವಾಳ ತಾಲೂಕಿನ ತುಂಬೆಯ ರಂಗ ಕಲಾವಿಧ, ಕಲಾ ಪೋಷಕ, ಸಾಮಾಜಿಕ, ಧಾರ್ಮಿಕ ಮುಂದಾಳು ಸದಾಶಿವ ತುಂಬೆ ಇವರಿಗೆ 2024-25ರ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.


ಸದಾಶಿವ ಅವರು ಇಂಚರ ಕಲಾವಿದರು ತುಂಬೆ ಎಂಬ ನಾಟಕ ತಂಡವನ್ನು ಕಟ್ಟಿ, ಅ ಮೂಲಕ ಕಲಾ ಪ್ರತಿಭೆ ಗುರುತಿಸಿ, ಕಲಾವಿದರನ್ನು ಬೆಳೆಸುವ ಹಾಗೂ ಕಲಾ ತಂಡಗಳನ್ನು ಪೋಷಿಸುವ ಕಾರ್ಯ ಮಾಡುತ್ತಿರುವರು.ಸದಾಶಿವ ಅವರು ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿಯೂ ಸಕ್ರಿಯರಾಗಿ ಸೇವೆಗೈಯುತ್ತಿರುವರು.


ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪಡೆದ ಸದಾಶಿವ ತುಂಬೆ ಅವರಿಗೆ ಮುಂಬಯಿಯ ಉದ್ಯಮಿ, ಮುಂಬಯಿ ನ್ಯೂಸ್ ನ ನಿರ್ದೇಶಕರಾದ ಕುಮಾರ್ ಎನ್ ಬಂಗೇರ ಅಭಿನಂದನೆ ಸಲ್ಲಿಸಿದ್ದಾರೆ.

.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟ ವತಿಯಿಂದ ಪ್ರತಿಷ್ಠ ತ  ಹೋಟೆಲ್ ಉದ್ಯಮಿ ಶಿವಚಂದ್ರ ಶೆಟ್ಟಿ ದಂಪತಿಗಳಿಗೆ ಸನ್ಮಾನ

Mumbai News Desk

ಡೊಂಬಿವಲಿ – ವೆಂಕಟೇಶ್ ಕೆ. ಕೋಟ್ಯಾನ್ ನಿಧನ.

Mumbai News Desk

ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರಿಗೆ ಮಾತೃ ವಿಯೋಗ

Mumbai News Desk

ಬೀದಿ ನಾಯಿಗಳಿಗೆ ಸಾರ್ವಜನಿಕ ಸ್ಥಳಗಳಲ್ಲಿ ಆಹಾರ ವಿತರಣೆಗೆ ಸುಪ್ರೀಂ ಕೋರ್ಟ್ ನಿಷೇಧ

Mumbai News Desk

ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

Mumbai News Desk

ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ಗೆ ಹೊಸ ರೂಲ್ಸ್: ಜುಲೈ 1ರಿಂದ ಆಧಾರ್ ಲಿಂಕ್ ಕಡ್ಡಾಯ

Mumbai News Desk