September 6, 2026
Mumbai News Kannada
ಸುದ್ದಿ

ರಂಗ ನಟ, ಕಲಾ ಪೋಷಕ, ಸಂಘಟಕ ಸದಾಶಿವ ಡಿ ತುಂಬೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ತಶಸ್ತಿ





ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ 56 ಸಾಧಕರನ್ನು ಹಾಗೂ 20 ಸಂಸ್ಥೆಗಳನ್ನು ಆಯ್ಕೆಮಾಡಲಾಗಿದೆ.
ಬಂಟ್ವಾಳ ತಾಲೂಕಿನ ತುಂಬೆಯ ರಂಗ ಕಲಾವಿಧ, ಕಲಾ ಪೋಷಕ, ಸಾಮಾಜಿಕ, ಧಾರ್ಮಿಕ ಮುಂದಾಳು ಸದಾಶಿವ ತುಂಬೆ ಇವರಿಗೆ 2024-25ರ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.


ಸದಾಶಿವ ಅವರು ಇಂಚರ ಕಲಾವಿದರು ತುಂಬೆ ಎಂಬ ನಾಟಕ ತಂಡವನ್ನು ಕಟ್ಟಿ, ಅ ಮೂಲಕ ಕಲಾ ಪ್ರತಿಭೆ ಗುರುತಿಸಿ, ಕಲಾವಿದರನ್ನು ಬೆಳೆಸುವ ಹಾಗೂ ಕಲಾ ತಂಡಗಳನ್ನು ಪೋಷಿಸುವ ಕಾರ್ಯ ಮಾಡುತ್ತಿರುವರು.ಸದಾಶಿವ ಅವರು ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿಯೂ ಸಕ್ರಿಯರಾಗಿ ಸೇವೆಗೈಯುತ್ತಿರುವರು.


ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪಡೆದ ಸದಾಶಿವ ತುಂಬೆ ಅವರಿಗೆ ಮುಂಬಯಿಯ ಉದ್ಯಮಿ, ಮುಂಬಯಿ ನ್ಯೂಸ್ ನ ನಿರ್ದೇಶಕರಾದ ಕುಮಾರ್ ಎನ್ ಬಂಗೇರ ಅಭಿನಂದನೆ ಸಲ್ಲಿಸಿದ್ದಾರೆ.

.



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (04/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನವಿಶ್ವ ಸುದ್ದಿ :

Mumbai News Desk

ಸಂಗೀತ ಲೋಕದ ಧ್ರುವತಾರೆ ಆಶಾ ಭೋಂಸ್ಲೆ ಇನ್ನಿಲ್ಲ: ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ

Mumbai News Desk

ಶೇಕಡಾವಾರು ಅಂಕಗಳಿಗಿಂತ ಮಗುವಿನ ನಗುವೇ ಮೇಲು: ಶೈಕ್ಷಣಿಕ ಒತ್ತಡದ ಜಗತ್ತಿಗೆ ಮುಂಬೈ ಕುಟುಂಬದ ಮಾನವೀಯ ಸಂದೇಶ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಭಾಭವನ ನಿರ್ಮಾಣಕ್ಕೆ ಸಹಕಾರ ರತ್ನ ಡಾ.ಎಂ. ಎನ್. ರಾಜೇಂದ್ರ ಕುಮಾರ್ ಸಹಕಾರ

Mumbai News Desk

ವಿಲೇಪಾರ್ಲೆ : ಕೆಡವಲಾದ ಜೈನ ಮಂದಿರದ ಪಕ್ಕದ ಹೋಟೆಲ್ ಗೆ ಬಿಎಂಸಿ(BMC)ಯಿಂದ ನೋಟಿಸ್ ಜಾರಿ

Mumbai News Desk

ಬೊಯಿಸರ್ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಶ್ರೀ ದೇವೀ ಜಪಪಾರಾಯಣ ಸಂಪನ್ನ

Mumbai News Desk