July 22, 2026
Mumbai News Kannada
ಪ್ರಕಟಣೆ

ಡೊಂಬಿವಲಿ, ಠಾಕೂರ್ಲಿ, ಕೋಪರ್ ಪರಿಸರದ ತುಳು-ಕನ್ನಡಿಗರ ಸ್ನೇಹ ಸಮ್ಮಿಲನ.







ತುಳು-ಕನ್ನಡಿಗರನ್ನು ಒಂದೆ ವೇದಿಕೆಯಲ್ಲಿ ಒಗ್ಗೂಡಿಸಬೇಕೆಂಬ ಉದ್ದೇಶದಿಂದ ಇದೇ ಬರುವ ತಾ.10.11.2024 ರಂದು ಸಾಯಂಕಾಲ 5 ಗಂಟೆಯಿಂದ ಡೊಂಬಿವಲಿ ಪೂರ್ವದ ಶಿವಂ ಸಭಾಗ್ರಹದಲ್ಲಿ ತುಳು-ಕನ್ನಡಿಗರ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ. ಅಂದು ಸಂಜೆ 5 ಗಂಟೆಯಿಂದ ತುಳು-ಕನ್ನಡಿಗರ ಸಹಭಾಗಿತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದ್ದು ಕಾರ್ಯಕ್ರಮದ ನಂತರ ಸಹಬೋಜನ ವ್ಯವಸ್ಥೆಯನ್ನು ಅಯೋಜಿಸಲಾಗಿದೆ. ಈ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಬಿ.ಜೆ.ಪಿ.ದಕ್ಷಿಣ ಭಾರತೀಯ ಘಟಕ, ಡೊಂಬಿವಲಿಯ ಕಾರ್ಯಾದ್ಯಕ್ಷರಾದ ರತನ್ ಪೂಜಾರಿ ವಿನಂತಿಸಿದ್ದಾರೆ.

.

.

.

.

.



Related posts

ಮಾಲಾಡ್ ಶ್ರೀ ವರ ಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ವಿಭಾಗ, ಪೆ 18ರಂದು   ಅರಶಿನ ಕುಂಕುಮ

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಜುಲೈ 16ರಿಂದ “ಕುಮಾರವ್ಯಾಸ ಭಾರತ”, ಕಥಾ ವಾಚನ.

Mumbai News Desk

ಶ್ರೀ ಮಹಾವಿಷ್ಣು ಮಂದಿರ: ಜುಲೈ -27 ರಂದು 48 ನೇ ವಾರ್ಷಿಕ ಮಹಾಸಭೆ.

Mumbai News Desk

ಸೆ.7 ರಂದು ಜಯ ಸಿ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು ವತಿಯಿಂದ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ಐಕಳ ಹರೀಶ್ ಶೆಟ್ಟಿ ಅವರಿಗೆ ‘ಶಿವಗಿರಿ ಸಮ್ಮಾನ್ ಪ್ರಶಸ್ತಿ’ ಪ್ರಧಾನ ಸಮಾರಂಭ

Mumbai News Desk

ಮೂಲ ಸಿರಿ ಕುಮಾರ ಶ್ರೀ ಬ್ರಹ್ಮಲಿಂಗೇಶ್ವರ ಆದಿ ಆಲಡೆ, ಪಾಂಗಾಳ, ವಾರ್ಷಿಕ ಪಾಂಗಾಳ ಆಯನ ಸಿರಿಜಾತ್ರೆ

Mumbai News Desk

ಡೊಂಬಿವಲಿ: “ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಆಶ್ರಯದಲ್ಲಿ ಜ. 3ರಂದು ಶ್ರೀ ಶನೀಶ್ವರ ಮಹಾಪೂಜೆ ಹಾಗೂ ಸತ್ಯನಾರಾಯಣ ಪೂಜೆ

Mumbai News Desk