30 C
Mumbai
April 24, 2026
Mumbai News Kannada
ಪ್ರಕಟಣೆ

ವರ್ಲಿ    ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್, ನ. 16 ರಂದು ಮಾಲೆ ಧಾರಣೆ , ಶಿಬಿರದಲ್ಲಿ ಅನ್ನದಾನ, ಪೂಜಾ ಕಾರ್ಯಗಳು ಪ್ರಾರಂಭ 





 

     ಮುಂಬಯಿ ನ 12.  ವರ್ಲಿ  ಮಧುಸೂದನ್ ಮಿಲ್ ಕಂಪೌಂಡಿನಲ್ಲಿರುವ  ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ಆಡಳಿತದಲ್ಲಿರುವ ಸಿದ್ದೇಶ್ವರ ದೇವಸ್ಥಾನ (ಅಪ್ಪಾಜಿ ಬೀಡು) ದೇವಸ್ಥಾನದಲ್ಲಿ
ನ.16 ರಂದು ಮಾಲೆ ಧಾರಣೆ , ಶಿಬಿರದಲ್ಲಿ ಅನ್ನದಾನ, ಪೂಜಾ ಕಾರ್ಯಗಳು ಪ್ರಾರಂಭ ವಾಗಲಿದೆ,

ಪ್ರಾತಃಕಾಲದಲ್ಲಿ  ಅಪ್ಪಾಜಿ ಬೀಡುವಿನಲ್ಲಿ   ಗಣಹೋಮ ಹಾಗೂ ಕಲಿಯುಗ ವರದ ಶ್ರೀ ಅಯ್ಯಪ್ಪ ಸ್ವಾಮಿಯ ಮಣಿ ಮಾಲೆ ಧಾರಣೆ ಕಾರ್ಯಕ್ರಮದೊಂದಿಗೆ ಶಿಬಿರದ ಉದ್ಘಾಟನೆ ಆಗಲಿದೆ. 

ಶಿಬಿರ ಉದ್ಘಾಟನೆಗೊಂಡ ಬಳಿಕ,ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆಗೆ ಮಾಲೆಧಾರಣೆ ಮಾಡಿದ ಸ್ವಾಮಿಗಳ ಶರಣುಘೋಶದೊಂದಿಗೆ ಶ್ರೀ ಗುರುಸ್ವಾಮಿಗಳ ನೇತೃತ್ವದಲ್ಲಿ  ಶ್ರೀ ಅಯ್ಯಪ್ಪ ಸ್ವಾಮಿಯ ಪೂಜೆಯು ಜರಗಲಿದೆ.

ಅದೇ ರೀತಿ, ತಾ.16.11.2024ನೇ ಶನಿವಾರದಿಂದ ಮೊದಲ್ಗೊಂಡು ಇರುಮುಡಿ ಕಟ್ಟುವ ತನಕ,ಪ್ರತೀ ಶನಿವಾರದಂದು ಶ್ರೀ ಅಯ್ಯಪ್ಪ ಸ್ವಾಮಿಗೆ ಅತೀ ಪ್ರಿಯವಾದ ಸಾರ್ವಜನಿಕ  ಪಡಿಪೂಜೆಯು  ವಿಜೃಂಭಣೆಯಿಂದ ಜರಗಲಿರುವುದು.*

    ಅಪ್ಪಾಜಿ ಬೀಡಿನಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಸನ್ನಿಧಾನಕ್ಕೆ ಮಾಲಾ ಧಾರಣೆ ಮಾಡಿ ಯಾತ್ರೆ ಮಾಡುವವರು ಪದ್ಮನಾಭ ಎಸ್ ಶೆಟ್ಟಿ 98191 03377 ಪ್ರವೀಣ್ ಕುಮಾರ್ ಶೆಟ್ಟಿ ಕುರ್ಕಾಲ್. 9892292449.ಇವರನ್ನು ಸಂಪರ್ಕಿಸಲು ಬಹುದು, ಎಂದು ಫೌಂಡೇಶನ್ ನ ಸಂಸ್ಥಾಪಕ ರಮೇಶ್ ಗುರುಸ್ವಾಮಿ* ಅಧ್ಯಕ್ಷರಾದ ಪದ್ಮನಾಭ.ಎಸ್.  ಶೆಟ್ಟಿ,ಆಡಳಿತ ವಿಶ್ವಸ್ಥರು ಶ್ರೀಮತಿ ಶಾಂಭವಿ ರಮೇಶ್ ಶೆಟ್ಟಿ, , ,  ಹಾಗೂ ಮಹಿಳಾ ವಿಭಾಗ ಕಾರ್ಯಾಧ್ಯಕ್ಷೆ ಶ್ರೀಮತಿ ಕವಿತಾ  ಶೆಟ್ಟಿ ಮತ್ತಿತರ ಪದಾಧಿಕಾರಿಗಳು ಟ್ರಸ್ಟಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಜೂ. 29, ಬಂಟರ ಸಂಘ ಮುಂಬಯಿ: ಡೊಂಬಿವಲಿ ಪ್ರಾದೇಶಿಕ ಸಮಿತಿಯ ಯುವ ವಿಭಾಗದ ಅಶ್ರಯದಲ್ಲಿ ರಕ್ತದಾನ ಹಾಗೂ ವೈದ್ಯಕೀಯ ಶಿಬಿರ

Mumbai News Desk

 ವರ್ಲಿ :ಅಪ್ಪಾಜಿ ಬೀಡು ಫೌಂಡೇಶನ್  ಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ವಿಭಾಗ ಜು 28:ಆಟಿದ ಕೂಟ.

Mumbai News Desk

ಮುಂಬಯಿ ಬಂಟರ ಸಂಘ ವಸಯಿ ದಹಣು ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ,

Mumbai News Desk

ಅ 11: ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ವತಿಯಿಂದ ಆಟಿದ ಸೊಗಸ್ ಕಾರ್ಯಕ್ರಮ

Mumbai News Desk

ಆಗಸ್ಟ್ 9 ರಂದು ಶ್ರೀ ಜಗದಂಬ ಮಂದಿರ(ರಿ), ದಲ್ಲಿ ನಾಗರ ಪಂಚಮಿ ಉತ್ಸವ

Mumbai News Desk

ಬಂಟರ ಸಂಘ ಮುಂಬಯಿ. ಗುರುಪೂರ್ಣಿಮೆ ಗೆ ಶ್ರೀ ಮಹಾವಿಷ್ಣು ಭಜನಾ ತಂಡ ಶುಭಾರಂಭ.

Mumbai News Desk