30.9 C
Mumbai
June 8, 2026
Mumbai News Kannada
ಸುದ್ದಿ

ಜೋಡು ಜೀಟಿಗೆ” ಪೌರಾಣಿಕ ನಾಟಕದ ಪ್ರಥಮ ಪ್ರದರ್ಶನ, ನಾಟಕದ ಮೂಲಕ ಧರ್ಮ ಜಾಗೃತಿಗೊಳ್ಳಲಿ :, ಐಕಳ ಹರೀಶ್ ಶೆಟ್ಟಿ





ಮಂಗಳೂರು ನ 21. ಸಾಯಿಶಕ್ತಿ ಕಲಾ ಬಳಗದ ವತಿಯಿಂದ ಮಂಗಳೂರಿನ ಪುರಭವನದಲ್ಲಿ *”ಜೋಡು ಜೀಟಿಗೆ” ಪೌರಾಣಿಕ ಕಥಾಭಾಗದ ಪ್ರಥಮ ಪ್ರದರ್ಶನದ ಉದ್ಘಾಟನೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಐಕಳ ಹರೀಶ್ ಶೆಟ್ಟಿ ಅವರು
ಪೌರಾಣಿಕ ನಾಟಕಗಳಿಂದಾಗಿ ಕಲಾಭಿಮಾನಿಗಳು ಧರ್ಮದ ಜಾಗೃತಿಯಲ್ಲಿ ನಡೆಯಲು ಸಾಧ್ಯವಾಗಲಿ. ನಾಟಕ ಕಲಾಪ್ರೇಕ್ಷಕರ ಮನಸ್ಸನ್ನು ಗೆಲ್ಲುವಂತಾಗಲಿ. ನಿರಂತರ ಪ್ರದರ್ಶನಗೊಂಡು ಕಲಾವಿದರಿಗೆ ಹೆಚ್ಚು ಅವಕಾಶ ಲಭಿಸುವಂಥಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಐಕಳ ಹರೀಶ್ ಶೆಟ್ಟಿ ಹಾಗೂ ಚಂದ್ರಿಕಾ ಐಕಳ ಹರೀಶ್ ಶೆಟ್ಟಿ ದಂಪತಿಯನ್ನು ಸನ್ಮಾನಿಸಲಾಯಿತು.*
ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಶಿರಿಡಿ ಸಾಯಿಬಾಬಾ ಮಂದಿರದ ಟ್ರಸ್ಟಿ ಬಿಪಿನ್ ದಾಸ್ ಖೋಲೆ, ಹರೀಶ್ ಆರಿಕೋಡಿ, ಜೆ. ಆರ್. ಲೋಬೊ, ವಿಶ್ವಾಸ್ ದಾಸ್, ಲಾವಣ್ಯ ವಿಶ್ವಾಸ್ ದಾಸ್, ಕವಿತಾ ಐವನ್ ಡಿಸೋಜ, ಮಲ್ಲಿಕಾ ಪಕ್ಕಳ, ಕರ್ನೂರು ಮೋಹನ್ ರೈ, ದಿನೇಶ್ ರಾವ್ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಉದ್ಘಾಟನೆ ಬಳಿಕ ಲಾವಣ್ಯ ವಿಶ್ವಾಸ್ ದಾಸ್ ನಿರ್ಮಾಣದ,ಕೀರ್ತನ್ ಭಂಡಾರಿ, ಕುಳಾಯಿ ರಚಿಸಿರುವ,ಬಿ.ಎಸ್.ಕಾರಂತ್ ಇಂಚರ ಇವರು ಸಂಗೀತ ನಿರ್ದೇಶನದ,ಗೌರವ್ ಶೆಟ್ಟಿಗಾರ್ ಮಠದಕಣಿ ನಿರ್ವಹಣೆಯ,ಸಾಯಿಶಕ್ತಿ ಕಲಾ ಬಳಗದ ಕಲಾವಿದರು ಅಭಿನಯಿಸಿದ ಜೋಡು ಜೀಟಿಗೆ” ಪೌರಾಣಿಕ ನಾಟಕದ
ಪ್ರಥಮ ಪ್ರದರ್ಶನ ನಡೆಯಿತು,



Related posts

ನಗರದ ಪ್ರಸಿದ್ಧ ಹೃದ್ರೋಗ ತಜ್ಞ ಡಾ. ಸದಾನಂದ ಶೆಟ್ಟಿ ಅವರಿಗೆ ಬೆಸ್ಟ್ ಡಾಕ್ಟರ್ ಆಫ್ ಮುಂಬೈ 2025 ಪುರಸ್ಕಾರ.

Mumbai News Desk

ಕನ್ನಡ ಸಂಘ ಬಹರೈನ್‌ಗೆ ಒಂದು ಕೋಟಿ ರೂಪಾಯಿಗಳ ಅನುದಾನ – ಮುಖ್ಯಮಂತ್ರಿಗಳ ಅನುಮೋದನೆ

Mumbai News Desk

ಇಂದು ಭಾರತ್ ಬಂದ್ : ದೇಶಾದ್ಯಂತ ವ್ಯಾಪಕ ಪ್ರತಿಭಟನೆ! ಏನೇನಿರುತ್ತೆ, ಏನಿರಲ್ಲ?: ಇಲ್ಲಿದೆ ಸಂಪೂರ್ಣ ಮಾಹಿತಿ

Mumbai News Desk

ಪುತ್ತಿಗೆ ಶ್ರೀಪಾದಂಗಳವರಿಂದ ಡಾ| ರಾಮದಾಸ ಉಪಾಧ್ಯಾಯರಿಗೆ ಗೌರವಾರ್ಪಣೆ,

Mumbai News Desk

ಧಾರ್ಮಿಕ ಕ್ಷೇತ್ರಗಳ ಬಗ್ಗೆ ಸ್ಥಾಪಿತ ಹಿತಾ ಶಕ್ತಿಗಳ ಅಪಪ್ರಚಾರ ಮೂಲಕ ಭಕ್ತಾಭಿಮಾನಿಗಳ ದಿಕ್ಕು ತಪ್ಪಿಸುವುದು ಸನಾತನ ಧರ್ಮಕ್ಕೆ ಮಾರಕ – ತೋನ್ಸೆ ಜಯಕೃಷ್ಣ ಎ. ಶೆಟ್ಟಿ.

Mumbai News Desk

ರಂಗ ಸುದರ್ಶನ (ರಿ) ಸಸಿಹಿತ್ಲು ಇವರಿಂದ, ದೈವ ನಡೆ -ಚಿಂತನ ಮಂಥನ, ರಂಗ ಸ್ನೇಹ ಸಂಗಮ – ಡಾ.ಸುರೇಂದ್ರ ಕುಮಾರ್ ಹೆಗ್ಡೆ “ರಂಗ ಭೀಷ್ಮ” ಬಿರುದು ಪ್ರಧಾನ

Mumbai News Desk