September 6, 2026
Mumbai News Kannada
ಪ್ರಕಟಣೆ

ನವೆಂಬರ್ 24. ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿ ಅಂಧೇರಿ ಪಶ್ಚಿಮ : 36ನೇ ವಾರ್ಷಿಕ ಮಹಾಪೂಜೆ ಮತ್ತು ಭಜನಾ ಮಂಗಳೋತ್ಸವ





ಅಂಧೇರಿ ಪಶ್ಚಿಮ ವೀರ ದೇಸಾಯಿ ರೋಡ್, ಶ್ರೀ ಮಹಾಲಕ್ಷ್ಮೀ ಕಾಲನಿಯ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿ ಅಂಧೇರಿ ಇದರ 36ನೇ ಮಹಾಪೂಜೆ ಮತ್ತು ಭಜನಾ ಮಂಗಳೋತ್ಸವವು ತಾ 23.11.2024 ಮತ್ತು 24.11.24ನೇ ಶನಿವಾರ ಮತ್ತು ಆದಿತ್ಯವಾರದಂದು ವಿಜೃಂಭಣೆಯಿಂದ ಜರಗಲಿರುವುದು.
ಕಾರ್ಯಕ್ರಮ :
23.11.24 ಶನಿವಾರ ಬೆಳಿಗ್ಗೆ ಗಂಟೆ 7.00ಕ್ಕೆ ಗಣಹೋಮ, 8.30 ಕ್ಕೆ ಪ್ರಸಾದ ವಿತರಣೆ
24.11.24 ನೇ ಆದಿತ್ಯವಾರ ಬೆಳ್ಳಿಗ್ಗೆ 6.30 ಗಂಟೆಗೆ ಕಳಶಾರೋಹಣ ಮತ್ತು ದೀಪ ಪ್ರಜ್ವಲನೆ ,ಬೆಳಿಗ್ಗೆ 7 ರಿಂದ 8.00 ರ ತನಕ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಯವರಿಂದ ಭಜನೆ,
8.00 ರಿಂದ ಸಂಜೆ 4.00 ರ ತನಕ ಆಮಂತ್ರಿತ ಭಜನಾ ಮಂಡಳಿಯವರಿಂದ ಭಜನೆ,
4.00 ರಿಂದ 6.00 ರ ತನಕ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಯವರಿಂದ ಭಜನೆ, ಸಂಜೆ 6.30ಕ್ಕೆ ಮಹಾ ಮಂಗಳಾರತಿ ಮತ್ತು ಪ್ರಸಾದ ವಿತರಣೆ.
ಆದಿತ್ಯವಾರ ಮಧ್ಯಾಹ್ನ 12.00ರಿಂದ 2.30 ರ ತನಕ ಸಾರ್ವಜನಿಕ ಅನ್ನಸಂತರ್ಪಣೆ.

ಭಾಗವಹಿಸುವ ಭಜನಾ ಮಂಡಳಿಗಳು :
ಶ್ರೀ ಮದ್ಭರತ ಮಂಡಳಿ ಮತ್ತು ಪೌರಾಣಿಕ ವಾಚಕ ಸಮಿತಿ ಅಂಧೇರಿ , ಶ್ರೀ ಮಹಿಷರ್ದಿನಿ ದೇವಸ್ಥಾನ ಬೋರಿವಿಲಿ, ಶ್ರೀ ಮಹಾವಿಷ್ಣು ಮುಂಬ್ರಾ ಮಿತ್ರ ಭಜನಾ ಮಂಡಳಿ ಡೊಂಬಿವಿಲಿ, ಶ್ರೀ ಅಯ್ಯಪ್ಪ ಸೇವಾ ಸಮಿತಿ ಫೋರ್ಟ್ ಮುಂಬಾಯಿ, ಶ್ರೀ ಜೈ ಗುರುದೇವ ಮಕ್ಕಳ ಭಜನಾ ಮಂಡಳಿ ನವಿಮುಂಬಯಿ, ಶ್ರೀ ಲಕ್ಷ್ಮೀನಾರಾಯಣ ಭಜನಾ ಸಮಿತಿ ಮಿರಾರೋಡ್, ಶ್ರೀ ದತ್ತಾತ್ರೇಯ ಮಿತ್ರ ಭಜನಾ ಮಂಡಳಿ ಅಸಲ್ಪ, ಶ್ರೀ ಶನೀಶ್ವರ ದೇವಸ್ಥಾನ ನೆರುಲ್.

ಭಕ್ತಾದಿಗಳು ತಮ್ಮ ಬಂಧು ಬಾಂಧವರು ಹಾಗೂ ಇಷ್ಟ ಮಿತ್ರರೊಂದಿಗೆ ಚಿತೈಸಿ ಶ್ರೀ ಮಹಾಲಕ್ಷ್ಮೀ ದೇವಿಯ ತೀರ್ಥ ಪ್ರಸಾದವನ್ನು ಸ್ವೀಕರಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಯ ಸರ್ವ ಸದಸ್ಯರ ಪರವಾಗಿ ಮಂಡಳಿಯ ಟ್ರಸ್ಟಿಗಳು ಮತ್ತು ಕಾರ್ಯಕಾರಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ನ. 19 ರಂದು ಕನ್ನಡ ಸಾಂಸ್ಕೃತಿಕ ಕೇಂದ್ರ ಕಲ್ಯಾಣ್ (ರಿ) – 21ನೇ ವಾರ್ಷಿಕೋತ್ಸವ.

Mumbai News Desk

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ ಪೂರ್ವ : ನ. 12ರಂದು ಕಾಲಭೈರವ ಜಯಂತೋತ್ಸವ

Mumbai News Desk

ಮಾ. 4ರಿಂದ 8ರ ತನಕ ; ಇತಿಹಾಸ ಪ್ರಸಿದ್ದ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

Mumbai News Desk

ಡೊಂಬಿವಲಿ: ಫೆ. 28ರಂದು ಶ್ರೀ ಪುರಂದರ ದಾಸರ ಆರಾಧನಾ ಮಹೋತ್ಸವ ಮತ್ತು ಭಜನಾ ಸ್ಪರ್ಧೆ

Mumbai News Desk

ಮದರ್ ಇಂಡಿಯಾ ಫ್ರೀ ನೈಟ್ ಹೈಸ್ಕೂಲ್ ನ 19ನೇ ಈಸ್ಟ್ ಬಾಂಬೆ ಸ್ಕೌಟ್ ಗ್ರೂಪ್ ವತಿಯಿಂದ ಸೆ. 14, 15ರಂದು ಗುರುವಂದನೆ ಮತ್ತು ತವರೂರು ಕಾಣಿಕೆ ಕಾರ್ಯಕ್ರಮ

Mumbai News Desk

ಸೆ.7 ರಂದು ಡೊಂಬಿವಲಿಯಲ್ಲಿ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಮಹೋತ್ಸವ: ಭಕ್ತಾದಿಗಳಿಗೆ ಹಾರ್ದಿಕ ಸ್ವಾಗತ

Mumbai News Desk