July 23, 2026
Mumbai News Kannada
ಪ್ರಕಟಣೆ

ತುಳು ಸಂಘ ಬೊರಿವಲಿ, ಡಿ. 8 ರಂದು ಸ್ನೇಹ ಮಿಲನ

ಮುಂಬಯಿ : ತುಳು ಸಂಘ ಬೊರಿವಲಿಯ ವಾರ್ಷಿಕ ಸ್ನೇಹ ಮಿಲನ ಕಾರ್ಯಕ್ರಮವು ಡಿ. 8 ರಂದು ರವಿವಾರ ಎಸ್ಟೆಲ್ಲಾ ರೆಸೋರ್ಟ್, ಗೋರಾಯಿ ಇಲ್ಲಿ ಸಂಘದ ಗೌರವ ಅಧ್ಯಕ್ಷರಾದ ಡಾ. ವಿರಾರ್ ಶಂಕರ್ ಶೆಟ್ಟಿ ಮತ್ತು ಸಂಘದ ಅಧ್ಯಕ್ಷರಾದ ಹರೀಶ್ ಮೈಂದನ್ ಇವರ ಮಾರ್ಗದರ್ಶನದಲ್ಲಿ ದಿನ ಪೂರ್ತಿ ನಡೆಯಲಿದೆ.
ಅಂದು ಸಂಘದ ಎಲ್ಲಾ ಹಿರಿ ಕಿರಿಯರಿಗೆ ವಿವಿಧ ಆಟೋಟ ಸ್ಪರ್ಧೆ ಹಾಗೂ ಇತರ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶೋಭಾ ಶೆಟ್ಟಿ ಇತರ ಪದಾಧಿಕಾರಿಗಳಾದ ತಿಲ್ಲೋತ್ತಮ ವೈದ್ಯ , ವಿಜಯಲಕ್ಷಿ ದೇವಾಡಿಗ, ಚಂದ್ರಹಾಸ ಬೆಳ್ಚಡ, ಪೂರ್ಣಿಮಾ ಪೂಜಾರಿ, ಲಕ್ಷ್ಮೀ ದೇವಾಡಿಗ, ವಸುಧಾ ಪೈ ಅಧವಾ ಮೊಬೈಲ್ ಕ್ರಮಾಂಕ 820699611/ 820699611 ಇವರನ್ನು ಡಿ. 1 ರ ಮೊದಲು ಸಂಪರ್ಕಿಸಬಹುದು ಎಂಬುದಾಗಿ ಸಂಘದ ಕಾರ್ಯಕಾರಿ ಸಮಿತಿಯ ಪರವಾಗಿ ಪ್ರಧಾನ ಕಾರ್ಯದರ್ಶಿ ಕೃಷ್ಣರಾಜ್ ಸುವರ್ಣ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Related posts

ಆ 18 ರಂದು ಪೂರ್ವದ ಮಲಾಡ್ ನ ಸ್ವಾಮಿ ನಾರಾಯಣ ಸಭಾಂಗಣದಲ್ಲಿ ಶ್ರೀ ವರ ಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ ನ ಸದಸ್ಯರಿಂದ ಯಕ್ಷಗಾನ ಶ್ರೀ ದೇವಿ ಮಹಾತ್ಮೆ 

Mumbai News Desk

ನವೆಂಬರ್ 24. ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿ ಅಂಧೇರಿ ಪಶ್ಚಿಮ : 36ನೇ ವಾರ್ಷಿಕ ಮಹಾಪೂಜೆ ಮತ್ತು ಭಜನಾ ಮಂಗಳೋತ್ಸವ

Mumbai News Desk

ಆದೂರು ಶ್ರೀ ಭಗವತಿ ಕ್ಷೇತ್ರದಲ್ಲಿ ಜ. 19 ರಿಂದ 24ರ ತನಕ 351 ವರ್ಷದ ಬಳಿಕ ಪೆರುಂಕಳಿಯಾಟ್ಟ ಮಹೋತ್ಸವ

Mumbai News Desk

ನ.18 ರಂದು ವಿಕ್ರೋಲಿ ಯಲ್ಲಿ “ಪುದರ್ ದಿದಾಂಡ್!!!!”

Mumbai News Desk

ಫೆ. 18 ರಂದು ನಕುಲ್ ನಿವಾಸ್ ಮತ್ತು ದ್ವಾರಕನಾಥ್ ನಿವಾಸ್ ಆಯಿರೆ ಗಾಂವ್, ಡೊಂಬಿವಲಿಯ 29 ನೇ ವಾರ್ಷಿಕ ಮಹಾಪೂಜೆ.

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ : ನ. 9ರಂದು ಚೈತನ್ಯ ಕಲಾವಿದರು ಬೈಲೂರು, ಇವರಿಂದ “ಅಷ್ಟೆಮಿ” ತುಳು ನಾಟಕ ಪ್ರದರ್ಶನ.

Mumbai News Desk