April 2, 2025
ಸುದ್ದಿ

ಕುಲಾಲ ಸಂಘ ಮುಂಬೈ  ಅಧ್ಯಕ್ಷರಾಗಿ ಮರು ಆಯ್ಕೆಗೊಂಡ   ರಘು ಮೂಲ್ಯ ಪಾದೆಬೆಟ್ಟು ಅವರಿಗೆ ಮಂಗಳೂರುನಲ್ಲಿ  ಗೌರವ,



ಕುಲಾಲ ಸಂಘ ಮುಂಬೈ ಇದರ ಅಧ್ಯಕ್ಷರಾಗಿ ಮರು ಆಯ್ಕೆಗೊಂಡ   ರಘು ಮೂಲ್ಯ ಪಾದೆಬೆಟ್ಟು ರವರನ್ನು. ಮಂಗಳೂರಿನ  ಕುಲಾಲ ಭವನ  ಮಂಗಳಾದೇವಿ ಕಚೇರಿಯಲ್ಲಿ ಮುಂಬಯಿ ಕುಲಾಲ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಶ್ರೀ ವೀರನಾರಾಯಣ ಸೇವಾ ಟ್ರಸ್ಟ್ ಅಧ್ಯಕ್ಷರಾದ,ಕುಲಾಲ ಪ್ರತಿಷ್ಠಾನ ಮಂಗಳೂರು ಇದರ ಟ್ರಸ್ಟಿ ಪ್ರೇಮಾನಂದ ಕುಲಾಲ್ ಮತ್ತು  ಶ್ರೀ ವೀರನಾರಾಯಣ ದೇವಸ್ಥಾನ 
ಮೊಕ್ತೇಸರರಾದ ಗಿರಿದರ್ ಜೆ ಮೂಲ್ಯ ಹೂ ಗುಚ್ಛ ನೀಡಿ ಗೌರವಿಸಿದರು.

ಈ ಸಂದರ್ಭ ಗೌರವ ಅಧ್ಯಕ್ಷ ದೇವದಾಸ್ ಕುಲಾಲ್, ಉಪಾಧ್ಯಕ್ಷ ಡಿ ಐ ಮೂಲ್ಯ,
ಕಾರ್ಯದರ್ಶಿ ಕರುಣಾಕರ  ಸಾಲಿಯನ್, ಕೋಶಧಿಕಾರಿ ಜಯ ಅಂಚನ್, ಜ್ಯೋತಿ  ಕ್ರೆಡಿಟ್ ಸೊಸೈಟಿಯ ಕಾರ್ಯಧ್ಯಕ್ಷ ಗಿರೀಶ್ ಬಿ‌ ಸಾಲಿಯಾನ್ ಮತ್ತಿತರru ಸದಸ್ಯರು ಉಪಸ್ಥಿರಿದ್ದರು.

Related posts

ಥೈಲ್ಯಾಂಡ್ ನಲ್ಲಿ ಅಂತರಾಷ್ಟ್ರೀಯ ಎಂಡ್ಯೂರೆನ್ಸ್ ಸ್ಕೇಟಿಂಗ್ ಚಾಂಪಿಯನ್‌ಶಿಪ್: ದಿವಿನಾ ಸಿ. ಕಣ್ಣಂಗಾರ್ ಹ್ಯಾಟ್ರಿಕ್ ಚಿನ್ನದ ಪದಕ.

Mumbai News Desk

ಮೂಡುಬಿದಿರೆ – ಸ್ವಾಮೀಸ್ ಸ್ಟ್ರೆಂಥ್ ಟ್ರೈನಿಂಗ್ ಮತ್ತು ಎಂ.ಜೆ. ಸ್ಟೆಪ್ ಅಪ್ ಡ್ಯಾನ್ಸ್ ಸ್ಟುಡಿಯೊದ ಆಯೋಜನೆಯಲ್ಲಿ ಮಿಸ್ಟರ್ ಆ್ಯಂಡ್ ಮಿಸ್ ಕರಾವಳಿ ಸ್ಪರ್ಧೆ : ಮಿಸ್ ಕ್ವೀನ್ ಕರಾವಳಿ 2025 ಆಗಿ ಪೂರ್ವಿ ಇ ಕುಲಾಲ್ ಆಯ್ಕೆ

Mumbai News Desk

ಜನಪ್ರಿಯ ಗಾಯಕ ಪಂಕಜ್ ಉಧಾಸ್ ಇನ್ನಿಲ್ಲ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಸಡಗರದ ದೀಪಾವಳಿ ಹಬ್ಬದ ಆಚರಣೆ

Mumbai News Desk

ಜನವಿಕಾಸ ಸಮಿತಿ ಪುನರೂರು ಇದರ ನೂತನ ಪದಾಧಿಕಾರಿಗಳ ಪದಗ್ರಹಣ

Mumbai News Desk

ಸಮಾಜ ಸೇವೆಯ ಕಾರ್ಯ ಸಾಧನೆಗೆ  ಸದಾನಂದ ಕಾರ್ಕಳ  ರವರಿಗೆ “ಕಾಯಕ ರತ್ನ ” ಪ್ರಶಸ್ತಿ.

Mumbai News Desk