30.9 C
Mumbai
June 8, 2026
Mumbai News Kannada
ಸುದ್ದಿ

ಕುಲಾಲ ಸಂಘ ಮುಂಬೈ  ಅಧ್ಯಕ್ಷರಾಗಿ ಮರು ಆಯ್ಕೆಗೊಂಡ   ರಘು ಮೂಲ್ಯ ಪಾದೆಬೆಟ್ಟು ಅವರಿಗೆ ಮಂಗಳೂರುನಲ್ಲಿ  ಗೌರವ,





ಕುಲಾಲ ಸಂಘ ಮುಂಬೈ ಇದರ ಅಧ್ಯಕ್ಷರಾಗಿ ಮರು ಆಯ್ಕೆಗೊಂಡ   ರಘು ಮೂಲ್ಯ ಪಾದೆಬೆಟ್ಟು ರವರನ್ನು. ಮಂಗಳೂರಿನ  ಕುಲಾಲ ಭವನ  ಮಂಗಳಾದೇವಿ ಕಚೇರಿಯಲ್ಲಿ ಮುಂಬಯಿ ಕುಲಾಲ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಶ್ರೀ ವೀರನಾರಾಯಣ ಸೇವಾ ಟ್ರಸ್ಟ್ ಅಧ್ಯಕ್ಷರಾದ,ಕುಲಾಲ ಪ್ರತಿಷ್ಠಾನ ಮಂಗಳೂರು ಇದರ ಟ್ರಸ್ಟಿ ಪ್ರೇಮಾನಂದ ಕುಲಾಲ್ ಮತ್ತು  ಶ್ರೀ ವೀರನಾರಾಯಣ ದೇವಸ್ಥಾನ 
ಮೊಕ್ತೇಸರರಾದ ಗಿರಿದರ್ ಜೆ ಮೂಲ್ಯ ಹೂ ಗುಚ್ಛ ನೀಡಿ ಗೌರವಿಸಿದರು.

ಈ ಸಂದರ್ಭ ಗೌರವ ಅಧ್ಯಕ್ಷ ದೇವದಾಸ್ ಕುಲಾಲ್, ಉಪಾಧ್ಯಕ್ಷ ಡಿ ಐ ಮೂಲ್ಯ,
ಕಾರ್ಯದರ್ಶಿ ಕರುಣಾಕರ  ಸಾಲಿಯನ್, ಕೋಶಧಿಕಾರಿ ಜಯ ಅಂಚನ್, ಜ್ಯೋತಿ  ಕ್ರೆಡಿಟ್ ಸೊಸೈಟಿಯ ಕಾರ್ಯಧ್ಯಕ್ಷ ಗಿರೀಶ್ ಬಿ‌ ಸಾಲಿಯಾನ್ ಮತ್ತಿತರru ಸದಸ್ಯರು ಉಪಸ್ಥಿರಿದ್ದರು.



Related posts

ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ

Mumbai News Desk

ದ್ವಿತೀಯ ಪಿಯುಸಿ ಫಲಿತಾಂಶ : ವಾಣಿಜ್ಯ ವಿಭಾಗದಲ್ಲಿ ಕುಮಾರಿ ಖುಷಿ ಲಕ್ಷ್ಮಣ್ ಕುಕ್ಯಾನ್ ಗೆ 91% ಅಂಕ.

Mumbai News Desk

ಥಾಣೆ  :ಜಯರಾಮ ಸಾಂತ ನಿಧನ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಮುನಿರಾಜ್ ಜೈನ್ ಮತ್ತು ದಿ. ನ್ಯಾ. ಸುಭಾಷ್ ಶೆಟ್ಟಿ ಯವರಿಗೆ ನುಡಿ ನಮನ.

Mumbai News Desk

ಉಡುಪಿಯ ಯೋಗಬಾಲೆ ತನುಶ್ರೀ ಪಿತ್ರೋಡಿ ಬೆಹರೈನ್ ನಲ್ಲಿ 10 ನೇ ವಿಶ್ವ ದಾಖಲೆ.

Mumbai News Desk

ಚಿತ್ರಾಪು: ವಿಠಲ ಬಂಗೇರ ನಿಧನ

Mumbai News Desk