September 6, 2026
Mumbai News Kannada
ಪ್ರಕಟಣೆ

ಡಿ.1ರಂದು ಕರ್ನಾಟಕ ಸಂಘ ಡೊಂಬಿವಲಿ : ಲಲಿತ ಕಲಾ ಹಾಗೂ ಮಹಿಳಾ ವಿಭಾಗದ ವತಿಯಿಂದ ನಾಡಹಬ್ಬ.





ಹೊರನಾಡ ಕನ್ನಡಿಗರ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಕರ್ನಾಟಕ ಸಂಘ ಡೊಂಬಿವಲಿಯ ಲಲಿತ ಕಲಾ ಹಾಗೂ ಮಹಿಳಾ ವಿಭಾಗದ ವತಿಯಿಂದ ನಾಡ ಹಬ್ಬ ಕಾರ್ಯಕ್ರಮ ಡಿ.1ರಂದು ಮಧ್ಯಾಹ್ನ 3-30 ರಿಂದ ಡೊಂಬಿವಲಿ ಪೂರ್ವದ ಎಂ ಆಯ್ ಡಿ ಸಿ ಪರಿಸರದ ಹೊಟೇಲ್ ಶಿವಂ ಸಭಾಗೃಹದಲ್ಲಿ ನಡೆಯಲಿದೆ.           

  ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಸುಕುಮಾರ ಎನ್ ಶೆಟ್ಟಿ ವಹಿಸಲಿದ್ದು, ಸಂಘದ ಕಾರ್ಯಾಧ್ಯಕ್ಷ ಡಾ ಇಂದ್ರಾಳಿ ದಿವಾಕರ ಶೆಟ್ಟಿ ಅವರು ನಾಡಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. 

ಕಾರ್ಯಕ್ರಮಕ್ಕೆ  ಮುಖ್ಯ ಅತಿಥಿಗಳಾಗಿ ಕನ್ನಡ ಕಲಾ ಕೇಂದ್ರ ಮುಂಬಯಿಯ ಅಧ್ಯಕ್ಷರಾದ  ಮಧುಸೂದನ ಟಿ.ಆರ್ ಹಾಗೂ ಕನ್ನಡ ಸಂಘ ಸಾಂತಾಕ್ರೂಜ್ ಮುಂಬಯಿಯ ಇದರ ಅಧ್ಯಕ್ಷೆ  ಸುಜಾತಾ ರಾಮಣ್ಣ ಶೆಟ್ಟಿ ಆಗಮಿಸಲಿದ್ದಾರೆ.                                                       

 ಇದೆ ಸಂದರ್ಭದಲ್ಲಿ ಸಂಘದ ಮಹಿಳಾ ವಿಭಾಗದ ವತಿಯಿಂದ ಕನ್ನಡ ನಾಡು ನುಡಿ ಹಾಗೂ ನಮ್ಮ ಸಂಸ್ಕೃತಿಯನ್ನು ಪರಿಚಯಿಸುವ ವೈವಿಧ್ಯಮಯ ನೃತ್ಯ ವೈಭವ ಕಾರ್ಯಕ್ರಮ ಜರುಗಲಿದ್ದು ಸರ್ವ ತುಳು- ಕನ್ನಡಿಗರು  ಈ ನಾಡ ಹಬ್ಬ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮ ವನ್ನು ಯಶಸ್ವಿ ಗೋಳಿಸಬೇಕೆಂದು ಸಂಘದ ಉಪಾಧ್ಯಕ್ಷರಾದ ಲೋಕನಾಥ ಎ ಶೆಟ್ಟಿ, ಉಪಕಾರ್ಯಾಧ್ಯಕ್ಷರಾದ ದೇವದಾಸ್ ಕುಲಾಲ್. ಗೌ.ಕಾರ್ಯದರ್ಶಿ ಪ್ರೋ.ಅಜೀತ ಉಮರಾಣಿ,  ಕೋಶಾಧಿಕಾರಿ ತಾರಾನಾಥ ಎಸ್ ಅಮೀನ್ ಜಿತೆ ಕಾರ್ಯದರ್ಶಿ ದಿನೇಶ್ ಕುಡ್ವ, ಜತೆ ಕೋಶಾಧಿಕಾರಿ  ವಿಮಲಾ ವಿ ಶೆಟ್ಟಿ.ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಆಶಾ ಎಲ್ ಶೆಟ್ಟಿ. ಉಪಕಾರ್ಯಾಧ್ಯಕ್ಷೆ ಯೋಗಿನಿ ಎಸ್ ಶೆಟ್ಟಿ, ಕಾರ್ಯದರ್ಶಿ ಮಧುರಿಕಾ ಬಂಗೆರಾ. ಲಲಿತಕಲಾ ವಿಭಾಗದ ಕಾರ್ಯಾಧ್ಯಕ್ಷೆ ಸುಷ್ಮಾ ಡಿ ಶೆಟ್ಟಿ, ಕಾರ್ಯದರ್ಶಿ ರಮೇಶ್ ಅಚ್ಚಣ್ಣ ಶೆಟ್ಟಿ ಹಾಗೂ ಸಂಘದ  ಕಾರ್ಯಕಾರಿ ಸಮುತಿಯ ಸರ್ವ ಸದಸ್ಯರು, ಮಹಿಳಾ ವಿಭಾಗ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.



Related posts

ಜೂ. 21 : ವಸಯಿ ಕರ್ನಾಟಕ ಸಂಘದ ವತಿಯಿಂದ ವಿಶ್ವ ಯೋಗ ದಿನಾಚರಣೆ

Mumbai News Desk

ಅ 11: ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ವತಿಯಿಂದ ಆಟಿದ ಸೊಗಸ್ ಕಾರ್ಯಕ್ರಮ

Mumbai News Desk

ಅ.10 ; ಮಲಾಡ್ ಶ್ರೀ ವರಮಹಾಲಕ್ಷ್ಮೀ  ಪೂಜಾ ಸಮಿತಿಯಿಂದ 16 ನೇ ವಾರ್ಷಿಕ  ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ, ಸಾಂಸ್ಕೃತಿಕ ವೈಭವ, ಯಕ್ಷಗಾನ ತಾಳಮದ್ದಳೆ, ಸನ್ಮಾನ.

Mumbai News Desk

ಡಿ.9 ರಂದು ಶ್ರೀ ಸದ್ಗುರು ಶನೇಶ್ವರ ಸೇವಾ ಸಮಿತಿ ಕಾಂದಿವಲ ಇದರ ವತಿಯಿಂದ 49ನೇ ವಾರ್ಷಿಕ ಶ್ರೀ ಶನೀಶ್ವರ ಗ್ರಂಥಪಾರಾಯಣ ಮಹೋತ್ಸವ 

Mumbai News Desk

ಬಂಟರ ಸಂಘ ಮುಂಬಯಿ ಮೀರಾ-ಭಾಯಂದರ್ ಪ್ರಾದೇಶಿಕ ಸಮಿತಿ, ಮಾ. 8ಕ್ಕೆ , ಸಮಾಜ ಕಲ್ಯಾಣ ಸಮಿತಿ ವತಿಯಿಂದ ಆರ್ಥಿಕ ಸಹಾಯದ ಅರ್ಜಿ ವಿತರಣೆ,

Mumbai News Desk

ಅವಧೂತ ಭಗವಾನ್ ಶ್ರೀ ನಿತ್ಯಾನಂದ ಸ್ವಾಮಿ ಧ್ಯಾನ ಮಂದಿರ ಪರೆಂಕಿಲ, ಶಿಮಂತೂರು : ಫೆ. 4ರಿಂದ 6, ನೂತನ ಶಿಲಾಬಿಂಬ ಪ್ರತಿಷ್ಠೆ ಹಾಗೂ ಕುಂಭಾಭಿಷೇಕ

Mumbai News Desk