July 23, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯಕ್ರಮಕ್ಕೆ ಮಹಾರಾಷ್ಟ್ರದ   ಮುಖ್ಯಮಂತ್ರಿ  ದೇವೇಂದ್ರ ಫಡ್ನವಿಸ್  ಗೆ ಆಹ್ವಾನ







ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರ ಘನ ಅಧ್ಯಕ್ಷತೆಯಲ್ಲಿ ಡಿಸೆಂಬರ್ 7ರಂದು ಕುರ್ಲ ಪೂರ್ವದ ಬಂಟರ ಭವನದಲ್ಲಿ ವಿಶ್ವ ಬಂಟರ ಸಮಾಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು   ಸಂಸದ
ಗೋಪಾಲ್ ಸಿ.ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ನೂತನವಾಗಿ ಆಯ್ಕೆಯಾದ ಮಹಾರಾಷ್ಟ್ರ ಮುಖ್ಯಮಂತ್ರಿ  ದೇವೇಂದ್ರ ಫಡ್ನವಿಸ್ ಅವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು  ಅಭಿನಂದಿಸಿ ಆಹ್ವಾನಿಸಿದರು,

  ಈ ಸಂದರ್ಭದಲ್ಲಿ ಬಂಟರ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ   ಡಾ. ಆರ್.ಕೆ ಶೆಟ್ಟಿ  , ಕರ್ನೂರು ಮೋಹನ್ ರೈ ಮತ್ತು ಪ್ರವೀಣ್ ಶೆಟ್ಟಿ ವರಂಗ  ಉಪಸ್ಥಿತರಿದ್ದರು.



Related posts

ಅನಿತಾ ಪಿ.ತಾಕೊಡೆಯವರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ

Mumbai News Desk

ತುಳುವ ಸಿರಿ ಕಲಾವಿದೆರ್ ನಂದಳಿಕೆ ನಾಟಕ ತಂಡ – “ಆಯೆ ಮನಿಪುಜೆ” ವರ್ಷದ ನೂತನ ತುಳು ನಾಟಕದ ಶೀರ್ಷಿಕೆ ಬಿಡುಗಡೆ.

Mumbai News Desk

ಮಂಗಳೂರು ವಕೀಲರ ಸಂಘದ ಚುನಾವಣೆ: ಜಗದೀಶ ಕೆ. ಶೇಣವ ನೂತನ ಅಧ್ಯಕ್ಷರಾಗಿ ಆಯ್ಕೆ

Mumbai News Desk

ಮುಂಬೈ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಭವ್ಯ ಸ್ವಾಗತ

Mumbai News Desk

ಬೆಂಗಳೂರು : ಭಾರತ್ ಬ್ಯಾಂಕ್ ಅಧಿಕಾರಿ ಹೇಮಾ ಭಾಸ್ಕರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

Mumbai News Desk

ದುಬೈ ಯಲ್ಲಿ ಅದ್ದೂರಿಯಾಗಿ ಜರಗಿದ “ಅಂತಾರಾಷ್ಟ್ರೀಯ ಜನಪದ ಉತ್ಸವ – 2025”

Mumbai News Desk