30.9 C
Mumbai
June 8, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯಕ್ರಮಕ್ಕೆ ಮಹಾರಾಷ್ಟ್ರದ   ಮುಖ್ಯಮಂತ್ರಿ  ದೇವೇಂದ್ರ ಫಡ್ನವಿಸ್  ಗೆ ಆಹ್ವಾನ





ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರ ಘನ ಅಧ್ಯಕ್ಷತೆಯಲ್ಲಿ ಡಿಸೆಂಬರ್ 7ರಂದು ಕುರ್ಲ ಪೂರ್ವದ ಬಂಟರ ಭವನದಲ್ಲಿ ವಿಶ್ವ ಬಂಟರ ಸಮಾಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು   ಸಂಸದ
ಗೋಪಾಲ್ ಸಿ.ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ನೂತನವಾಗಿ ಆಯ್ಕೆಯಾದ ಮಹಾರಾಷ್ಟ್ರ ಮುಖ್ಯಮಂತ್ರಿ  ದೇವೇಂದ್ರ ಫಡ್ನವಿಸ್ ಅವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು  ಅಭಿನಂದಿಸಿ ಆಹ್ವಾನಿಸಿದರು,

  ಈ ಸಂದರ್ಭದಲ್ಲಿ ಬಂಟರ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ   ಡಾ. ಆರ್.ಕೆ ಶೆಟ್ಟಿ  , ಕರ್ನೂರು ಮೋಹನ್ ರೈ ಮತ್ತು ಪ್ರವೀಣ್ ಶೆಟ್ಟಿ ವರಂಗ  ಉಪಸ್ಥಿತರಿದ್ದರು.



Related posts

ಮುಲುಂಡ್ ಕ್ಷೇತ್ರದ ‌ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ರಾಕೇಶ್ ಶೆಟ್ಟಿ  ಕಣಕ್ಕೆ

Mumbai News Desk

ಮುಂಬೈ ಮಹಾನಗರ ಪಾಲಿಕಾ ಚುನಾವಣೆಯಲ್ಲಿ ಜಯ ಗಳಿಸಿದ ಹರಿ ಸಾಲಿಯಾನ್‌ಗೆ ಹೆಜಮಾಡಿಯಲ್ಲಿ ಸನ್ಮಾನ

Mumbai News Desk

  ’ಕಾಂತಾರ ಚಾಪ್ಟರ್ 1’ ಸೆಟ್​​ನಲ್ಲಿ ಮತ್ತೊಂದು ಭಾರಿ ಅವಘಡ, ರಿಷಬ್ ಶೆಟ್ಟಿ ಸಹಿತ 30 ಜನ ಸಹಕಲಾವಿದರುಅಪಾಯದಿಂದ ಪಾರು

Mumbai News Desk

ಮೋದಿ-ಪುಟಿನ್ ಭೇಟಿ: ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆಗೆ ಒತ್ತು

Mumbai News Desk

ಶ್ರೀ ಶಿವ ಪಂಚಾಕ್ಷರಿ ಭಜನಾ ಮಂದಿರ ಕೊಳ, ಮಲ್ಪೆ – ರಕ್ತದಾನ ಶಿಬಿರ

Mumbai News Desk

ಗೋಕುಲದಲ್ಲಿ ಸಂಭ್ರಮದ ತುಳಸೀ ವಿವಾಹ  (ಉತ್ಹಾನ ದ್ವಾದಶಿ ) ಆಚರಣೆ 

Mumbai News Desk