29 C
Mumbai
July 11, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ ಇದರ ಭಾಯಂದರ್ ಶಾಖಾ ಪ್ರಭಂದಕರಾದ ಪ್ರವೀಣ್ ಎಂ. ಬಂಗೇರ ಸೇವಾ ನಿವೃತಿ







ಭಾರತ್ ಬ್ಯಾಂಕ್ ಇದರ ಭಾಯಂದರ್ ಶಾಖಾ ಪ್ರಭಂದಕರಾದ ಪ್ರವೀಣ್ ಎಂ. ಬಂಗೇರ ರವರು 36 ವರ್ಷ 8 ತಿಂಗಳ ಸೇವೆಯಿಂದ ನ. 30ರಂದು ನಿವೃತ್ತರಾದರು.ಅವರನ್ನು ಗೌರವಿಸುವ ವಿದಾಯ ಕೂಟವು ಅದೇ ದಿನ ಹಿರಿಯ ಅಧಿಕಾರಿಗಳು ಉಪಸ್ಥಿತಿಯಲ್ಲಿ ಕೇಂದ್ರ ಕಚೇರಿಯಲ್ಲಿ ನಡೆಯಿತು. ಹಾಗೂ ಡಿ. 1ರಂದು ಭಾರತ್ ಬ್ಯಾಕಿನ ಭಾಯಂದರ್ ಶಾಖೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶಾಖಾ ಮುಖ್ಯಸ್ಥೆ ನಮಿತಾ ಮಿಸ್ತ್ರಿ, ಉಪ ಶಾಖಾ ಮುಖ್ಯಸ್ಥರಾದ ಪ್ರಕಾಶ್ ಪೂಜಾರಿ, ಅಧಿಕಾರಿ ದೀಪಾ ಸಾಲ್ಯಾನ್, ಲೀಲಾಧರ್, ಯುಕ್ತಾ, ಶ್ವೇತಾ, ಸೂರ್ಯ, ಪ್ರಾಪ್ತಿ, ಸೂರಜ್, ವಿಜಯ, ಉಷಾ ಹಾಗೂ ಭಾರತ್ ಬ್ಯಾಂಕಿನ ನಿರ್ದೇಶಕ ನರೇಶ್ ಪೂಜಾರಿ, ಬಿಲ್ಲವರ ಅಸೋಸಿಯೇಷನ್ ಭಾಯಂದರ್ ಸ್ಥಳೀಯ ಕಚೇರಿಯ ಉಪಾಧ್ಯಕ್ಷ ಉದಯ ಎಮ್. ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.



Related posts

ಪೋರ್ಟ್ ಸೆಂಟ್ರಲ್ ಹೋಟೆಲ್ ನ ಆಯೋಜನೆಯಲ್ಲಿ ಗಣೇಶ್ ಉತ್ಸವ ಸಂಭ್ರಮ.

Mumbai News Desk

ತೋನ್ಸೆ ಶ್ರೀ ಬ್ರಹ್ಮ ಬೈದರ್ಕಳ ಪಂಚಧೂಮಾವತಿ ಗರಡಿಯ ಪುನರ್ ನಿರ್ಮಾಣ ನಿಮಿತ್ತ ಸಮಾಲೋಚನಾ ಸಭೆ ಹಾಗೂ ಮನವಿ ಪತ್ರ ಬಿಡುಗಡೆ

Mumbai News Desk

ಕುಲಾಲ ಸಂಘ ಮುಂಬಯಿ ನವಿ ಮುಂಬಯಿ ಸ್ಥಳೀಯ ಸಮಿತಿಯ ಮಹಿಳಾ ವಿಭಾಗದವತಿಯಿಂದ ಅರಸಿನ ಕುಂಕುಮ,

Mumbai News Desk

ಎನ್ ಕೆ ಇ ಎಸ್ ಪ್ರೌಢಶಾಲೆ ವಡಾಲ,” ಕಲಾತಪಸ್ವಿ ” ಶಿವಯೋಗಿ ಸಣ್ಣಮನಿ ಅವರಿಗೆ ಬೀಳ್ಕೊಡುಗೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ, ಡೊಂಬಿವಲಿ ಸ್ಥಳೀಯ ಸಮಿತಿಯ ಕುಂದರಂಜನಿ – 2024

Mumbai News Desk

ಅಂಧೇರೀ ಪಶ್ಚಿಮದ ಶ್ರೀ ಲಕ್ಷ್ಮಿ ನಾರಾಯಣ ಮಂದಿರದಲ್ಲಿ ಗೋವಿಂದ ಪುತ್ರನ್ ಒಡೆಯರಬೆಟ್ಟು ಆಯೋಜನೆಯಲ್ಲಿ ಕುಳಿತು ಹಾಗೂ ಕುಣಿತ ಭಜನೆ ಸ್ಪರ್ಧೆ .

Mumbai News Desk