26.3 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ : ಡಿ. 15ರಂದು ಕಲ್ಲುರ್ಟಿ -ಪಂಜುರ್ಲಿ -ಗುಳಿಗ ದೈವದ ನೇಮ (ಕೋಲ )





ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಡಿಸೇಂಬರ್ 15ರಂದು, ಥಾಣೆ ಪಶ್ಚಿಮ 120, ವೀರ್ ಸಾವರ್ಕರ್ ನಗರದ ಟಿ ಎಂ ಸಿ ಶಾಲಾ ಮೈದಾನದಲ್ಲಿ ಕಲ್ಲುರ್ಟಿ – ಪಂಜುರ್ಲಿ ಮತ್ತು ಗುಳಿಗ ದೈವದ ನೇಮ (ಕೋಲ) ನಡೆಯಲಿದೆ.
ಕಾರ್ಯಕ್ರಮ :
ಬೆಳಿಗ್ಗೆ ಗಂಟೆ 6 ಕ್ಕೆ – ಗಣಪತಿ ಹವನ
ಘಂಟೆ 10ಕ್ಕೆ – ಪಂಚಕಜ್ಜಾಯ ಪೂಜೆ
11 ಘಂಟೆಗೆ – ದೇವಿ ದರ್ಶನ (ಆವೇಶ ಪೂಜೆ )
ಮದ್ಯಾಹ್ನ 12.10ಕ್ಕೆ – ದೈವ ಭಂಡಾರದ ಮೆರವಣಿಗೆ
1 ಘಂಟೆಗೆ – ಅನ್ನದಾನ
ಸಂಜೆ 4 ರಿಂದ – ದೈವ ನೇಮ (ಕೋಲ )
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ನೇಮೋತ್ಸವದಲ್ಲಿ ಉಪಸ್ಥಿತರಿದ್ದು, ಕಲ್ಲುರ್ಟಿ, ಪಂಜುರ್ಲಿ ಮತ್ತು ಗುಳಿಗ ದೈವದ ಪ್ರಸಾದ ಸ್ವೀಕರಿಸಿ, ದೈವ – ದೇವರ ಕೃಪೆಗೆ ಪಾತ್ರರಾಗುವಂತ್ತೆ, ಶ್ರೀ ಕ್ಷೇತ್ರದ ಧರ್ಮದರ್ಶಿ ಶಿವಪ್ರಸಾದ ಪುತ್ತೂರು ಹಾಗೂ ಭಕ್ತ ವೃಂದ, ಮತ್ತು ರಾಜನ್ ಕುಲಕರ್ಣಿ ಮತ್ತು ಪರಿವಾರ ಕೇಳಿಕೊಂಡಿದ್ದಾರೆ.



Related posts

ಶ್ರೀ ಭಾಟ್ಲಾದೇವಿ ಅಯ್ಯಪ್ಪ ಭಕ್ತವೃಂದ ರಿ. 35ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ ಮಹಾ ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ, ಸನ್ಮಾನ

Mumbai News Desk

ಮಾ.17 ರಂದು ಕ್ಯಾ. ಬ್ರಿಜೇಶ್ ಚೌಟ ಮುಂಬೈ ಬೇಟಿ, ನ್ಯೂ ಪನ್ವೆಲ್ ನಲ್ಲಿ ಅಭಿಮಾನಿಗಳ ಸಭೆ,

Mumbai News Desk

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ (ಪೂ ) ಜುಲೈ 8ಕ್ಕೆ ಬ್ರಹ್ಮಕಲಶದ ವಾರ್ಷಿಕೋತ್ಸವದ ನಿಮಿತ್ತ ಆದರ್ಶ ಪೂಜೆ.

Mumbai News Desk

ಕುಲಾಲ ಸಂಘ ಮುಂಬಯಿಯ ಕೇಂದ್ರ ಕಾರ್ಯಾಲಯದಲ್ಲಿ  ಗುರು ಪೂರ್ಣಿಮೆ ಆಚರಣೆ.

Mumbai News Desk

ಜ. 5 : ಶ್ರೀ ಅಯ್ಯಪ್ಪ ಭಕ್ತ ವೃಂದ ಸಾಮಾಜಿಕ ಸಂಸ್ಥೆ ನಾಲಾಸೋಪಾರ, 29ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ

Mumbai News Desk

ಅಂದೇರಿ  :ಶ್ರೀ ಮದ್ಭಾರತ  ಮಂಡಳಿಯ ಶ್ರೀ ಲಕ್ಷ್ಮೀನಾರಾಯಣ ಮಂದಿರದ 22ನೇ ಪ್ರತಿಷ್ಟಾ ಮಹೋತ್ಸವ.

Mumbai News Desk