30.9 C
Mumbai
June 8, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ : ಡಿ. 15ರಂದು ಕಲ್ಲುರ್ಟಿ -ಪಂಜುರ್ಲಿ -ಗುಳಿಗ ದೈವದ ನೇಮ (ಕೋಲ )





ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಡಿಸೇಂಬರ್ 15ರಂದು, ಥಾಣೆ ಪಶ್ಚಿಮ 120, ವೀರ್ ಸಾವರ್ಕರ್ ನಗರದ ಟಿ ಎಂ ಸಿ ಶಾಲಾ ಮೈದಾನದಲ್ಲಿ ಕಲ್ಲುರ್ಟಿ – ಪಂಜುರ್ಲಿ ಮತ್ತು ಗುಳಿಗ ದೈವದ ನೇಮ (ಕೋಲ) ನಡೆಯಲಿದೆ.
ಕಾರ್ಯಕ್ರಮ :
ಬೆಳಿಗ್ಗೆ ಗಂಟೆ 6 ಕ್ಕೆ – ಗಣಪತಿ ಹವನ
ಘಂಟೆ 10ಕ್ಕೆ – ಪಂಚಕಜ್ಜಾಯ ಪೂಜೆ
11 ಘಂಟೆಗೆ – ದೇವಿ ದರ್ಶನ (ಆವೇಶ ಪೂಜೆ )
ಮದ್ಯಾಹ್ನ 12.10ಕ್ಕೆ – ದೈವ ಭಂಡಾರದ ಮೆರವಣಿಗೆ
1 ಘಂಟೆಗೆ – ಅನ್ನದಾನ
ಸಂಜೆ 4 ರಿಂದ – ದೈವ ನೇಮ (ಕೋಲ )
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ನೇಮೋತ್ಸವದಲ್ಲಿ ಉಪಸ್ಥಿತರಿದ್ದು, ಕಲ್ಲುರ್ಟಿ, ಪಂಜುರ್ಲಿ ಮತ್ತು ಗುಳಿಗ ದೈವದ ಪ್ರಸಾದ ಸ್ವೀಕರಿಸಿ, ದೈವ – ದೇವರ ಕೃಪೆಗೆ ಪಾತ್ರರಾಗುವಂತ್ತೆ, ಶ್ರೀ ಕ್ಷೇತ್ರದ ಧರ್ಮದರ್ಶಿ ಶಿವಪ್ರಸಾದ ಪುತ್ತೂರು ಹಾಗೂ ಭಕ್ತ ವೃಂದ, ಮತ್ತು ರಾಜನ್ ಕುಲಕರ್ಣಿ ಮತ್ತು ಪರಿವಾರ ಕೇಳಿಕೊಂಡಿದ್ದಾರೆ.



Related posts

ಶ್ರೀ ಗುರು ನಾರಾಯಣ ಭಜನಾ ಮಂಡಳಿ ಮೀರಾ-ಭಾಯಂದರ್ : ಸೆ. 14ರಂದು ಶ್ರೀ ಶನಿಗ್ರಂಥ ಪಾರಾಯಣ ಮತ್ತು 171ನೇ ಗುರು ಜಯಂತಿ ಆಚರಣೆ

Mumbai News Desk

ಇತಿಹಾಸ ಪ್ರಸಿದ್ಧ ಕಾಪು ಪಿಲಿಕೋಲಕ್ಕೆ ದಿನ ನಿಗದಿ

Mumbai News Desk

ಜಯ ಸಿ. ಸುವರ್ಣ ಅಭಿಮಾನಿಗಳು ಹಾಗೂ ಮುಂಬಯಿ ಬಿಲ್ಲವರಿಂದ ಎ. 25ರಂದು ಭಜನಾ ಮಂಡಳಿ ಉದ್ಘಾಟನೆ

Mumbai News Desk

ಉದ್ಯಾವರ ಶ್ರೀ ಭಗವತಿ ಕ್ಷೇತ್ರ ಮಂಜೇಶ್ವರ : ಡಿ. 14ರಿಂದ 17ರ ತನಕ ನಡಾವಳಿ ಮಹೋತ್ಸವ ಹಾಗೂ ಭೇಟಿ ಉತ್ಸವ

Mumbai News Desk

ಡಿ.17 ರಿಂದ 21 ರ ವರಗೆ ತುಳುನಾಡಿನ ವಿವಿಧ ಪುಣ್ಯ ಕ್ಷೇತ್ರ ಗಳಲ್ಲಿ ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಯಿಂದ ಭಜನಾ ಕಾರ್ಯಕ್ರಮ.

Mumbai News Desk

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ ಪೂರ್ವ : ಫೆ. 6ರಂದು ವಾರ್ಷಿಕ ಉತ್ಸವ.

Mumbai News Desk