30.9 C
Mumbai
June 8, 2026
Mumbai News Kannada
ಪ್ರಕಟಣೆ

ಬೊಯಿಸರ್ ಪಶ್ಚಿಮದ ಶ್ರೀ ಗಣೇಶ ಅಯ್ಯಪ್ಪ ಮಂದಿರದಲ್ಲಿ ಪೂಜಾ ಕಾರ್ಯಕ್ರಮ





   ✒️ ಸುದ್ದಿ ವಿವರ :    ಪಿ.ಆರ್.ರವಿಶಂಕರ್ 8483980035

ಬೊಯಿಸರ್ ಪಶ್ಚಿಮದಲ್ಲಿನ ಸಿಡ್ಕೋ ವಲಯದಲ್ಲಿನ (ರೈಲ್ವೇ ಸ್ಟೇಷನ್ ಚಿತ್ರಾಲಯ ರಸ್ತೆ) ಶ್ರೀ ಗಣೇಶ ಅಯ್ಯಪ್ಪ ಮಂದಿರದಲ್ಲಿ ಇದೇ ಬರುವ  ತಾ.18 ನೆಯ ಬುಧವಾರ 2024 ರಂದು ಸಂಜೆ  ಶ್ರೀ ಗಣೇಶ ಮತ್ತು ಶ್ರೀ ಅಯ್ಯಪ್ಪ ಸ್ವಾಮಿ ಪೂಜೆಯು ವಿದ್ಯುಕ್ತವಾಗಿ ಜರಗಲಿದೆ.

    ಸಂಜೆ 6 ಗಂಟೆಯಿಂದ 8 ರ  ತನಕ ಶ್ರೀ ಜಯಶೀಲ ಗುರುಸ್ವಾಮಿಯವರ  ಉಪಸ್ಥಿತಿಯಲ್ಲಿ ಮೀರಾ ರೋಡ್ ನ ಸುಪ್ರಸಿದ್ಧ ಲಕ್ಶ್ಮೀನಾರಾಯಣ ಭಜನಾ ಮಂಡಲಿಯವರಿಂದ ಭಕ್ತಿ ಭಜನಾ ಕಾರ್ಯಕ್ರಮವಿದೆ.   8 ರಿಂದ 8.30 ರ ತನಕ ಮಹಾ ಮಂಗಳಾರತಿ ಹಾಗೂ ತೀರ್ಥಪ್ರಸಾದ ,  8.30 ರಿಂದ 8.45 ರ ತನಕ ಹರಿವರಾಸನಮ್

ಜರಗಲಿದ್ದು ಬಳಿಕ ಪ್ರಸಾದ ರೂಪದಲ್ಲಿ ಅನ್ನದಾನ ಜರಗಲಿದೆ.

   ಸರ್ವ ಭಕ್ತಾದಿಗಳ ಜೀವನದಲ್ಲಿ ಉತ್ತಮ ಆರೋಗ್ಯ , ಸಂತಸ ಹಾಗೂ ಸುಭಿಕ್ಷತೆಯ ಪ್ರಾರ್ಥನೆಗಳೊಂದಿಗೆ ಶ್ರೀ ಗಣೇಶ ಅಯ್ಯಪ್ಪ ಮಂದಿರದ ದಿವ್ಯ ಸನ್ನಿಧಿಯಲ್ಲಿ ಜರಗುವ ಈ ಪವಿತ್ರ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸರ್ವ ಭಕ್ತಾಭಿಮಾನಿಗಳು ಕುಟುಂಬ ಸಮೇತ ಭಾಗವಹಿಸಿ ಕೃಪಾನುಗ್ರಹಿತರಾಗಬೇಕಾಗಿ ಆಯೋಜಕರಾದ ದಯಾನಂದ  ಶೆಟ್ಟಿ ಹಾಗೂ ಸಂತೋಷ ಸ್ವಾಮಿ ( ತುಂಗಾ ಹಾಸ್ಪಿಟಲ್ಸ್) ಇವರು ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.

ಸುದ್ದಿ ವಿವರ : ಪಿ.ಆರ್.ರವಿಶಂಕರ್



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಮೂಲತ್ವ ದಸರಾ ಮಹೋತ್ಸವ

Mumbai News Desk

ಸಾಂತಾಕ್ರೂಜ್ ಶ್ರೀ ಪೇಜಾವರ ಮಠದಲ್ಲಿಸೆ. 18ರಂದು ಶೀರೂರು ಮಠಾಧಿಪತಿ, ಪೂಜ್ಯ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಗೆ ಗುರುವಂದನೆ.

Mumbai News Desk

ಮೈಸೂರು ಅಸೋಸಿಯೇಷನ್,  ಮುಂಬಯಿ ಪೆ  17 ರಿಂದ 19 ರವರಿಗೆ* ಶ್ರೀರಂಗ ರಂಗೋತ್ಸವ*

Mumbai News Desk

ಜುಲೈ 20 : ವೀರ ಕೇಸರಿ ಸಂಘ ಮೀರಾ -ಭಾಯಂದರ್ ವತಿಯಿಂದ ಭಗವದ್ಗೀತಾ ಪರೀಕ್ಷಾ ಸ್ಪರ್ಧೆ

Mumbai News Desk

ಶ್ರೀ ರಜಕ ಸಂಘ ಮುಂಬಯಿ, ವಸಾಯಿ ಘಟಕದ ವತಿಯಿಂದ ಸೆ. 28ಕ್ಕೆ ಶಾರದಾ ಪೂಜೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಡಿ.24ರಂದು 9ನೇ ಮೂಲತ್ವ ವಿಶ್ವ ಪ್ರಶಸ್ತಿ-2023.

Mumbai News Desk