30.5 C
Mumbai
June 8, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ  ಪ್ರದೀಪ್ ಎಸ್. ಶೆಟ್ಟಿ  ದುಬೈ ಇವರು ಸೇರ್ಪಡೆ





       ಮುಂಬಯಿ ಡಿ14.  ದುಬೈ ನ  ಕಾನ್ಸೆಪ್ಟ್ ಕ್ರಿಯೇಷನ್ಸ್ ಕಾoಟ್ರಟಿಂಗ್ ಕಂಪನಿಯ ಸಿ ಎಂ ಡಿ  ಪ್ರದೀಪ್ ಎಸ್. ಶೆಟ್ಟಿಯವರು  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರ ಹಾಗೂ ಉಪಾಧ್ಯಕ್ಷ  ಕರ್ನಿರೆ ವಿಶ್ವನಾಥ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಮತ್ತು ಒಕ್ಕೂಟದಲ್ಲಿ ನಡೆಯುವ ಜನಪರ ಕಾಳಜಿಯ ಸಾಮಾಜಿಕ ಕಾರ್ಯಗಳಿಗೆ ಒತ್ತು ನೀಡುವ ಸಲುವಾಗಿ ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ.

     ಇವರು ಈ ಹಿಂದೆ ಪೋಷಕ ಸದಸ್ಯರಾಗಿ ಕಾರ್ಯನಿರ್ವಹಿಸುತಿದ್ದರು ಇನ್ನು ಮುಂದೆ ನಿರ್ದೇಶಕರಾಗಿರುತ್ತಾರೆ. ಇವರಿಗೆ ಒಕ್ಕೂಟದ ಪರವಾಗಿ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸರ್ವ ಸದಸ್ಯರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ.)ಮಂಗಳೂರು ಅಭಿನಂದನೆ ಸಲ್ಲಿಸಿದ್ದಾರೆ.



Related posts

17 ವರ್ಷಗಳ ಸುದೀರ್ಘ ಕಾನೂನು ಹೋರಾಟದ ಬಳಿಕ ಸೇನೆಯಲ್ಲಿ ಕರ್ನಲ್ ಪುರೋಹಿತ್‌ಗೆ ಅತ್ಯುನ್ನತ ಬಡ್ತಿ

Mumbai News Desk

ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್; ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್

Mumbai News Desk

ಬಂಟ್ಸ್ ಫೋರಮ್ ಮೀರಾ-ಭಾಯಂದರ್ ವತಿಯಿಂದ ತಿರುಪತಿ ಯಾತ್ರೆ

Mumbai News Desk

ವಿಶ್ವ ಭಾರತಿ ಫ್ರೆಂಡ್ ಸರ್ಕಲ್ (ರಿ) ಕೋಡಿಕಲ್ : ಶಾಲೆಗೆ ಅನ್ನ ಬಡಿಸುವ ಟ್ರಾಲಿ ವಿತರಣೆ

Mumbai News Desk

ಮುಂಬೈಯ ನಾಟ್ಯ ಕಲಾವಿದೆ ಜ್ಯೋತಿ ರಂಜಿತ್ ಶರ್ಮ ಅವರಿಂದ ಅಯೋಧ್ಯೆಯಲ್ಲಿ ನ್ರತ್ಯ ಸೇವೆ.

Mumbai News Desk

ಸಾಂತಾಕ್ರೂಜ್ ಪೂರ್ವ: ಸಿ ಎ ಸುನಿಲ್ ಶೆಟ್ಟಿ ನಿಧನ.

Mumbai News Desk